ಮೈಸೂರು :- ಮಹಾರಾಷ್ಟ್ರ ರಾಜ್ಯದಲ್ಲಿ ಕಬ್ಬು ಬೇಸಾಯ ಮಾಡುವ ರೈತರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಿ ವ್ಯವಸಾಯ ಮಾಡುತ್ತಿರುವುದರಿಂದ ಉತ್ಪಾದನಾ ಏರಿಕೆಯಾಗಿದೆ. ಖರ್ಚು ಕಡಿಮೆಯಾಗಿದೆ ಇದರಿಂದ ರೈತರಿಗೆ...
ಮೈಸೂರು, ಮಾ.10:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ D. K. ಶಿವಕಯವಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅವರ...
ಮೈಸೂರು:- ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯ ಮಹತ್ವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೋಧನೆ–ಕಲಿಕೆಯ ಪ್ರಕ್ರಿಯೆಯಲ್ಲಿ ಎಐ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು...
ಮೈಸೂರು, ಮಾ.10 :- 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾಂರಭವನ್ನು ಎಸ್.ಎಂ.ಟಿ ಆಸ್ಪತ್ರೆ...
ಜೀವನ ಎಂದರೆ ಕೇವಲ ಉಸಿರಾಟವಲ್ಲ,ನೋವಿನ ನಡುವೆಯೂ ನಗುವುದನ್ನು ಕಲಿಯುವುದು.ಕೆಲವು ಕನಸುಗಳು ಮುರಿದರೂಮತ್ತೆ ಹೊಸ ಕನಸುಗಳನ್ನು ಕಟ್ಟಿಕೊಳ್ಳುವುದು.ಕೈ ಹಿಡಿದವರು ಬಿಡುವಾಗಲುನಮ್ಮನ್ನು ನಾವು ಹಿಡಿದುಕೊಳ್ಳುವುದು.ಯಾಕೆಂದರೆ,ಜೀವನವೆಂಬ ಪ್ರಯಾಣದಲ್ಲಿಕೊನೆಗೆ ನಮ್ಮ ಜೊತೆ ಇರುವವರುನಾವು...
ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನೀವು ಬಹುಕಾಲದಿಂದ ಕಾಯುತ್ತಿದ್ದ ಕೆಲಸದ ವಿಷಯದಲ್ಲಿ ಒಳ್ಳೆಯ ಸುದ್ದಿ ಸಿಗಬಹುದು. ಕುಟುಂಬದವರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ, ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿದರೆ ಒಳಿತು. ಸ್ನೇಹಿತರ ಸಹಾಯದಿಂದ ಒಂದು ಸಮಸ್ಯೆಗೆ ಪರಿಹಾರ ಸಿಗಬಹುದು. ಆರೋಗ್ಯ ಸಾಮಾನ್ಯವಾಗಿರುತ್ತದೆ ಆದರೆ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಗಮನ ಹೆಚ್ಚಾಗುತ್ತದೆ. ಸಂಜೆ ವೇಳೆಗೆ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಶುಭ ಬಣ್ಣ: ಕೆಂಪು ಶುಭ ಸಂಖ್ಯೆ: 9 ವೃಷಭ ರಾಶಿ ವೃಷಭ ರಾಶಿಯವರಿಗೆ ಇಂದು ಸ್ವಲ್ಪ ಶ್ರಮದ ದಿನವಾಗಿರಬಹುದು. ಕೆಲಸದಲ್ಲಿ ಹೆಚ್ಚು ಜವಾಬ್ದಾರಿ ಬರಬಹುದು ಆದರೆ ಅದರಿಂದ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಹಣಕಾಸಿನ ವಿಷಯದಲ್ಲಿ ಲಾಭದ ಸೂಚನೆಗಳಿವೆ. ವ್ಯಾಪಾರಿಗಳಿಗೆ ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ....
ಮೈಸೂರು :- ನಗರದ ವಿದ್ಯಾರಣ್ಯಪುರಂನಲ್ಲಿರುವ ಸುಬ್ಬಣ್ಣ ಹಾಸ್ಟೆಲ್ ನ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಡ್ರೈ ಫ್ರೂಟ್ಸ್,ಹಣ್ಣು ಹಂಪಲ, ವಿತರಿಸುವ ಸೇವಾ ಕಾರ್ಯದೊಂದಿಗೆ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರ ಜೀವನದ ಯಶಸ್ಸಿನ ಹಿಂದೆ ಹೆಣ್ಣಿನ ಬಹುದೊಡ್ಡ ಪಾತ್ರದ ಬಗ್ಗೆ ತಿಳಿಸುವ ಮೂಲಕ ವಿಶ್ವ ಮಹಿಳಾ ದಿನಾಚರಣೆಯನ್ನು ಸ್ನೇಹ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಮಾಜ ಸೇವಕಿ ವಿದ್ಯಾ ಸಮಸ್ತ ಸೃಷ್ಟಿಯ ಮೂಲ ಹೆಣ್ಣು.ಹೆಣ್ಣು ಸಂಸಾರದ ಕಣ್ಣು ಎಂಬ ನಾಣ್ಣುಡಿಯಂತೆ ಪ್ರತಿ ಕುಟುಂಬದಲ್ಲೂ ಹೆಣ್ಣಿನ ಪಾತ್ರ ಮಹತ್ವದ ಆಗಿರುತ್ತದೆ ತಾಯಿಯಾಗಿ, ಮಡದಿಯಾಗಿ, ಮಗಳಾಗಿ ಸಹೋದರಿಯಾಗಿ ಸ್ನೇಹಿತೆಯಾಗಿ ಜವಾಬ್ದಾರಿಯನ್ನು ಅಚ್ಚು ಕಟ್ಟಾಗಿ ನಿರ್ವಹಿಸುವ ಈ ಹೆಣ್ಣಿನ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ಜವಾಬ್ದಾರಿ...