ಮೈಸೂರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಪ್ರತಾಪ್ ಸಿಂಹ, ದಿನೇಶ್ ಗೌಡರಿಂದ ಆತ್ಮೀಯ ಸ್ವಾಗತ
ಮೈಸೂರು: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ ಅವರು ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಹ ಉಪಸ್ಥಿತರಿದ್ದು, ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಗೌರವ ಸಲ್ಲಿಸಿದರು. ನಾಯಕರು...


