Latest News

ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾ.2:-ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿಗಳಿದ್ದು, ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ...
Latest News

ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..

ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ  ಅಭಿಪ್ರಾಯ. ಪ್ರಶ್ನೆ1. ಯುದ್ದವು ಸಾಮಾನ್ಯ...
Latest News

ವಸತಿ ಶಾಲೆ ಮಾಲೀಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಕೃತ್ಯ ಮುಚ್ಚಿಡಲು ಪತ್ನಿಯಿಂದ ಬೆದರಿಕೆ – ದಂಪತಿ ಬಂಧನ

ಬೆಂಗಳೂರು ಗ್ರಾಮಾಂತರ, : ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಹೆಚ್ಚಿನ ವೆಚ್ಚ ಮಾಡಿ ವಸತಿ ಶಾಲೆಗಳಿಗೆ ಕಳುಹಿಸುವ ಸಂದರ್ಭಗಳಲ್ಲಿ, ಮಕ್ಕಳಿಗೆ ರಕ್ಷಣೆ ನೀಡಬೇಕಾದ ಶಾಲೆಯ ಮಾಲೀಕರೇ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ವಸತಿ ಶಾಲೆಯ ಮಾಲೀಕ ಧನಂಜಯ್ ಎಂಬಾತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದು, ಈ ಕೃತ್ಯವನ್ನು ಮುಚ್ಚಿಹಾಕಲು ಸಹಕರಿಸಿದ್ದ ಆರೋಪದಲ್ಲಿ ಆತನ...
Latest News

02-03-2026 ರ ದಿನ ಭವಿಷ್ಯ

  ಮೇಷ: ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳ ವಿಚಾರವಾಗಿ ವಿವಾದ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಶುಭಸಂಖ್ಯೆ: 3 ವೃಷಭ: ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಿರೋಧಿಗಳು ಸಹ ಕಾರ್ಯಗಳಲ್ಲಿ ಬೆಂಬಲ ಸೂಚಿಸುವರು. ಸ್ವಲ್ಪ ಎಚ್ಚರ ವಹಿಸಿರಿ. ಶುಭಸಂಖ್ಯೆ: 8 ಮಿಥುನ: ಹಿರಿಯರ ಸಲಹೆಗಳಿಂದ ಅಭಿವೃದ್ಧಿ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಹಣದ ವ್ಯವಹಾರಗಳಲ್ಲಿ ಉತ್ತಮ ಫಲ. ಶುಭಸಂಖ್ಯೆ: 9 ಕಟಕ: ನಿರ್ಧಾರಗಳನ್ನು ಬದಲಿಸುವ ನಿಮ್ಮ ನಡವಳಿಕೆ ಯಿಂದ...
Latest News

ಶ್ರೀ ರೇಣುಕಾಚಾರ್ಯರ ತತ್ವ , ಸಿದ್ಧಾಂತಗಳು ಜಗತ್ತಿನ ಎಲ್ಲರ ಒಳಿತನ್ನು ಬಯಸುತ್ತದೆ: ಡಾ: ಪಿ ಶಿವರಾಜು

ಮೈಸೂರು,ಮಾ.1:-ಶ್ರೀ ರೇಣುಕಾಚಾರ್ಯರ ತತ್ವ , ಸಿದ್ಧಾಂತಗಳು ಜಗತ್ತಿನ ಎಲ್ಲರ ಒಳಿತನ್ನು ಬಯಸುತ್ತದೆ. ‘ಮಾನವ ಕುಲಕ್ಕೆ ಒಳಿತಾಗಲಿ’ ಎಂಬ ಉದಾತ್ತ ಚಿಂತನೆ ನಮಗೆ ಎಂದೆಂದಿಗೂ ಆದರ್ಶವಾಗಿರಬೇಕು.ಅವರ ಆದರ್ಶದ ದಾರಿದೀಪದಲ್ಲಿ ಶಾಂತಿ, ಸಮಾನತೆಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ  ಡಾ. ಪಿ.ಶಿವರಾಜು ಅವರು ತಿಳಿಸಿದರು. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಶ್ರೀ ರೇಣುಕಾಚಾರ್ಯ ಜಯಂತೋತ್ಸವ ಸಮಿತಿ ವತಿಯಿಂದ ಕರ್ನಾಟಕದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ...
Latest News

ಸರ್ಕಾರಿ ಶಾಲೆ ಉಳಿವಿಗಾಗಿ ಮೈಸೂರು ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ – ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ  ಬುಗಿಲೆದ್ದ  ಜನತೆಯ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮೈಸೂರಿನಾದ್ಯಂತ 1,666 ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ  ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿತ್ತು. ಮೈಸೂರಿನ 300 ಕ್ಕೂ ಹೆಚ್ಚು ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಸಮಾವೇಶದಲ್ಲಿ AIDSO ರಾಜ್ಯ ಉಪಾಧ್ಯಕ್ಷರಾದ ಚಂದ್ರಕಲಾ ಅವರು ಮಾತನಾಡಿ’ ಜ್ಯೋತಿರಾವ್ ಫುಲೆ, ಸಾವಿತ್ರಿಬಾಯಿ ಫುಲೆ ತಮ್ಮ ಜೀವನವನ್ನೇ ಶಾಲೆಗಳಿಗಾಗಿ ಅರ್ಪಿಸಿದರು....
Latest News

 ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಗುದ್ದಲಿ ಪೂಜೆ 

ಮೈಸೂರು :- ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ 50.00 ಕೋಟಿ ರೂಪಾಯಿಗಳ ಅನುದಾನದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-5 ರ ವಾರ್ಡ್ ನಂ.1 – ಲಕ್ಷ್ಮೀಕಾಂತನಗರ ವ್ಯಾಪ್ತಿಯಲ್ಲಿ ಅಂದಾಜು ರೂ. 6.19 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ *ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡರು ಗುದ್ದಲಿ ಪೂಜೆ ನೆರವೇರಿಸಿದರು, ಕಾಮಗಾರಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 1ರ ಸುಬ್ರಮಣ್ಯ ನಗರದ...
Latest News

ಮೊತ್ತ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಶನೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ.

ಎಚ್ ಡಿ ಕೋಟೆ:-  ತಾಲೂಕಿನ ಮೊತ್ತ ಗ್ರಾಮದಲ್ಲಿ ಶ್ರೀ ಶನೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಸಹ ಗ್ರಾಮಸ್ಥರೆಲ್ಲ ಸೇರಿ ಭಕ್ತಿಪೂರ್ವಕವಾಗಿ ಸ್ವಾಮಿಯ ಉತ್ಸವದಲ್ಲಿ ಪಾಲ್ಗೊಂಡಿದ್ದರು, ಮುಂಜಾನೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು, ಹೋಮ ಹವನಗಳು ನೆರವೇರಿದವು, ಶನೇಶ್ವರ ವಿಗ್ರಹಕ್ಕೆ ವಿವಿಧ ಬಗೆಯ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿದ್ದು, ದೇವಾಲಯದ ಒಳಗೂ ಹೊರಗೂ ಹೂಗಳಿಂದ ಸಿಂಗರಿಸಲಾಗಿದ್ದು, ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು, ಮುಂಜಾನೆಯಿಂದಲೂ ದೇವಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು...
Latest News

01-03-2026 ರ ದಿನ ಭವಿಷ್ಯ

  ಮೇಷ: ಬ್ಯಾಂಕಿಂಗ್ ಕ್ಷೇತ್ರದ ವ್ಯವಹಾರದಲ್ಲಿ ಲಾಭ. ವಾಹನ ಚಾಲಕರಿಂದ ಮಾಲೀಕರಿಗೆ ಲಾಭ, ಅವಿವಾಹಿತರಿಗೆ ವಿವಾಹ ಯೋಗ. ಶುಭಸಂಖ್ಯೆ: 5 ವೃಷಭ: ರಾಜಕೀಯ ಕ್ಷೇತ್ರದವರಿಗೆ ಶುಭ. ಸ್ವಯಂ ಉದ್ಯೋಗದ ಮಹಿಳೆಯರಿಗೆ ಯಶಸ್ಸು. ವಿದೇಶಿ ಪದಾರ್ಥಗಳ ವ್ಯಾಪಾರಸ್ಥರಿಗೆ ಲಾಭ. ಶುಭಸಂಖ್ಯೆ: 1 ಮಿಥುನ: ಕಚೇರಿಯ ಕೆಲಸದಲ್ಲಿ ಯಶಸ್ಸು, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಬಹುದು. ಇಂದು ಆರ್ಥಿಕವಾಗಿ ಪ್ರಗತಿ ಹೊಂದುತ್ತೀರಿ. ಶುಭಸಂಖ್ಯೆ: 7 ಕಟಕ: ಸಮಾಜಸೇವೆಯಿಂದ ಜನಪ್ರಿಯತೆ ಸಿಗಲಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ಹಣಕಾಸಿನ...
Latest News

ಟಿ.ನರಸೀಪುರದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ನೇಮಕ

ಟಿ.ನರಸೀಪುರ, ಫೆ.28: ಭಾರತೀಯ ಜನತಾ ಪಾರ್ಟಿ ಮೈಸೂರು ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ (ಕುಂಭರಹಳ್ಳಿ ಸುಬ್ಬಣ್ಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಎಸ್‌ಸಿ ಮೋರ್ಚಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಂ. ಅನಿಲ್ ಕುಮಾರ್ ಅವರು...
1 2 3 38
Page 1 of 38