ಮೈಸೂರು:- Young Indians (Yi) ಮೈಸೂರು ಚಾಪ್ಟರ್ ವತಿಯಿಂದ ಕಿವುಡು ಮತ್ತು ಮೂಗ ಮಕ್ಕಳ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ Karnataka Milk Federation (ಕೆಎಂಎಫ್) ಘಟಕಕ್ಕೆ ಶೈಕ್ಷಣಿಕ...
ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ: ಕಡಕೊಳ ಶಾಲೆಯಲ್ಲಿ ವಾರ್ಷಿಕೋತ್ಸವ ಮೈಸೂರು, ಫೆ.17: ಮೈಸೂರು ತಾಲೂಕಿನ ಕಡಕೊಳ ಗ್ರಾಮದ ಶ್ರೀ ಗುರು ವಿದ್ಯಾ ವಿಕಾಸ ಕೇಂದ್ರ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದ ನಡುವೆ ನಡೆಯಿತು. ಕಾರ್ಯಕ್ರಮವನ್ನು ಸುಕ್ಷೇತ್ರ ಮಲ್ಲನ ಮೂಲೆ ಮಠದ ಶ್ರೀ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಶಿಕ್ಷಣವು ವ್ಯಕ್ತಿಯ ಜೀವನವನ್ನು ರೂಪಿಸುವ ಪ್ರಮುಖ ಶಕ್ತಿಯಾಗಿದೆ ಎಂದು ಹೇಳಿದರು. ಮಕ್ಕಳಿಗೆ ಕೇವಲ ಪಾಠಪುಸ್ತಕದ ಜ್ಞಾನವಷ್ಟೇ ಅಲ್ಲದೆ ಸಂಸ್ಕಾರ, ಶಿಸ್ತಿನ ಬದುಕು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವಲ್ಲಿ ಶಾಲೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಉತ್ತಮ...
ಸಾವಿರಾರು ಭಕ್ತರ ಸಮ್ಮುಖದಲ್ಲಿ ತೋಪಮ್ಮ ದೇವಿ ಜಾತ್ರೆ ಕಳೆಗಟ್ಟಿತು ವರದಿ:- ವಡ್ಡರಕೊಪ್ಪಲು ಶಿವರಾಮು ಕೆ.ಆರ್.ನಗರ, ಫೆ.17: ಪಟ್ಟಣದ ಹೊರವಲಯದ ಹಾಸನ–ಮೈಸೂರು ರಸ್ತೆಯಲ್ಲಿರುವ ಆದಿ ಶಕ್ತಿ ತೋಪಮ್ಮ ದೇವಿಯ...
ಮೈಸೂರು:- ಮಹಾಶಿವರಾತ್ರಿ ಹಬ್ಬದ ಪಾವನ ಪ್ರಯುಕ್ತವಾಗಿ ಮೈಸೂರಿನ ಜಯನಗರದಲ್ಲಿರುವ ಮರುಳೇಶ್ವರ ದೇವಸ್ಥಾನದ ಆವರಣದಲ್ಲಿ, ಮರುಳೇಶ್ವರ ಸೇವಾ ಟ್ರಸ್ಟ್, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್, ಹಾಗೂ ನೇಗಿಲ ಯೋಗಿ...
ಮೈಸೂರು: ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳ ಪ್ರತಿಭೆ, ಹಠಮಾರಿ ಮನೋಭಾವ ಮತ್ತು ಕ್ರೀಡಾ ಮನೋಭಾವವನ್ನು ಪ್ರತಿಬಿಂಬಿಸುವಂತೆ, ವಿಶೇಷ ಒಲಿಂಪಿಕ್ಸ್ ಕರ್ನಾಟಕ ರಾಜ್ಯ ಕ್ರಿಕೆಟ್ ಆಯ್ಕೆ ಟ್ರಯಲ್ಸ್ ಮೈಸೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ನಲ್ಲಿ ಯಶಸ್ವಿಯಾಗಿ ನಡೆಯಿತು. ವಿಶೇಷ ಒಲಿಂಪಿಕ್ಸ್ ಕರ್ನಾಟಕ ಮತ್ತು ದೇವದಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಟ್ರಯಲ್ಸ್ನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 60 ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳು ಭಾಗವಹಿಸಿದ್ದರು. ಅವರಲ್ಲಿ 16 ಆಟಗಾರರನ್ನು ಮುಂದಿನ ತಿಂಗಳು ಹರಿಯಾಣದ ರೋಹ್ಟಕ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಆಯ್ಕೆ ಮಾಡಲಾಗಿದೆ. ಇದು ಭಾರತೀಯ ವಿಶೇಷ ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಹಾರ್ಡ್ ಬಾಲ್ ಬಳಸಿ ವಿಶೇಷ ಕ್ರೀಡಾಪಟುಗಳಿಗೆ ಕ್ರಿಕೆಟ್ ಪರಿಚಯಿಸಿರುವ ಐತಿಹಾಸಿಕ ಮೈಲುಗಲ್ಲು ಆಗಿದ್ದು, ಸಮಾನ ಅವಕಾಶಗಳ ಕ್ರೀಡೆಗೆ ಮಹತ್ವದ ಹೆಜ್ಜೆಯಾಗಿದೆ. ಈ ಕಾರ್ಯಕ್ರಮವು ಮುಖ್ಯ...
2024-25ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ಪರಿಶೀಲನೆ : ಪ್ರಗತಿ ಮತ್ತು ಸಾಧನೆಗಳ ವಿವರಣೆ ನೀಡಿದ ಕೆ.ಎಂ.ಮುನಿಗೋಪಾಲ್ ರಾಜು ಮೈಸೂರು, ಫೆ.16, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...
ವರದಿ :-ಎಂ ನಾಗೇಂದ್ರ ಕುಮಾರ್. ಟಿ.ನರಸೀಪುರ, ಫೆ.16: ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಹಿನ್ನೆಲೆಯಲ್ಲಿ ರೈತ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಆರೋಪಿಸಿ...
ವರದಿ:- ಪಿರಿಯಾಪಟ್ಟಣ ಪ್ರಸನ್ನ. ಪಿರಿಯಾಪಟ್ಟಣ, ಫೆ.16: ನಗರದ ಗೊಲ್ಲರ ಬೀದಿತಲ್ಲಿ ಕಿಡಿಗೇಡಿಗಳಿಂದ ರಾಗಿ ಹುಲ್ಲಿನ ಮೇದೆಗೆ ಬೆಂಕಿ ಹಚ್ಚಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ಮೇವು...