Latest News

ಟಿ. ನರಸೀಪುರದಲ್ಲಿ ಹಲವು ದಶಕಗಳ ಕನಸು ನನಸು: 5 ಎಕರೆ ಭೂಮಿಯಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ

ಎಂ.ನಾಗೇಂದ್ರಕುಮಾರ್ ಟಿ. ನರಸೀಪುರ, ಫೆ. 20: ಹಲವು ವರ್ಷಗಳಿಂದ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು ಎದುರು ನೋಡುತ್ತಿದ್ದ ತಾಲ್ಲೂಕು ಕ್ರೀಡಾಂಗಣ ನಿರ್ಮಾಣದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ....
Latest News

ಗದಗದಲ್ಲಿ ದೇವಾಲಯಗಳ ಧ್ವಂಸ: ಎರಡು ಗ್ರಾಮಗಳಲ್ಲಿ ವಿಗ್ರಹಗಳಿಗೆ ಹಾನಿ, ಗ್ರಾಮಸ್ಥರ ಆಕ್ರೋಶ

    ಗದಗ, ಫೆಬ್ರವರಿ 19: ರಾಜ್ಯದ ಗದಗ ಜಿಲ್ಲೆಯಲ್ಲಿ ಹಿಂದೂ ದೇವಾಲಯಗಳ ಮೇಲಿನ ವಿಧ್ವಂಸಕೃತ್ಯಗಳು ಮುಂದುವರಿದಿದ್ದು, ಎರಡು ಗ್ರಾಮಗಳಲ್ಲಿ ಹಿಂದೂ ದೇವರ ವಿಗ್ರಹಗಳಿಗೆ ಹಾನಿ ಮಾಡಿರುವ ಘಟನೆಗಳು ಬೆಳಕಿಗೆ ಬಂದಿವೆ. ಈಗಾಗಲೇ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಈಶ್ವರ, ನಂದಿ ಹಾಗೂ ಹೊನ್ನತ್ತೆಮ್ಮ ದೇವರುಗಳ ಮೂರ್ತಿಗಳನ್ನು ಕಿಡಿಗೆಡಿಗಳು ಧ್ವಂಸಗೊಳಿಸಿದ್ದ ಪ್ರಕರಣದ ತನಿಖೆಯನ್ನು ಪೋಲಿಸರು  ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೆ ಮಲ್ಲಿಕಾರ್ಜುನಪುರ ಮತ್ತು ಆದರಳ್ಳಿ ಗ್ರಾಮಗಳಲ್ಲಿ ಇಂತಹ ಘಟನೆಗಳು ಸಂಭವಿಸಿರುವುದು ಜನರಲ್ಲಿಭಯ ಹಾಗೂ  ಆತಂಕ ಮೂಡಿಸಿದೆ. ಇಲ್ಲಿನ ಸ್ಥಳಿಯರ ಮಾಹಿತಿಯ ಪ್ರಕಾರ, ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ಗಾಳಿ ಬಸವೇಶ್ವರ ದೇವಸ್ಥಾನದಲ್ಲಿ ಯಾರೋ ಅಪರಿಚಿತರು  ಶಿವಲಿಂಗ, ಪಾಣಿಪೀಠ ಮತ್ತು ನಂದಿ ವಿಗ್ರಹಗಳಿಗೆ ಹಾನಿ ಮಾಡಿದ್ದಾರೆ. ಬೆಳಗಿನ ಜಾವ ದೇವಸ್ಥಾನಕ್ಕೆ ತೆರಳಿದ ಗ್ರಾಮಸ್ಥರು ವಿಗ್ರಹಗಳು ಭಗ್ನಗೊಂಡಿರುವುದನ್ನು ಕಂಡು ಇಲ್ಲಿನ ಸ್ಥಳಿಯರು  ಬೆಚ್ಚಿಬಿದ್ದಿದ್ದಾರೆ. ಮೂರ್ತಿ ಭಗ್ನವಾಗಿರುವ  ವಿಷಯ ತಿಳಿದು ಸ್ಥಳಕ್ಕೆ ಸ್ಥಳಿಯ...
Latest News

20-02-2026 ರ ದಿನ ಭವಿಷ್ಯ

  ಮೇಷ: ಜ್ಯುವೆಲ್ಲರಿ ಮಾಲೀಕರಿಗೆ ಕೆಲಸಗಾರರಿಂದ ಲಾಭ. ಹೋಟೆಲ್ ವ್ಯವಹಾರ ವಿಸ್ತರಿಸುವ ಯೋಚನೆ. ಹಳೆಯ ಸ್ನೇಹಿತನ ಭೇಟಿ. ಶುಭಸಂಖ್ಯೆ: 6 ವೃಷಭ: ಧಾರ್ವಿುಕ ಸಮಾರಂಭದಲ್ಲಿ ಪಾಲ್ಗೊಳ್ಳಲು ದೂರ ಪ್ರಯಾಣ. ಮಗನ ವಿವಾಹ ಯತ್ನ ಸಫಲ. ಬ್ಯಾಂಕ್ ಅಧಿಕಾರಿಗಳಿಗೆ ವರ್ಗ. ಶುಭಸಂಖ್ಯೆ:3 ಮಿಥುನ: ನಂಬಿದವರಿಂದಲೇ ಮೋಸವಾದೀತು. ವಿಚ್ಛೇದಿತರಿಗೆ ವಿವಾಹ ಸಿದ್ದಿ. ಮನೆಯ ಹಿರಿಯರ ಆರೋಗ್ಯ ಸುಧಾರಣೆಯಾಗಲಿದೆ. ಶುಭಸಂಖ್ಯೆ:2 ಕಟಕ: ವಾಹನ ಚಾಲನೆಯಲ್ಲಿ ಎಚ್ಚರವಿರಲಿ. ಗೊಂದಲ ದಲ್ಲಿದ್ದ ವಿವಾಹಕ್ಕೆ ಪಾಲಕರ ಸಮ್ಮತಿ ಸಿಗಲಿದೆ. ನವದಂಪತಿಗಳಿಗೆ ಸಂಭ್ರಮ. ಶುಭಸಂಖ್ಯೆ: 7  ಸಿಂಹ: ಆಮದು ರಫ್ತು ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಲಾಭ ಬರಲಿದೆ. ಕುಸುರಿ ಕೆಲಸಗಾರರ ಪ್ರತಿಭೆಗೆ ತಕ್ಕ ಪುರಸ್ಕಾರ ಸಿಗಲಿದೆ. ಶುಭಸಂಖ್ಯೆ:3 ಕನ್ಯಾ: ಸ್ವಯಂ ಸಾಮರ್ಥ್ಯದಿಂದ ಪದವಿ ಪ್ರಾಪ್ತಿ. ಗೃಹ ನಿರ್ಮಾಣಕ್ಕೆ ನಿವೇಶನ ಲಭ್ಯ. ಐಟಿ ಉದ್ಯೋಗಿಗಳಿಗೆ ವಿದೇಶ ಪ್ರಯಾಣ ನಿಗದಿ. ಶುಭಸಂಖ್ಯೆ:9 ತುಲಾ: ಹಳೇ ನೆನಪು ಮರುಕಳಿಸಲಿವೆ. ವಿದ್ಯುತ್ ಮಂಡ...
Latest News

ಪಿರಿಯಾಪಟ್ಟಣದಲ್ಲಿ ಮುತ್ತುಟ್ ಫಿನ್ ಕಾರ್ಪ್ 14ನೇ ವಾರ್ಷಿಕೋತ್ಸವ ಸಂಭ್ರಮ

“ಗ್ರಾಹಕ ಸ್ನೇಹಿ ಸೇವೆಯೇ ನಮ್ಮ ಗುರುತು” – ಶಾಖಾ ವ್ಯವಸ್ಥಾಪಕ ವಿಜಯ್ ಕುಮಾರ್ ವರದಿ: ಬೆಕ್ಕರೆ ಸತೀಶ್ ಆರಾಧ್ಯ ಪಿರಿಯಾಪಟ್ಟಣ, ಫೆ.19: ಗ್ರಾಹಕರಿಗೆ ವರ್ಷದಿಂದ ವರ್ಷಕ್ಕೆ ವಿನೂತನ...
Latest News

ಪಿರಿಯಾಪಟ್ಟಣದ ಬೆಕ್ಕರೆ ಗ್ರಾಮದಲ್ಲಿ ಶ್ರೀ ಮಹದೇಶ್ವರ ಸ್ವಾಮಿ ಆರಾಧನೆ ಸಂಭ್ರಮ

‘ತೋಟದ ಊಟ’ ಸಂಪ್ರದಾಯದಲ್ಲಿ ಗ್ರಾಮೀಣ ಭಕ್ತಿ–ಏಕತೆಯ ಮೆರುಗು ವರದಿ: ಬೆಕ್ಕರೆ ಸತೀಶ್ ಆರಾಧ್ಯ ಪಿರಿಯಾಪಟ್ಟಣ, ಫೆ.19: ಶಿವರಾತ್ರಿ ಹಬ್ಬದ ಅಂಗವಾಗಿ ತಾಲ್ಲೂಕಿನ ಬೆಕ್ಕರೆ ಗ್ರಾಮದಲ್ಲಿ ಶ್ರೀ ಮಹದೇಶ್ವರ...
Latest News

ಸಮಾಜಕ್ಕೆ ಛತ್ರಪತಿ ಶಿವಾಜಿಯ ಕೊಡುಗೆ ಅಪಾರ: ಸಿ.ಎನ್. ಮಂಜೇಗೌಡ

ಮೈಸೂರು, ಫೆ.19 : ಸಮಾಜದ ನೈತಿಕತೆ, ಧೈರ್ಯ ಮತ್ತು ಆಡಳಿತ ಕೌಶಲ್ಯಕ್ಕೆ ದಾರಿದೀಪವಾಗಿರುವ ಛತ್ರಪತಿ ಶಿವಾಜಿ ಮಹಾರಾಜ ಅವರ ಕೊಡುಗೆ ಅಪಾರವಾಗಿದ್ದು, ಇಂದಿನ ಪೀಳಿಗೆ ಅವರ ಜೀವನ...
Latest News

“ಬಂಡಿಪುರ–ನಾಗರಹೊಳೆ ಉಳಿಸಿ” ಘೋಷಣೆಗಳೊಂದಿಗೆ ರೈತ ಸಂಘಟನೆಗಳ ಆಕ್ರೋಶ: ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು, ಫೆ.19:- ಬಂಡಿಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಹಗಲು ವೇಳೆಯಲ್ಲಿ ಶೇಕಡಾ 50ರಷ್ಟು ಸಫಾರಿ ನಡೆಸಲು ಅವಕಾಶ ನೀಡಿರುವ ಅರಣ್ಯ ಸಚಿವರ ನಿರ್ಧಾರವನ್ನು ಖಂಡಿಸಿ ರಾಜ್ಯ...
Latest News

ಛತ್ರಪತಿ ಶಿವಾಜಿ ಕೇವಲ ಹೋರಾಟಕ್ಕಲ್ಲದೆ ರಾಜ್ಯ ತಾಂತ್ರಿಕ ಕಲೆಯನ್ನುಕರಗತ ಮಾಡಿಕೊಂಡಿದ್ದರು: ತಹಸಿಲ್ದಾರ್ ಸುರೇಂದ್ರ ಮೂರ್ತಿ

ವರದಿ:-ವಡ್ಡರಕೊಪ್ಪಲು ಶಿವರಾಮು.   ಕೆ ಆರ್ ನಗರ. ಫೆ.19:- ಸಾಹಸ ಮತ್ತು ಶೌರ್ಯಕ್ಕೆ ಹೆಸರುವಾಸಿಯಾದ ಛತ್ರಪತಿ ಶಿವಾಜಿ ಕೇವಲ ಹೋರಾಟಕ್ಕಲ್ಲದೆ ರಾಜ್ಯ ತಾಂತ್ರಿಕ ಕಲೆಯನ್ನು ಪಡೆದಿದ್ದರೂ ಎಂದು...
Latest News

ತಾರುಣ್ಯದ ತಲ್ಲಣಗಳು – ತಜ್ಞರ ವಿಶ್ಲೇಷಣೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಮೈಸೂರು :- ನಗರದ ಹೊಸಮಠದ ವಾತ್ಸಲ್ಯ ಬಿ.ಎಡ್. ಕಾಲೇಜಿನಲ್ಲಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಜೇಷನ್(AIDYO)ನಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಆಸ್ಪತ್ರೆಯ ಮನೋವೈದ್ಯ ಡಾ.ಎಂ.ಕಿಶೋರ್ ‌ರವರು. ‘ತಾರುಣ್ಯದ ತಲ್ಲಣಗಳು-ತಜ್ಞರ...
1 2 3 35
Page 1 of 35