ದಾಸವಾಳದ ಹೂವನ್ನು ನುಂಗಿ ಏಳು ತಿಂಗಳ ಮಗುವಿನ ದುರಂತ ಸಾವು
ಮೈಸೂರು ಜಿಲ್ಲೆ ಹುಣಸೂರು:- ಮೈಸೂರು ಜಿಲ್ಲೆ ಹುಣಸೂರು ತಾಲೂಕು ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ಹೊಸಿಲಲ್ಲಿ ಪೂಜೆಗಾಗಿ ಇಟ್ಟಿದ್ದ ದಾಸವಾಳ ಹೂವೇ 7 ತಿಂಗಳ ಮಗುವಿನ ಪ್ರಾಣ ತೆಗೆಯುವಂತಾಗಿದೆ. ದೊಡ್ಡ ಹೆಜ್ಜೂರು ಗ್ರಾಮದ ಸುದರ್ಶನ್ ಹಾಗೂ ನವ್ಯ ದಂಪತಿಯ ಪುತ್ರ ಚಿನ್ಮಯ್ ಗೌಡ (7 ತಿಂಗಳು) ಈ ದುರ್ಘಟನೆಯ ಬಲಿಯಾಗಿದ್ದಾನೆ. ಕುಟುಂಬದ ಸಂತೋಷವನ್ನು ನುಂಗಿದ ಈ ಘಟನೆ ಗ್ರಾಮಸ್ಥರ ಮನದಲ್ಲಿ ಆಘಾತ ಮೂಡಿಸಿದೆ. ಮೊನ್ನೆ ಮನೆಯ...




