Latest News

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಸಮರ: ಸಿ.ಎಂ ಸಿದ್ದರಾಮಯ್ಯ vs ಡಿ.ಸಿಎಂ  ಡಿ.ಕೆ. ಶಿವಕುಮಾರ್

ವರದಿ:-ವಡ್ಡರಕೊಪ್ಪಲು ಶಿವರಾಮು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಸುತ್ತ ನಡೆಯುತ್ತಿರುವ ರಾಜಕೀಯ ಲೆಕ್ಕಾಚಾರ ಬೆಂಗಳೂರು: ಕರ್ನಾಟಕ ರಾಜಕೀಯದ ಕೇಂದ್ರ ಬಿಂದುವಾಗಿರುವ ಮುಖ್ಯಮಂತ್ರಿ ಸ್ಥಾನ ಕಳೆದ ಕೆಲವು ತಿಂಗಳಿಗಳಿಂದ ...
Latest News

ಕಪ್ಪಡಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು : ಶಾಸಕ ಡಿ ರವಿಶಂಕರ್

ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ. ಫೆ. 07:- ಮಹಾಶಿವರಾತ್ರಿಯಿಂದ ಯುಗಾದಿಯವರಿಗೆ ನಡೆಯುವ ಶ್ರೀ ಕ್ಷೇತ್ರ ಕಪ್ಪಡಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೂಕ್ತ ಭದ್ರತೆ ನೀಡುವ ಜೊತೆಗೆ ಎಲ್ಲಾ ಮೂಲಭೂತ...
Latest News

ಹೇಮಾದ್ರಂಬ ಜಾತ್ರೆಯಲ್ಲಿ ಜಾನುವಾರು ಮಾಲೀಕರಿಗೆ ಸನ್ಮಾನ

ಜಾನುವಾರು ಸಾಕಾಣಿಕೆಗೆ ಉತ್ತೇಜನ ನೀಡಿದ ರೈತ ಸಂಘ ಮೈಸೂರು ಜಿಲ್ಲೆ, ಫೆ.: ಬನ್ನೂರು ಸಮೀಪ ನಡೆಯುತ್ತಿರುವ ಪರಂಪರೆಯ ಹೇಮಾದ್ರಂಬ ಜಾತ್ರೆ ಈ ಬಾರಿ ಜಾನುವಾರು ಪ್ರದರ್ಶನ ಮತ್ತು...
Latest News

ಮಹಾರಾಜ ಕಾಲೇಜು ಮೈದಾನದಲ್ಲಿ ‘ಮೈಸೂರು ಸಂತೆ’ಗೆ ಚಾಲನೆ

ಸ್ಥಳೀಯ ಉತ್ಪನ್ನಗಳಿಗೆ ವೇದಿಕೆ, ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ ಮೈಸೂರು, ಫೆ.7: ನಗರದ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನವು ಶುಕ್ರವಾರ ಬಣ್ಣ ಬಣ್ಣದ ಮಳಿಗೆಗಳು, ಸ್ಥಳೀಯ ಉತ್ಪನ್ನಗಳ...
Latest News

ಬೆಳವಾಡಿ ಶಾಲೆಯಲ್ಲಿ ತರಗತಿ ಕೊಠಡಿ ನವೀಕರಣ, ಕುಡಿಯುವ ನೀರಿನ ವ್ಯವಸ್ಥೆ

ಆರ್ಪಿಜಿ ಫೌಂಡೇಶನ್ ಸಿಎಸ್ಆರ್ ಉಪಕ್ರಮಕ್ಕೆ ಚಾಲನೆ ಮೈಸೂರು, ಫೆ. 6: ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಆರ್ಪಿಜಿ ಫೌಂಡೇಶನ್ನ ಸಿಎಸ್ಆರ್ (ಸಮುದಾಯ ಅಭಿವೃದ್ಧಿ) ಉಪಕ್ರಮದಡಿ, ಕೆಇಸಿ ಏಷಿಯನ್ ಕೇಬಲ್ಸ್ ಲಿಮಿಟೆಡ್ನ ಮೈಸೂರು ಘಟಕವು ಬೆಳವಾಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೂರು ತರಗತಿ ಕೊಠಡಿಗಳನ್ನು ನವೀಕರಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿದೆ. ಈ ಸೌಲಭ್ಯಗಳನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸಂತೋಷ ಮೂಡಿಸಿದೆ. ನವೀಕರಿಸಲಾದ ತರಗತಿ ಕೊಠಡಿಗಳು ಸುಮಾರು 90 ವಿದ್ಯಾರ್ಥಿಗಳಿಗೆ ಉತ್ತಮ ಮತ್ತು ಆರಾಮದಾಯಕ ಕಲಿಕಾ ವಾತಾವರಣ ಒದಗಿಸಲಿವೆ. ಹಳೆಯದಾಗಿ ಬಳಕೆಯಲ್ಲಿದ್ದ ಕೊಠಡಿಗಳನ್ನು ದುರಸ್ತಿ ಮಾಡಿ, ಹೊಸ ಬಣ್ಣ ಬಳಸಿ, ಬೆಳಕು ಮತ್ತು ಗಾಳಿಯ ವ್ಯವಸ್ಥೆಯನ್ನು ಸುಧಾರಿಸಲಾಗಿದೆ. ಇದರ ಜೊತೆಗೆ ಶಾಲಾ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಪರಿಸರ ಕಲ್ಪಿಸಲಾಗಿದೆ. ಈ ಸೌಲಭ್ಯಗಳನ್ನು ಮೈಸೂರು ಮಹಾನಗರ ಪಾಲಿಕೆ...
Latest News

ಹಿರಿಯ ಪತ್ರಕರ್ತ ಕೆ.ವಿ. ಶ್ರೀನಿವಾಸನ್ ನಿಧನಕ್ಕೆ ಮಾಧ್ಯಮ ವಲಯ ಕಂಬನಿ

“ಬ್ರದರ್”ಅಗಲಿಕೆ: ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಮೈಸೂರು, ಫೆ. 06:-  ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ವಲಯದಲ್ಲಿ “ಬ್ರದರ್” ಎಂದೇ ಆತ್ಮೀಯವಾಗಿ ಪರಿಚಿತರಾಗಿದ್ದ ಕೆ. ವಿ. ಶ್ರೀನಿವಾಸನ್...
Latest News

ಕೆ.ಆರ್.ನಗರಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ: ಶಾಸಕ ರವಿಶಂಕರ್ ಆತ್ಮೀಯ ಸ್ವಾಗತ

ವರದಿ :-ವಡ್ಡರಕೊಪ್ಪಲು ಶಿವರಾಮು. ಕ್ಷೇತ್ರ ಅಭಿವೃದ್ಧಿಗೆ ಬೆಂಬಲದ ಭರವಸೆ: ಕೆ.ಆರ್.ನಗರದಲ್ಲಿ ಗೃಹ ಸಚಿವರ ಮಾತು ಕೆ.ಆರ್.ನಗರ, ಫೆ. 06: ಹಾಸನದಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಗೃಹ ಸಚಿವ...
Latest News

ಶ್ರೀ ಹನುಮಾನ್ ಚಾಲೀಸ ಪಾರಾಯಣ  ಮಹಾಯಜ್ಞಕೆ  ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಳ್ಳಿ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ  ಕರೆ

ಮೈಸೂರು :- ಅವಧೂತ ದತ್ತಪೀಠದ ವತಿಯಿಂದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರ ನೇತೃತ್ವದಲ್ಲಿ ಫೆಬ್ರವರಿ 14ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಶ್ರೀ ಹನುಮಾನ್ ಚಾಲೀಸ ಪಾರಾಯಣ  ಮಹಾಯಜ್ಞದ ಭಿತ್ತಿಪತ್ರವನ್ನ  ಶ್ರೀದತ್ತವಿಜಯಾನಂದ ಸ್ವಾಮೀಜಿ ಮತ್ತು ಶಾಸಕ ಟಿಎಸ್ ಶ್ರೀವತ್ಸ ರವರು  ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ಆವರಣದಲ್ಲಿ ಬಿಡುಗಡೆ ಮಾಡಿದರು, ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ಮಾತನಾಡಿ *ಹನುಮಾನ್ ಚಾಲೀಸ ಪಠಣದಿಂದ ಮನುಷ್ಯನ ಆಯಸ್ಸು ಆರೋಗ್ಯ ವೃದ್ಧಿಸುವ ಜೊತೆಯಲ್ಲೆ   ಆಂಜನೇಯನ ಶಕ್ತಿಯಿಂದ ಇಡೀ ಭೂಮಂಡಲವೇ ರಕ್ಷಣೆಯಾಗುತ್ತಿದೆ,    ರಾಮ ಸೀತೆಯನ್ನು ಒಂದು ಮಾಡಿದ ಹನುಮ ಶಕ್ತಿ ಅಪಾರವಾದುದು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಫಬ್ರವರಿ 14ರಂದು ಲಕ್ಷಾಂತರ ಮಂದಿಯಿಂದ ಶ್ರೀ ಹನುಮಾನ್ ಚಾಲೀಸ ಪಾರಾಯಣ  ಮಹಾಯಜ್ಞ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು, ಪ್ರತಿಯೊಬ್ಬರಿಗೂ ಅನ್ನಪ್ರಸಾದ ಹನುಮರಕ್ಷೆಯನ್ನ ನೀಡಲಿದ್ದು...
Latest News

ಜಿಲ್ಲಾಧಿಕಾರಿಗಳ ಆದೇಶದಂತೆ ಒತ್ತುವರಿ ತೆರವುಗೊಳಿಸಿದ ಮೈಸೂರು ತಹಶೀಲ್ದಾರ್

ಮೈಸೂರು,ಫೆ.6:- ಮೈಸೂರು ತಾಲ್ಲೂಕು ಕಸಬಾ ಹೋಬಳಿ, ಮೈಸೂರು ಗ್ರಾಮದ ಸ.ನಂ.87ರಲ್ಲಿ 0.38 ಎಕರೆ/ಗುಂಟೆ ಜಮೀನನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜ್ಞಾಪನ ಸಂಖ್ಯೆ: LND(1)CR: 280/2009-10, ದಿನಾಂಕ: 30.08.2010...
Latest News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ

ಬೆಂಗಳೂರು :- ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ...
1 2 3 28
Page 1 of 28