Latest News

ಅಂಗಾಂಗ ದಾನ ಪ್ರತಿಜ್ಞೆ ಮತ್ತು ಜಾಗೃತಿ ಶಿಬಿರ

    ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಕಾರದೊಂದಿಗೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್), ನೈರುತ್ಯ ರೈಲ್ವೆ, ಮೈಸೂರು ವಿಭಾಗ, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ನ ರೈಸಿಂಗ್ ಡೇ ಸಂದರ್ಭದಲ್ಲಿ. ಕರ್ನಾಟಕದ, ಮಾನವ ಅಂಗಾಂಗಗಳ ಕಸಿ ಕಾಯಿದೆ 1994 ರ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ ಸರ್ಕಾರದಿಂದ ನೇಮಿಸಲ್ಪಟ್ಟ ಒಂದು ಸಂಸ್ಥೆಯಾದ ‘ಜೀವನಾರ್ಥಕಥೆ’ ಮೂಲಕ 28/09/21 ರಂದು ‘ಅಂಗಾಂಗ ದಾನ ಪ್ರತಿಜ್ಞೆ ಮತ್ತು ಜಾಗೃತಿ ಶಿಬಿರ’ವನ್ನು ಆಚರಿಸಲಾಯಿತು.  ...
Latest News

ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ವಿರೋಧಿಸಿ ಸಹಿ ಸಂಗ್ರಹ

ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಪ್ರವೇಶ ದರ ಹೆಚ್ಚಳ ಹಿನ್ನೆಲೆಯಲ್ಲಿ ಅರಮನೆ ಸುತ್ತಮುತ್ತ ಆಟೋ ಚಾಲಕರು ಹಾಗೂ ವ್ಯಾಪಾರಸ್ಥರು ,ಟಾಂಗಾ ಗಾಡಿ ಅವರಿಂದ ಸಹಿ ಸಂಗ್ರಹ ಪಡೆಯಲಾಯಿತು. ಸಾರ್ವಜನಿಕರಿಂದ ಪಡೆದ ಸಹಿ ಸಂಗ್ರಹವನ್ನು ಮುಂದಿನ ದಿನಗಳಲ್ಲಿ ನಮ್ಮ ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಆಡಳಿತ ಮಂಡಳಿ ಅವರಿಗೆ ಹಸ್ತಾಂತರಿಸಿ ಅರಮನೆ ಪ್ರವೇಶ ದರ ಯಥಾಸ್ಥಿತಿ ಕಾಪಾಡಲು ಮನವಿ ಮಾಡುತ್ತೇವೆ ಎಂದು ಕೃಷ್ಣರಾಜ ಯುವಬಳಗದ ಅಧ್ಯಕ್ಷ ನವೀನ್ ಕೆಂಪಿ...
Latest News

ಪೊಲೀಸರ ವಿರುದ್ಧ ದೂರು ನೀಡಲು ದೂರು ಕೇಂದ್ರ! : ಗೃಹ ಸಚಿವ

ಮೈಸೂರು: ತಪ್ಪು ಮಾಡುವ ಪೊಲೀಸರ ವಿರುದ್ಧ ದೂರು ನೀಡಲು ಪ್ರತಿ ಜಿಲ್ಲೆಯಲ್ಲಿ ದೂರು ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ಜ್ಯೋತಿನಗರದ ಡಿಎಆರ್ ಕವಾಯತ್ತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ೬ನೇ ತಂಡದ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ ಹಾಗೂ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಜನರ ಮಾನ, ಪ್ರಾಣ, ಆಸ್ತಿಯನ್ನು ಸಂರಕ್ಷಿಸುವ...
Latest News

ದಸರಾ ಆಚರಣೆ ಹಿಂದಿನ ಚರಿತ್ರೆ

ಮೈಸೂರು: ವಿಶ್ವವಿಖ್ಯಾತ ದಸರಾ ಆಚರಣೆ ಹಿಂದೆಯೂ ಮೈಸೂರು ಅರಸರ ಶೌರ್ಯ ಪರಾಕ್ರಮಗಳ ಚರಿತ್ರೆಯ ಹಿನ್ನೆಲೆ ಇದೆ.  ದ್ವಾರಕೆಯಿಂದ  1399-1423ರ ಅವಯಲ್ಲಿ  ಹಂತಹಂತವಾಗಿ ದಕ್ಷಿಣ ರಾಜ್ಯಕ್ಕೆ  ಬಂದವರು ಯುದುವಂಶದ ರಾಜರು. ಮೈಸೂರಿನ ಆಗ್ನೇಯ ದಿಕ್ಕಿನಲ್ಲಿರುವ ಹದಿನಾಡು (ನಂಜನಗೂಡಿನ ಹದಿನಾರು) ಮತ್ತು ಕಾರುಗಹಳ್ಳಿಗಳ ಪಾಳೆಯಪಟ್ಟಿನ ಆಪತ್ಯವನ್ನು ಅವರು ಸಾಸಿಕೊಂಡ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ. 1553-72ರಲ್ಲಿ ಎರಡನೇ ತಿಮ್ಮರಾಜರು ಪಾಳೆಯಗಾರನನ್ನು ಗೆದ್ದರು. ನಂತರ ಅವರ ಸಹೋ ದರ ಬೋಳಚಾಮರಾಜರು ಪಟ್ಟಕ್ಕೆ ಬಂದು ವೆಂಕಟಾದ್ರಿ ನಾಯಕನನ್ನು ಸೋಲಿಸಿದರು....
Latest News

ಹಾಪ್ ಕಾಮ್ಸ್ ಈಗ ನಿಮ್ಮ ಮೊಬೈಲ್ ನಲ್ಲಿ!

ಮೈಸೂರು: ನಗರದ ಕರ್ಜನ್ ಪಾರ್ಕ್‌ನಲ್ಲಿ ಇರುವ ತೋಟಗಾರಿಕಾ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘ (ಹಾಪ್‌ಕಾಮ್ಸ್)ವು ಹಣ್ಣು-ತರಕಾರಿಯನ್ನು ಮೊಬೈಲ್ ಆ್ಯಪ್ ನೆರವಿನಿಂದ ಮಾರಾಟ ಮಾಡಲು ಪ್ರಾರಂಭಿಸಿದೆ. ರೈತರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ಕೈ ಎಟುಕುವ ದರದಲ್ಲಿ ಹಣ್ಣು-ತರಕಾರಿಯನ್ನು ಮಾರಾಟ ಮಾಡುತ್ತಿರುವ ಹಾಪ್‌ಕಾಮ್ಸ್ ಕೋವಿಡ್ ವೇಳೆಯಲ್ಲಿ ಮನೆ-ಮನೆ ಬಾಗಿಲಿಗೆ ಸೇವೆಯನ್ನು ನೀಡಲು ಶುರು ಮಾಡಿತ್ತು. ಆ ಸಂದರ್ಭದಲ್ಲಿ ಆನ್‌ಕಾಲ್ ಬುಕ್ಕಿಂಗ್ ವ್ಯವಸ್ಥೆ ಜಾರಿಗೊಳಿಸಿ, ಫೋನ್ ಮೂಲಕ ಆರ್ಡರ್ ಪಡೆದುಕೊಂಡು ನಿಗದಿತ ಗ್ರಾಹಕರಿಗೆ ತಲುಪಿಸುವ...
Latest News

ಮೈಸೂರು ಅರಮನೆಗೆ ಅಕ್ಟೋಬರ್ 1ರಿಂದ ಸಾರ್ವಜನಿಕರಿಗೆ ನಿಷೇಧ!

ಮೈಸೂರು: ಪ್ರತಿಷ್ಟಿತ ಸಾಂಸ್ಕೃತಿಕನಗರಿಯ ಅಂಬಾವಿಲಾಸ ಅರಮನೆಯಲ್ಲಿ ಸಾಂದಾಯಿಕ ದಸರಾ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅ.1ರಿಂದ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ವೇಳೆ ರತ್ನ ಖಚಿತ ಸಿಂಹಾಸನ ಜೋಡಣೆಯೊಂದಿಗೆ ಹಲವು ಕೆಲಸ ಕಾರ್ಯಗಳು ನಡೆಯಲಿವೆ ಎಂದು ಅರಮನೆ ಆಡಳಿತ ಮಂಡಳಿ ತಿಳಿಸಿದೆ....
Latest News

ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ಬಾಂಬ್ ಬೆದರಿಕೆ ಕರೆ

ಮೈಸೂರು, ಸೆಪ್ಟೆಂಬರ್ 22; ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲ‌ನೆ ನಡೆಸುತ್ತಿದ್ದಾರೆ. "ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ....
Latest News

ಮೈಸೂರಿನ ರಸ್ತೆಗಳಲ್ಲಿ ಹೊಂಡ-ಗುಂಡಿ; ಸಂಚಾರಕ್ಕೆ ಸಂಕಷ್ಟ!

ನಗರದ ಪ್ರಮುಖ ರಸ್ತೆಗಳಾದ ಮೈಸೂರು-ಬೆಂಗಳೂರು ರಸ್ತೆ, ನಾರಾಯಣ ಶಾಸ್ತ್ರಿ, ಅಶೋಕ ರಸ್ತೆ, ಮಹಾತ್ಮಗಾಂಧಿ ರಸ್ತೆ, ಟ್ಯಾಂಕ್‌ ಬಂಡ್‌ ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ಇವೀರ್ನ್‌ ರಸ್ತೆ, ವಾಲ್ಮೀಕಿ ರಸ್ತೆ, ಕೆ.ಆರ್‌.ಎಸ್‌ ರಸ್ತೆ ಹೀಗೆ ಹಲವು ಪ್ರಮುಖ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು, ಮರು ಡಾಂಬರೀಕರಣ ಮಾಡದೇ ಇರುವುದರಿಂದ ಗುಂಡಿಮಯವಾಗಿದ್ದು, ನಿತ್ಯ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.   ಮೈಸೂರಿನಲ್ಲಿ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು ಸಂಚಾರಕ್ಕೆ ತೊಂದರೆಯಾಗಿದೆ ನಗರದ ಪ್ರಮುಖ...
Latest News

ಬಿಲ್‌ ಕಟ್ಟದಿದ್ದರೆ ನೀರು ಇಲ್ಲ!

ನೀರಿನ ಕರ ಪಾವತಿಯನ್ನು ನಿಯಮಿತವಾಗಿ ಕೇವಲ 1.10 ಲಕ್ಷ ಮಂದಿ ಮಾತ್ರ ಮಾಡುತ್ತಿದ್ದು, ಉಳಿದ 70 ಸಾವಿರ ಮಂದಿ ಸಮರ್ಪಕವಾಗಿ ನೀರಿನ ಕರ ಪಾವತಿ ಮಾಡದೇ ಇರುವುದರಿಂದ ಕರ ಬಾಕಿ ಬೆಟ್ಟದಂತೆ ಬೆಳೆದಿದೆ. ಇದಕ್ಕೆ ಸರಕಾರಿ ಸಂಸ್ಥೆಗಳ ಪಾಲೂ ಕೂಡ ಶೇ.50 ರಷ್ಟು ಇದ್ದು, ಪಾಲಿಕೆಗೆ ಸಂದಾಯವಾಗದಿರುವ ನೀರಿನ ಬಾಕಿಯೇ 195 ಕೋಟಿ ರೂ. ಆಗಿದೆ. ನೀರಿನ ಕರ ಬಾಕಿ ಪಾವತಿ ಮಾಡದ ಗ್ರಾಹಕರ ಮನೆಗೆ ನೀರಿನ ಸಂಪರ್ಕ ಕಡಿತಗೊಳಿಸಲು...
Latest News

ದಸರಾ ಗಜಪಡೆ ಅರಮನೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ

ಮೈಸೂರು,ಸೆ.16 ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಂಭ್ರಮ ಕಳೆಗಟ್ಟಿದ್ದು, ದಸರಾದಲ್ಲಿ ಆಕರ್ಷಣೆಯ ಕೇಂದ್ರವಾಗಿರುವ ಜಂಬೂಸವಾರಿಯಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅರಮನೆಗೆ ಆಗಮಿಸಿದೆ. ಅರಮನೆಗೆ ಆಗಮಿಸಿದ ಗಜಪಡೆಗೆ ಜಿಲ್ಲಾಡಳಿತ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಿಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು. ಪ್ರಧಾನ ಅರ್ಚಕ ಡಾ....
1 11 12 13 14 15 27
Page 13 of 27