Latest News

ಮೈಸೂರು ತಾಲ್ಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

  ಮೈಸೂರು, ಮಾ.11:- ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಿವಿಧ ರಾಜಸ್ವ ಹಾಗೂ ಆಡಳಿತಾತ್ಮಕ ಕಾರ್ಯಗಳ...
Latest News

ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ: ಲಕ್ಷ್ಮೀಕಾಂತ ರೆಡ್ಡಿ ಜಿ

ಮೈಸೂರು, ಮಾ.11:-  ಖಾಸಗಿ ಸಂಸ್ಥೆಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುವವರಿಗೆ ಬೋನಸ್ ಸೇರಿದಂತೆ ವಿವಿಧ ಸೌಲಭ್ಯ ನೀಡಲಾಗುತ್ತದೆ. ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ...
Latest News

ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್ ಆಗ್ರಹ

ಮೈಸೂರು, ಮಾ. 11: ಸಾಂಸ್ಕೃತಿಕ ನಗರಿ ಮೈಸೂರಿಗೆ ಇದು ಖುಷಿ ಕೊಡುವ ಸುದ್ದಿ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು ದೇಶದ...
Latest News

ಸರಳ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ವಿಧಿವಶ

ಮೈಸೂರು, ಮಾ.11: ಮೈಸೂರು ಪತ್ರಿಕಾ ವಲಯದ ಹಿರಿಯ ಸಿನಿ ಪತ್ರಕರ್ತರಾದ ಕೆ.ಜೆ. ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಮಾಧ್ಯಮ ಹಾಗೂ ಚಿತ್ರರಂಗದ ವಲಯದಲ್ಲಿ ದುಃಖದ ವಾತಾವರಣ ಆವರಿಸಿದೆ. ಹಲವು ದಶಕಗಳಿಂದ ಚಿತ್ರರಂಗದ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮ ಸರಳತೆ, ನಿಷ್ಪಕ್ಷಪಾತ ವರದಿ ಶೈಲಿ ಮತ್ತು ಸ್ನೇಹಪರ ಸ್ವಭಾವದಿಂದ ಪತ್ರಕರ್ತರು ಹಾಗೂ ಸಿನಿತಾರೆಯರ ನಡುವೆ ವಿಶೇಷ ಗೌರವ ಪಡೆದಿದ್ದರು. ಬುಧವಾರ ಮಧ್ಯಾಹ್ನದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ತಕ್ಷಣವೇ ಮೈಸೂರಿನ ಸರಸ್ವತಿಪುರಂ ಪ್ರದೇಶದಲ್ಲಿರುವ ಕಾಮಾಕ್ಷಿ ಆಸ್ಪತ್ರೆಗೆ ಕರೆದೊಯ್ಯಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಪತ್ರಿಕಾ ವಲಯದ ಹಲವರು ಆಸ್ಪತ್ರೆಗೆ ಧಾವಿಸಿ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಕೆ.ಜೆ. ಕುಮಾರ್ ಅವರು ಹಲವು ವರ್ಷಗಳಿಂದ ಕನ್ನಡ ಮತ್ತು...
Latest News

ಅನೈತಿಕ ಸಂಬಂಧದ ನೆರಳು… ಅರ್ಚಕನ ಹತ್ಯೆ ಪ್ರಕರಣ ಬಯಲು: ಪತ್ನಿ ಸೇರಿ ನಾಲ್ವರ ಬಂಧನ

ಅನೈತಿಕ ಸಂಬಂಧದ ನೆರಳು… ಅರ್ಚಕನ ಹತ್ಯೆ ಪ್ರಕರಣ ಬಯಲು: ಪತ್ನಿ ಸೇರಿ ನಾಲ್ವರ ಬಂಧ ಮಂಡ್ಯ, ಮಾ.11:-ಮಂಡ್ಯ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅರ್ಚಕನ ಪತ್ನಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣವಾಗಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಮಾ.6 ರಂದು ಅರ್ಚಕ ಸಿದ್ದಲಿಂಗಪ್ಪ ಅವರ ಮೃತದೇಹ ಪತ್ತೆಯಾಗಿದ್ದು, ಆರಂಭದಲ್ಲಿ ಇದನ್ನು ಅಪಘಾತ ಎಂದು ಊಹಿಸಲಾಗಿತ್ತು. ಆದರೆ ಪ್ರಕರಣದ ಹಿನ್ನೆಲೆ ಅನುಮಾನಾಸ್ಪದವಾಗಿದ್ದ ಕಾರಣ ಪೊಲೀಸರು ಸವಿಸ್ತಾರ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಸಿದ್ದಲಿಂಗಪ್ಪ ಅವರ ಪತ್ನಿ ಶಾಲಿನಿ ಮತ್ತು ಆಕೆಯ ಪ್ರಿಯಕರ ಟಿಪ್ಪರ್ ಚಾಲಕ ಹರೀಶ ಅವರ ನಡುವಿನ ಅನೈತಿಕ ಸಂಬಂಧವೇ ಕೊಲೆಯ ಮೂಲ ಕಾರಣ ಎಂದು ಪತ್ತೆಯಾಗಿದೆ. ಮೃತ...
Latest News

ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಿಜೆನ್ಸಿ) ತಂತ್ರಜ್ಞಾನ ಅಳವಡಿಕೆ ವೀಕ್ಷಣೆ ಮಾಡಲು ಮಹಾರಾಷ್ಟ್ರ ರಾಜ್ಯಕ್ಕೆ ರೈತರ ತಂಡ ತೆರಳಲು ತೀರ್ಮಾನ

ಮೈಸೂರು :-  ಮಹಾರಾಷ್ಟ್ರ ರಾಜ್ಯದಲ್ಲಿ ಕಬ್ಬು ಬೇಸಾಯ ಮಾಡುವ ರೈತರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಿ ವ್ಯವಸಾಯ ಮಾಡುತ್ತಿರುವುದರಿಂದ ಉತ್ಪಾದನಾ ಏರಿಕೆಯಾಗಿದೆ. ಖರ್ಚು ಕಡಿಮೆಯಾಗಿದೆ ಇದರಿಂದ ರೈತರಿಗೆ...
Latest News

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರ್ಣ: ಮೈಸೂರಿನಲ್ಲಿ ವಿಶೇಷ ಪೂಜೆ, ಅಭಿಮಾನಿಗಳ ಸಂಭ್ರಮ

ಮೈಸೂರು, ಮಾ.10:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ D. K. ಶಿವಕಯವಾರ್  ಅವರು ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅವರ...
Latest News

2030ರ ವೇಳೆಗೆ ಶೇ.85 ಉದ್ಯೋಗಗಳಲ್ಲಿ ಬದಲಾವಣೆ: ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

ಮೈಸೂರು:-  ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯ ಮಹತ್ವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೋಧನೆ–ಕಲಿಕೆಯ ಪ್ರಕ್ರಿಯೆಯಲ್ಲಿ ಎಐ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು...
1 2 3 46
Page 1 of 46