ಅಂಗಾಂಗ ದಾನ ಪ್ರತಿಜ್ಞೆ ಮತ್ತು ಜಾಗೃತಿ ಶಿಬಿರ
ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಕಾರದೊಂದಿಗೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್), ನೈರುತ್ಯ ರೈಲ್ವೆ, ಮೈಸೂರು ವಿಭಾಗ, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ನ ರೈಸಿಂಗ್ ಡೇ ಸಂದರ್ಭದಲ್ಲಿ. ಕರ್ನಾಟಕದ, ಮಾನವ ಅಂಗಾಂಗಗಳ ಕಸಿ ಕಾಯಿದೆ 1994 ರ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ ಸರ್ಕಾರದಿಂದ ನೇಮಿಸಲ್ಪಟ್ಟ ಒಂದು ಸಂಸ್ಥೆಯಾದ ‘ಜೀವನಾರ್ಥಕಥೆ’ ಮೂಲಕ 28/09/21 ರಂದು ‘ಅಂಗಾಂಗ ದಾನ ಪ್ರತಿಜ್ಞೆ ಮತ್ತು ಜಾಗೃತಿ ಶಿಬಿರ’ವನ್ನು ಆಚರಿಸಲಾಯಿತು. ...









