Latest News

ಅರಮನೆ ಆವರಣದಲ್ಲಿ ಶಿವರಾತ್ರಿ ಸಂಭ್ರಮ: ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧಾರಣೆ

ಮಹಾ ಶಿವರಾತ್ರಿ ಅಂಗವಾಗಿ ತ್ರಿನೇಶ್ವರನಿಗೆ ಧರಿಸುವ 11 ಕೆಜಿ ಚಿನ್ನದ ಬಾಲಶಿವ ಮುಖವಾಡ ದೇವಾಲಯಕ್ಕೆ ಆಗಮನ ಮೈಸೂರು ಫೆ13 :- ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಅರಮನೆ ಆವರಣದಲ್ಲಿ...
Latest News

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಶೃಂಗಸಭೆ ಯಶಸ್ವಿ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಶೃಂಗಸಭೆ: ಜಾಗತಿಕ ವನ್ಯಜೀವಿ ಸಂರಕ್ಷಣಾ ವಿಷಯಗಳ ಚರ್ಚೆಗಳು ನಾಗರಹೊಳೆ, ಫೆ.13: ಜಾಗತಿಕ ವನ್ಯಜೀವಿ ಸಂರಕ್ಷಣೆಗೆ ಒತ್ತು ನೀಡುವ...
Latest News

ಟಿ.ನರಸೀಪುರದಲ್ಲಿ ವಿವಾದ: ಆಯುರ್ವೇದ ಜೊತೆಗೆ ಅಲೋಪಥಿ ಔಷಧಿ ನೀಡಿದ ಆರೋಪ

ರೋಗಿಗಳ ಪ್ರಾಣದ ಜೊತೆ ಚೆಲ್ಲಾಟ ಆರೋಪ: ಆಯುಷ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಶ್ನೆ ವರದಿ: ಎಂ.ನಾಗೇಂದ್ರಕುಮಾರ್ ಟಿ.ನರಸೀಪುರ : ಆಯುರ್ವೇದದ ಜೊತೆ,ಜೊತೆಗೆ ಅಲೋಪಥಿಕ್ ಔಷಧಿ ನೀಡುತ್ತಾ ರೋಗಿಗಳ ಪ್ರಾಣದ...
Numbers & Nation – Economics

Graduate Employability in 2026: Skills Over Scores

Graduate Employability in 2026: Skills Over Scores highlights how today’s job market prioritizes practical skills over academic marks. With automation, AI, and global competition reshaping hiring trends, employers now value communication, adaptability, digital literacy, and problem-solving abilities. The article emphasizes the growing gap between academic training and industry expectations and encourages graduates to focus on continuous upskilling, internships, networking, and real-world exposure. It concludes that in 2026, career success will belong to those who develop relevant skills and maintain a growth mindset, rather than relying solely on degrees and scores.
Latest News

ಒಳ ಮೀಸಲಾತಿ ನಿರ್ಧಾರಕ್ಕೆ ಪ್ರತಿಕ್ರಿಯೆ ಇಲ್ಲ: ಮಂಜುನಾಥ್ ಪ್ರಶ್ನೆ

ವರದಿ :- ಟಿ ನರಸೀಪುರ ನಾಗೇಂದ್ರ ಟಿ.ನರಸೀಪುರ : ಬಲಗೈ ಸಮುದಾಯದ ಘಟಾನುಘಟಿ ರಾಜಕೀಯ ನಾಯಕರಿದ್ದೂ ಒಳ ಮೀಸಲಾತಿಯಲ್ಲಿ ಪ್ರವರ್ಗ ಬಿ ಗೆ ಬಲಗೈ ಸಮುದಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸೇರಿಸಿದ್ದರೂ ಏಕೆ ಯಾರು ಚಕಾರವೆತ್ತುತ್ತಿಲ್ಲವೆಂದು ಜನಸ್ಪಂದನಾ ಸೇವಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಸ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ಸೋಸಲೆ ಗ್ರಾಮದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಒಳ ಮೀಸಲಾತಿಯಲ್ಲಿ ಪ್ರವರ್ಗ ಬಿ 9ನೇ ಕಾಲಂನಲ್ಲಿ ಬಲಗೈ ಸಮುದಾಯವನ್ನು ಸೇರಿಸಿದ್ದು ಇದಕ್ಕೆ ಸಿದ್ದರಾಮಯ್ಯರವರ ಸರ್ಕಾರದ ಬೆಂಬಲವೇ ಕಾರಣ.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಒಮ್ಮತವಾಗಿ ರಾಜ್ಯಾದ್ಯಂತ ಬಲಗೈ ಸಮುದಾಯ ಮತ ನೀಡಿರುವುದೇ ಕಾರಣ ಎಂಬುದನ್ನು ಮುಖ್ಯಮಂತ್ರಿಗಳು ಮರೆಯಬಾರದೆಂದರು. ಒಳ ಮೀಸಲಾತಿ ಪ್ರವರ್ಗ ‘ಬಿ’ಗೆ ಬಲಗೈ ಸೇರ್ಪಡೆ: ಮೌನಕ್ಕೆ ಮಂಜುನಾಥ್ ಆಕ್ರೋಶ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಮಾರಕ ಕೊಡುಗೆ ಇದಾಗಿದೆ.ಇದು ಮುಂದಿನ ತಲೆಮಾರುಗಳಲ್ಲಿ...
Latest News

ಬಿಕ್ಲು ಶಿವ ಮರ್ಡರ್ ಕೇಸ್ನಲ್ಲಿ ಸಿಐಡಿ ಕ್ರಮ: ಬೈರತಿ ಬಸವರಾಜ್ ಬಂಧನ

ರೌಡಿಶೀಟರ್ ಕೊಲೆ ಪ್ರಕರಣ: ಮಾಜಿ ಸಚಿವರ ವಿರುದ್ಧ ತನಿಖೆ ತೀವ್ರ, ಕೋರ್ಟ್ ಹಾಜರು ಇಂದು ಬೆಂಗಳೂರು, ಫೆ.13: ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ...
Latest News

ಸಮೃದ್ಧಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕ್ಯಾಲೆಂಡರ್ ವಿತರಣೆ

ಮೈಸೂರು:-  ಸಮಾಜಮುಖಿ ಕಾರ್ಯಚಟುವಟಿಕೆಗಳ ಭಾಗವಾಗಿ ಸಮೃದ್ಧಿ ಟ್ರಸ್ಟ್ ವತಿಯಿಂದ ನಗರದ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು...
Latest News

ನಮ್ಮೂರ ಶಾಲೆ ನಮ್ಮ ಅಸ್ತಿತ್ವ, ಶಾಲೆ ಮುಚ್ಚಲು ಬಂದರೆ, ಬಲಿಷ್ಠ ಹೋರಾಟಕ್ಕೆ ಸಿದ್ಧವೆಂದ ಗ್ರಾಮಸ್ಥರು

ನಂಜನಗೂಡಿನ ಡಾ. ಬಿ. ಆರ್ ಅಂಬೇಡ್ಕರ್ ಸರ್ಕಲ್ ಬಳಿ, ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಮುಚ್ಚುತ್ತಿರುವ ಹದಿನಾರುಮೋಳೆ , ಮೂಡಹಳ್ಳಿ, ಮಲ್ಲರಾಜನಹುಂಡಿ, ಮಾದಯ್ಯನಹುಂಡಿ,...
Latest News

ಕೆಂಪಿಸಿದ್ದನ ಹುಂಡಿ ಗ್ರಾಮದ ಸರ್ಕಾರಿ ಶಾಲೆ ಉಳಿವಿಗಾಗಿ ಗ್ರಾಮಸ್ಥರ ಪ್ರತಿಭಟನೆ.

ಮೈಸೂರು :-  ಕೆಂಪಿಸಿದ್ದನ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ...
Latest News

ಮ್ಯೂನಿಕ್‌ನಲ್ಲಿ ತಂತ್ರಜ್ಞಾನದ ಸಂವಾದಗಳಲ್ಲಿ ಪಾಲ್ಗೊಂಡ ಯದುವೀರ್ ಒಡೆಯರ್‌: ಭಾರತ–ಯುರೋಪ್ ಸಹಕಾರ ಬಲಪಡಿಸುವತ್ತ ಹೆಜ್ಜೆ

ಮ್ಯೂನಿಕ್ (ಜರ್ಮನಿ), ಫೆಬ್ರವರಿ 2026: ಮೈಸೂರು ಸಂಸದ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಫೆಬ್ರವರಿ 11ರಿಂದ 15ರವರೆಗೆ ಜರ್ಮನಿಯ ಬವೇರಿಯಾದ ಮ್ಯೂನಿಕ್ ನಗರದಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ರಾಜತಾಂತ್ರಿಕ ಹಾಗೂ ನೀತಿ ಸಂವಾದಗಳಲ್ಲಿ ಭಾಗವಹಿಸುತ್ತಿದ್ದಾರೆ. ಭಾರತ, ಬವೇರಿಯಾ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಸಹಕಾರ ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮಗಳಲ್ಲಿ ಅವರು ಪ್ರಮುಖ ಭಾಷಣಕಾರರಾಗಿ ಮತ್ತು ಸಂವಾದ ಭಾಗಿಯಾಗಿದ್ದಾರೆ. ಈ ಭೇಟಿಯ ಭಾಗವಾಗಿ ಯದುವೀರ್ ಒಡೆಯರ್‌ ಅವರು ಇಂಡಿಯಾ–ಯುರೋಪ್ ರೆಸಿಲಿಯನ್ಸ್ ಫೋರಂ ಮತ್ತು ಮ್ಯೂನಿಕ್ ಭದ್ರತಾ ಸಮ್ಮೇಳನದ ಅಂಗಸಂವಾದಗಳೊಂದಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಜಾಗತಿಕ ಆಡಳಿತ, ತಂತ್ರಜ್ಞಾನ ಸಹಕಾರ, ಹಾಗೂ ಭೂರಾಜಕೀಯ ಸಮನ್ವಯದಲ್ಲಿ ಭಾರತದ ಪಾತ್ರ ಹೆಚ್ಚುತ್ತಿರುವ ಹಿನ್ನೆಲೆ, ಈ ವೇದಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆ ಗಮನಾರ್ಹವಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಮ್ಯೂನಿಕ್‌ನ ಹಾನ್ಸ್ ಸೈಡಲ್ ಫೌಂಡೇಶನ್ ಕೇಂದ್ರದಲ್ಲಿ ನಡೆದ...
1 2 3 31
Page 1 of 31