Latest News

ನಗರದ ಕಲಾಮಂದಿರದಲ್ಲಿ ‘ಅಯಾಮೋತ್ಸವ’ – ಸಂಗೀತ, ನೃತ್ಯ, ನಾಟಕಗಳ ಉತ್ಸವ

ಮೈಸೂರು:- ನಗರದ ಕಲಾಮಂದಿರದಲ್ಲಿ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ಕಾರ್ಯಕ್ರಮದ ಎರಡನೇ ದಿನವಾದ ಇಂದು ‘ಅಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮವನ್ನು...
Latest News

ಎಂಎಸ್‌ಪಿ ಖಾತ್ರಿ ಕಾಯ್ದೆ ಬೇಡಿಕೆ: ರೈತ ಜಾಗೃತಿ ಯಾತ್ರೆಗೆ ಬನ್ನೂರಿನಲ್ಲಿ ಮನವಿ

ಕನಿಷ್ಠ ಬೆಂಬಲ ಬೆಲೆ ಕಾನೂನು ಒತ್ತಾಯ: ಬನ್ನೂರಿನಲ್ಲಿ ರೈತರ ಜಾಗೃತಿ ಅಭಿಯಾನ ಮೈಸೂರು:-  ರೈತ ಸಮಾವೇಶಕ್ಕೆ ಭಾಗವಹಿಸುವಂತೆ ಬನ್ನೂರು ಸಂತೆಮಾಳದ ಬಸವೇಶ್ವರ ಸರ್ಕಲ್ ನಲ್ಲಿ ರೈತರನ್ನು ಜಾಗೃತಿ...
Latest News

ಕರ್ನಾಟಕ ರಾಜ್ಯದ  ಆರ್ಥಿಕ ಸ್ಥಿತಿಗತಿ, ಯೋಜನೆ ವೆಚ್ಚಗಳ ಬಗ್ಗೆ ಟೀಕೆ: ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ

ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಆಡಳಿತದ ಟೀಕೆ ಮೈಸೂರು:-  ಇಂದು ನಗರದ ಅತಿಥಿಗೃಹದಲ್ಲಿ ಮಾತಾನಾಡಿದ ಕೇಂದ್ರ ಸಚಿವ  ರಾಜ್ಯದ ಆರ್ಥಿಕ ಪರಿಸ್ಥಿತಿ, ಪ್ರಮುಖ ಅಭಿವೃದ್ಧಿ...
Latest News

ಸಾಹಿತಿ ಕವಿ ರಾಜಕಾರಣಿ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ರಾಜಕೀಯ ನಡೆ ಯಾವ ಕಡೆ?

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 07:- ಸುಮಾರು 50 ವರ್ಷಗಳ ಕಾಲ ರಾಜಕಾರಣ ಮಾಡಿ ಸೋಲು ಗೆಲುವುಗಳ ನಡುವೆ ರಾಜ್ಯದಲ್ಲಿಯೇ ತಮ್ಮ ಹರಿತವಾದ...
Latest News

ಪ್ರೇಮ ಭಂಗದ ಬೇಸರ: ಯುವ ಬಾಡಿಬಿಲ್ಡರ್‌ನ ದುರ್ಘಟಿತ ಅಂತ್ಯ, ತನಿಖೆಯಲ್ಲಿ ಪೊಲೀಸರು

  ಬೆಂಗಳೂರು, ಫೆಬ್ರವರಿ 08:- ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ವಾಸವಗಿರುವ  ಪ್ರತಿಷ್ಠಿತ ಕುಟುಂಬದ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರಿಗೆ  ಮದುವೆಯಾಗಲು ನಿರ್ಧಾರ ಮಾಡಿದ್ದರಿಂದ  ಮಾನಸಿಕ ವ್ಯಥೆಗೆ ಒಳಗಾದ ಯುವ ಬಾಡಿಬಿಲ್ಡರ್ ಸಾವಿಗೆ  ಶರಣಾದ ಘಟನೆ ನಡೆದಿದೆ. ಸಾ* ಯಿಡದ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದ್ದು, ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ. ಬೆಂಗಳೂರು ಪೊಲೀಸ್ ಮೂಲಗಳ ಪ್ರಕಾರ, ಕಿರಣ್ ತಮ್ಮ ಮನೆಯಲ್ಲಿ ನೇ*  ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ  ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃ* ದೇಹವನ್ನು ಮ*ಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಬಾಡಿಬಿಲ್ಡರ್ ಕಿರಣ್ ದು  ದೀರ್ಘಕಾಲದ ಪ್ರೇಮ...
Latest News

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಸಮರ: ಸಿ.ಎಂ ಸಿದ್ದರಾಮಯ್ಯ vs ಡಿ.ಸಿಎಂ  ಡಿ.ಕೆ. ಶಿವಕುಮಾರ್

ವರದಿ:-ವಡ್ಡರಕೊಪ್ಪಲು ಶಿವರಾಮು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಸುತ್ತ ನಡೆಯುತ್ತಿರುವ ರಾಜಕೀಯ ಲೆಕ್ಕಾಚಾರ ಬೆಂಗಳೂರು: ಕರ್ನಾಟಕ ರಾಜಕೀಯದ ಕೇಂದ್ರ ಬಿಂದುವಾಗಿರುವ ಮುಖ್ಯಮಂತ್ರಿ ಸ್ಥಾನ ಕಳೆದ ಕೆಲವು ತಿಂಗಳಿಗಳಿಂದ ...
Latest News

ಕಪ್ಪಡಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು : ಶಾಸಕ ಡಿ ರವಿಶಂಕರ್

ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ. ಫೆ. 07:- ಮಹಾಶಿವರಾತ್ರಿಯಿಂದ ಯುಗಾದಿಯವರಿಗೆ ನಡೆಯುವ ಶ್ರೀ ಕ್ಷೇತ್ರ ಕಪ್ಪಡಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೂಕ್ತ ಭದ್ರತೆ ನೀಡುವ ಜೊತೆಗೆ ಎಲ್ಲಾ ಮೂಲಭೂತ...
Latest News

ಹೇಮಾದ್ರಂಬ ಜಾತ್ರೆಯಲ್ಲಿ ಜಾನುವಾರು ಮಾಲೀಕರಿಗೆ ಸನ್ಮಾನ

ಜಾನುವಾರು ಸಾಕಾಣಿಕೆಗೆ ಉತ್ತೇಜನ ನೀಡಿದ ರೈತ ಸಂಘ ಮೈಸೂರು ಜಿಲ್ಲೆ, ಫೆ.: ಬನ್ನೂರು ಸಮೀಪ ನಡೆಯುತ್ತಿರುವ ಪರಂಪರೆಯ ಹೇಮಾದ್ರಂಬ ಜಾತ್ರೆ ಈ ಬಾರಿ ಜಾನುವಾರು ಪ್ರದರ್ಶನ ಮತ್ತು...
Latest News

ಮಹಾರಾಜ ಕಾಲೇಜು ಮೈದಾನದಲ್ಲಿ ‘ಮೈಸೂರು ಸಂತೆ’ಗೆ ಚಾಲನೆ

ಸ್ಥಳೀಯ ಉತ್ಪನ್ನಗಳಿಗೆ ವೇದಿಕೆ, ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ ಮೈಸೂರು, ಫೆ.7: ನಗರದ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನವು ಶುಕ್ರವಾರ ಬಣ್ಣ ಬಣ್ಣದ ಮಳಿಗೆಗಳು, ಸ್ಥಳೀಯ ಉತ್ಪನ್ನಗಳ...
Latest News

ಬೆಳವಾಡಿ ಶಾಲೆಯಲ್ಲಿ ತರಗತಿ ಕೊಠಡಿ ನವೀಕರಣ, ಕುಡಿಯುವ ನೀರಿನ ವ್ಯವಸ್ಥೆ

ಆರ್ಪಿಜಿ ಫೌಂಡೇಶನ್ ಸಿಎಸ್ಆರ್ ಉಪಕ್ರಮಕ್ಕೆ ಚಾಲನೆ ಮೈಸೂರು, ಫೆ. 6: ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಆರ್ಪಿಜಿ ಫೌಂಡೇಶನ್ನ ಸಿಎಸ್ಆರ್ (ಸಮುದಾಯ ಅಭಿವೃದ್ಧಿ) ಉಪಕ್ರಮದಡಿ, ಕೆಇಸಿ ಏಷಿಯನ್ ಕೇಬಲ್ಸ್ ಲಿಮಿಟೆಡ್ನ ಮೈಸೂರು ಘಟಕವು ಬೆಳವಾಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೂರು ತರಗತಿ ಕೊಠಡಿಗಳನ್ನು ನವೀಕರಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿದೆ. ಈ ಸೌಲಭ್ಯಗಳನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸಂತೋಷ ಮೂಡಿಸಿದೆ. ನವೀಕರಿಸಲಾದ ತರಗತಿ ಕೊಠಡಿಗಳು ಸುಮಾರು 90 ವಿದ್ಯಾರ್ಥಿಗಳಿಗೆ ಉತ್ತಮ ಮತ್ತು ಆರಾಮದಾಯಕ ಕಲಿಕಾ ವಾತಾವರಣ ಒದಗಿಸಲಿವೆ. ಹಳೆಯದಾಗಿ ಬಳಕೆಯಲ್ಲಿದ್ದ ಕೊಠಡಿಗಳನ್ನು ದುರಸ್ತಿ ಮಾಡಿ, ಹೊಸ ಬಣ್ಣ ಬಳಸಿ, ಬೆಳಕು ಮತ್ತು ಗಾಳಿಯ ವ್ಯವಸ್ಥೆಯನ್ನು ಸುಧಾರಿಸಲಾಗಿದೆ. ಇದರ ಜೊತೆಗೆ ಶಾಲಾ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಪರಿಸರ ಕಲ್ಪಿಸಲಾಗಿದೆ. ಈ ಸೌಲಭ್ಯಗಳನ್ನು ಮೈಸೂರು ಮಹಾನಗರ ಪಾಲಿಕೆ...
1 2 3 29
Page 1 of 29