Latest News

ಕನುಗನಹಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಾವಿರಕ್ಕೂ ಹೆಚ್ಚು ಜನರಿಗೆ ಲಾಭ, ಲಕ್ಷಾಂತರ ಮೌಲ್ಯದ ಔಷಧ ವಿತರಣೆ

ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ, ಫೆ. 10: ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ವೈದ್ಯಕೀಯ ಸೇವೆಗಳು ದೊರೆಯಬೇಕು ಎಂಬ ಉದ್ದೇಶದಿಂದ ಸಮೀಪದ ಕನುಗನಹಳ್ಳಿ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ಮೂಲಕ ಶಿಬಿರ ಯಶಸ್ವಿಯಾಗಿ ನೆರವೇರಿತು. ಕನುಗನಹಳ್ಳಿ ಹಿತರಕ್ಷಣಾ ವೇದಿಕೆ ಹಾಗೂ ಅಶ್ವಿನಿ ಆಯುರ್ವೇದ ಮಾರ್ಕೆಟಿಂಗ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಈ ಶಿಬಿರವು ಗ್ರಾಮಸ್ಥರಿಗೆ ಆರೋಗ್ಯ ಜಾಗೃತಿ ಮೂಡಿಸುವ ಜೊತೆಗೆ ತಪಾಸಣೆ ಮತ್ತು...
Latest News

ನೂತನವಾಗಿ ಹಾಪ್ ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾದ ಸಂಜಯ್ ಅವರನ್ನು ಒಕ್ಕಲಿಗ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡರಿಂದ ಸನ್ಮಾನ.

ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 10:- ಪ್ರತಿಯೊಂದು ಕ್ಷೇತ್ರಕ್ಕೂ ಆಯಾಯ ಕ್ಷೇತ್ರದಲ್ಲಿ ಕೆಲಸ ಮಾಡಿದವರನ್ನು ಆಯ್ಕೆ ಮಾಡುವ ಮೂಲಕ ಆಯ್ಕೆ ಮಾಡಿದ್ದಾರೆ ಆ ಕ್ಷೇತ್ರ ಅಭಿವೃದ್ಧಿ ಹೊಂದುತ್ತದೆ ಅಂತಹ ಕೆಲಸವನ್ನು ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ತೋಟಗಾರಿಕೆಯ ಮತದಾರರು ಸಂಜಯ್ ಅವರನ್ನು ಆಯ್ಕೆ ಮಾಡುವ ಮೂಲಕ ಒಳ್ಳೆ ಆಯ್ಕೆ ಎಂಬುದನ್ನು ತೋರಿಸಿದ್ದಾರೆ ಎಂದು ಒಕ್ಕಲಿಗ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ...
Latest News

ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಕನ್ನಡ ವೇದಿಕೆಯಿಂದ ಪ್ರತಿಭಟನೆ

ಮೈಸೂರು:- ಬೆಟ್ಟದ ಪ್ರಾಧಿಕಾರದ ಅಧ್ಯಕ್ಷರ ಕೈ ಗೊಂಬೆಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು,ಸಂಸದರು ನಡೆಯನ್ನು ಖಂಡಿಸಿ ಹಾಗೂ ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು ಮೈಸೂರಿನ ಪಾರಂಪರಿಕ ಉಳಿಸುವ ಜವಾಬ್ದಾರಿ ಸರ್ಕಾರದ ಹೊಣೆಯಾಗಿದ್ದು, ಆದರೆ ಬೇಲಿಯೇ ಎದ್ದು ಹೊಲ ಮೇಯುವಂತೆ ಆಗಿದೆ, ಚಾಮುಂಡಿ ಬೆಟ್ಟ ಸುತ್ತ ಅರಣ್ಯ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ಕಾಮಗಾರಿ ಮಾಡುವ ಮುನ್ನ ಅರಣ್ಯ...
Latest News

ಹೊಳೆತಂದ್ರೆಯಿಂದ ಕಾಶಿಯಾತ್ರೆಗೆ 40 ಭಕ್ತರ ಪ್ರಯಾಣ, ಶಾಸಕ ಸಾ.ರಾ. ಮಹೇಶ್ ಶುಭಾಶಯ

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ: ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹೊಳೆತಂದ್ರೆ ಗ್ರಾಮದಲ್ಲಿ ಭಕ್ತಿಭಾವದ ವಾತಾವರಣ ನಡುವೆ ಇಂದು ಸುಮಾರು 40 ಜನರು ಪವಿತ್ರ ಕಾಶಿ ಯಾತ್ರೆಗೆ ತೆರಳಿದರು. ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರ ಶುಭಾಶಯಗಳ ನಡುವೆ ಯಾತ್ರಿಕರು ಹೊರಟಿದ್ದು, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಕಂಗೊಳಿಸಿತು. ಈ ಸಂದರ್ಭದಲ್ಲಿ ಸನ್ಮಾನ್ಯ ಶಾಸಕ ಶ್ರೀ ಸಾ.ರಾ. ಮಹೇಶ್ ಅವರು ಹೊಳೆತಂದ್ರೆ ಗ್ರಾಮಕ್ಕೆ ಭೇಟಿ ನೀಡಿ ಯಾತ್ರಿಕರನ್ನು ಭೇಟಿಯಾಗಿ ಶುಭಾಶಯ...
Latest News

ಕಳ್ಳರ ಸಂತೆಯಲ್ಲಿ ನಿಂತು……

  ಸರಗಳ್ಳರು, ಜೇಬುಗಳ್ಳರು, ಮನೆಗಳ್ಳರು, ಮೊಬೈಲ್ ಕಳ್ಳರು, ಎಟಿಎಂ ಕಳ್ಳರು, ವಾಹನಗಳ್ಳರು, ಡೀಸೆಲ್, ಪೆಟ್ರೋಲ್ಗಳರು, ಬ್ಯಾಂಕ್ ದರೋಡೆಕೋರರು, ಬೀದಿಗಳ್ಳರು, ತೋಟದ ಹಣ್ಣು, ತರಕಾರಿ ಕಳ್ಳರು, ಕಂಬಿ ಕಳ್ಳರು, ನೀರು ಕಳ್ಳರು, ವಿದ್ಯುತ್ ಕಳ್ಳರು, ಖೋಟಾ ನೋಟು ತಯಾರಕರು,, ಕಳ್ಳಬಟ್ಟಿ ತಯಾರಕರು, ಆಹಾರ ಕಲಬೆರಕೆ ಮಾಡುವವರು, ಬಸ್ಸು, ರೈಲು ಟಿಕೆಟ್ ಪಡೆಯದೆ ಪ್ರಯಾಣಿಸುವವರು, ಹುಂಡಿ ಕಳ್ಳರು, ಚಿನ್ನ, ಬೆಳ್ಳಿ ಕಳ್ಳರು,…..   ಹೀಗೆ ಸಾಂಪ್ರದಾಯಿಕ ಕಳ್ಳರು ಬಹಳ ಹಿಂದಿನಿಂದಲೂ ಸಮಾಜದಲ್ಲಿ ತಮ್ಮ...
Latest News

ಮೈಸೂರು ಜಿಲ್ಲಾ ಆರ್.ಡಿ.ಪಿ.ಆರ್. ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೈಸೂರು, ಫೆ.09:- ಜಿಲ್ಲಾ ಪಂಚಾಯತ್ ಮೈಸೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೈಸೂರು ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಸಹಯೋಗದೊಂದಿಗೆ ಮೈಸೂರು ಜಿಲ್ಲಾ ಆರ್.ಡಿ.ಪಿ.ಆರ್. ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ. 12 ಮತ್ತು 13 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್....
Latest News

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಮಾಜಿ ಸೈನಿಕರ ಕುಂದು ಕೊರತೆ ನಿವಾರಣಾ ಸಭೆ

ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ ಲಕ್ಷ್ಮೀಕಾಂತ ರೆಡ್ಡಿ ಮೈಸೂರು,ಫೆ.09 :- ಜಿಲ್ಲೆಯ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆಗಳನ್ನು ನಿವಾರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯ ವ್ಯಾಪ್ತಿಗೆ ಜಿಲ್ಲೆಯ ಮಾಜಿ...
Latest News

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಿ: ದರ್ಶನ್ ಧ್ರುವನಾರಾಯಣ್

ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಯ ಪೂರ್ವ ಸಿದ್ಧತಾ ಸಭೆ ಮೈಸೂರು ಪೆಬ್ರವರಿ 09:-  ಶ್ರೀಕಂಠೇಶ್ವರ ದೇವಾಲಯದ  ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಸೂಚಿಸಿದರು. ಮಾರ್ಚ್ 30 ರಂದು ಹಮ್ಮಿಕೊಂಡಿರುವ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದೊಡ್ಡ ಜಾತ್ರೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾತ್ರಾ...
Latest News

ಚೇನಂಡ ಹಾಕಿ ಉತ್ಸವಕ್ಕೆ ಆಗಮಿಸಲು ಮನ್ಸುಖ್‌ ಮಾಂಡವಿಯಾಗೆ ಯದುವೀರ್‌ ಆಹ್ವಾನ

ಕೇಂದ್ರ ಸಚಿವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದರ ನೇತೃತ್ವದ ಕೊಡಗು ತಂಡ ಮೈಸೂರು, ಫೆ. 9: ಕರ್ನಾಟಕದಲ್ಲಿ ಹಾಕಿ ತವರೂರು ಆಗಿರುವ ಕೊಡಗಿನಲ್ಲಿ ಮತ್ತೊಮ್ಮೆ ಹಾಕಿ ಉತ್ಸವ ಆಯೋಜನೆಯಾಗುತ್ತಿದ್ದು, ಈ ಬಾರಿ ಅತ್ಯಂತ ಅದ್ದೂರಿಯಾಗಿ ನಡೆಸಲು ಎಲ್ಲ ತಯಾರಿ ನಡೆಸಲಾಗಿದೆ. ಈ ಬಾರಿ ಕೇಂದ್ರ ಕ್ರೀಡಾ ಸಚಿವರಾದ ಮನ್ಸುಖ್‌ ಮಾಂಡವಿಯಾ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ಆಗಮಿಸುವ ಭರವಸೆ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ...
Latest News

ಬಿಇಎಂಎಲ್ ಒಕ್ಕಲಿಗರ ಸಂಘ ಸಮುದಾಯ ಭವನಕ್ಕೆ ಚುಂಚನಗಿರಿ ಶ್ರೀಗಳಿಂದ ಶಂಕುಸ್ಥಾಪನೆ

ಸಮಾಜದ ಒಗ್ಗಟ್ಟಿಗೆ ವೇದಿಕೆ ಆಗಲಿ ಭವನ: ನಿರ್ಮಲಾನಂದ ಸ್ವಾಮೀಜಿ ಮೈಸೂರು:-  ನಗರದ ಹೆಬ್ಬಾಳ ಮೊದಲ ಹಂತದಲ್ಲಿರುವ ನಿವೇಶನ ಸಂಖ್ಯೆ-06ರಲ್ಲಿ ಬಿಇಎಂಎಲ್ ಒಕ್ಕಲಿಗರ ಸಂಘದ ವತಿಯಿಂದ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ ನಡೆಸಿಕೊಟ್ಟು, ಸಂಘದ 2024-2025 ನೇ ಸಾಲಿನ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೂ ಚಾಲನೆ ನೀಡಿದರು. ವಿವಿಧ ಸಮಾಜಮುಖಿ ಸಂದೇಶಗಳು, ಸಾಂಸ್ಕೃತಿಕ ಅರಿವು ಹಾಗೂ...
1 10 11 12 13 14 40
Page 12 of 40