Latest News

ಸ್ಥಳೀಯ ದೇಸೀಯ ಕಲಾವಿದರಿಗೆ ವೇದಿಕೆ: ರಾಜ್ಯಾದ್ಯಂತ ಮುನ್ನಲೆಗೆ ತರುವ ಶಪಥ – ಸಾಧುಕೋಕಿಲ

ಮೈಸೂರು ಕಲಾವಿದರಿಗೆ ಹೊಸ ವೇದಿಕೆ: ಸಾಧು ಕೋಕಿಲ ಘೋಷಣೆ ಮೈಸೂರು, ಮಾ. 23: ಸಾಂಸ್ಕೃತಿಕ ಪರಂಪರೆಯ ನಾಡಾಗಿರುವ ಮೈಸೂರು ನಗರದಲ್ಲಿ ಸ್ಥಳೀಯ ಹಾಗೂ ದೇಸೀಯ ಕಲಾವಿದರ ಬದುಕಿಗೆ ಹೊಸ ದಿಕ್ಕು ನೀಡುವ ಸಂಕಲ್ಪದೊಂದಿಗೆ ಮಹತ್ವದ ಕಾರ್ಯಕ್ರಮೊಂದು ಜರುಗಿತು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಭಾಗದ ವತಿಯಿಂದ ನಗರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಮೈಸೂರು ಜಿಲ್ಲಾ ಘಟಕದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಸಾಧುಕೋಕಿಲ ಅವರು, ಸ್ಥಳೀಯ...
Latest News

ಉಪ್ಪಾರ ಸಮಾಜದವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಕರೆ ನೀಡಿದರು.

ಮೈಸೂರು:-  ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಆಯೋಜಿಸಿದ್ದ ಸಂಘದ 30ನೇ ವಾರ್ಷಿಕ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಬಡ್ತಿ ಹೊಂದಿದ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಇಲ್ಲದೆ ಇದ್ದರೆ ಸಮಾಜದಲ್ಲಿ ಏನನ್ನು ಸಾಧಿಸಲು ಆಗದು.  ಸಮಾಜದವರು ತಮ್ಮ ಮಕ್ಕಳುಗಳಿಗೆ  ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸುವ ಮೂಲಕ ವಿದ್ಯಾವಂತರನ್ನಾಗಿ ಮಾಡಬೇಕು ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ...
Latest News

ಮಾಜಿ ಸಚಿವ ಸಾರಾ ಮಹೇಶ್ ಪುತ್ರನ ಜನ್ಮದಿನ: ಅಭಿಮಾನಿಗಳಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಮಾ. 23:- ಮಾಜಿ ಸಚಿವ ಸಾರಾ ಮಹೇಶ್ ಅವರ ಪುತ್ರ ಉದ್ಯಮಿ ಸಾರಾ ಜಯಂತ್ ಅವರ ಹುಟ್ಟುಹಬ್ಬವನ್ನು ಅತ್ಯಂತ ಸಡಗರ ಸಂಭ್ರಮ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು.  ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಯುವ ಜೆಡಿಎಸ್ ವತಿಯಿಂದ ಮತ್ತು ಸಾರಾ ಮಹೇಶ್ ಅವರ ಅಭಿಮಾನಿಗಳ ಬಳಗದಿಂದ ಬೆಳಿಗ್ಗೆಯಿಂದಲೇ ಪಟ್ಟಣದ ಆದಿ ದೇವತೆ ತೋಪಮ್ಮತಾಯಿ ಬಸವೇಶ್ವರ ಬ್ಲಾಕ್ ನ ಮಲೈ ಮಾಹದೇಶ್ವರ ಸ್ವಾಮಿ...
Latest News

ಕರ್ನಾಟಕ ಜಾಹೀರಾತು ನೀತಿ ಪರಿಶೀಲನೆ: ಸಿಎಂ ಭರವಸೆ: ಸಿ.ಎಂ ಸಿದ್ದರಾಮಯ್ಯ

ದಾವಣಗೆರೆ:-ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು...
Latest News

75 ವರ್ಷಗಳಿಂದ ಜೀವಜಲ ಕಾಪಾಡಿದ ಬಾವಿ: ಜವರಮ್ಮ ಸಿಂಗ್ರೇ ಗೌಡರ ಕುಟುಂಬಕ್ಕೆ ವಿಶ್ವ ಜಲ ದಿನದ ಗೌರವ

ವಿಶೇಷ ವರದಿ:-ವಡ್ಡರಕೊಪ್ಪಲುಶಿವರಾಮು. ಕೆ ಆರ್. ನಗರ. ಮಾ:- ಸುಮಾರು 75 ವರ್ಷಗಳ ಹಿಂದೆ ತಮ್ಮ ಕುಟುಂಬಕ್ಕಾಗಿ ನಿರ್ಮಿಸಿಕೊಂಡ ಜೀವ ಜಲದ ಬಾವಿಯನ್ನು ಇಂದಿಗೂ ರಕ್ಷಣೆ ಮಾಡಿಕೊಂಡು ಬಂದ ಜವರಮ್ಮ ಸಿಂಗ್ರೇ ಗೌಡರ  ಕುಟುಂಬಗಳಿಗೆ  ವಿಶ್ವ ಜಲ ದಿನದಂದು ನೆನೆಯುವ ಜೊತೆಗೆ ನಮಸ್ಕಾರವನ್ನು ತಿಳಿಸುವ ಹಾಗೂ ಇತರರು ಇವರಂತೆ ಹಳೆಯ ಬಾವಿಗಳನ್ನು ರಕ್ಷಿಸಿ ಅಂತರ್ಜಲವನ್ನು ಹೆಚ್ಚಿಸುವ ಕೆಲಸವನ್ನು ಮಾಡಿ ಎಂದು ತಿಳಿಸೋಣ.  ಸಾಲಿಗ್ರಾಮ ತಾಲೂಕಿನ ಮಿರ್ಲೆ ಹೋಬಳಿಯ ವಡ್ಡರ ಕೊಪ್ಪಲು ಎಂಬ...
Latest News

ಗರಳಪುರಿ ಉತ್ಸವ–2026 ಅಂಗವಾಗಿ ನಂಜನಗೂಡಿನಲ್ಲಿ ಯೋಗ ಜಾಗೃತಿ ಕಾರ್ಯಕ್ರಮಕ್ಕೆ ಭರ್ಜರಿ ಚಾಲನೆ

ಮೈಸೂರು:- ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಐತಿಹಾಸಿಕ ಶ್ರೀಕಂಠೇಶ್ವರಸ್ವಾಮಿ ದೇವಾಲಯ ದೊಡ್ಡ ಜಾತ್ರೆ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ “ಗರಳಪುರಿ ಉತ್ಸವ–2026” ಪ್ರಯುಕ್ತ ಯೋಗ ಜಾಗೃತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಪ್ರಪ್ರಥಮ ಬಾರಿಗೆ ಈ ಉತ್ಸವದ ಭಾಗವಾಗಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮವು ಸಾರ್ವಜನಿಕರಲ್ಲಿ ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮಕ್ಕೆ ಪ್ರಮುಖ ಅತಿಥಿಯಾಗಿ ಭಾಗವಹಿಸಿದವರು ಯೋಗಪಟುಗಳೊಂದಿಗೆ ವೇದಿಕೆಯಲ್ಲಿ ಯೋಗಾಭ್ಯಾಸ ನಡೆಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳಗಿನ ತಾಜಾ ಗಾಳಿಯಲ್ಲಿ ನಡೆದ ಈ ಯೋಗ ಶಿಬಿರವು...
Latest News

ಬಾಲೂರು ಗ್ರಾಮದಲ್ಲಿ ಕ್ರಿಕೆಟ್ ಹಬ್ಬದ ಸಂಭ್ರಮ – ಸಾ.ರಾ. ಮಹೇಶ್ ಭೇಟಿ ನೀಡಿ ಆಟಗಾರರಿಗೆ ಪ್ರೋತ್ಸಾಹ

ವರದಿ: ವಡ್ಡರಕೊಪ್ಪಲು ಶಿವರಾಮು ಕೆ.ಆರ್. ನಗರ:- ವಿಧಾನಸಭಾ ಕ್ಷೇತ್ರದ ಹೊಸಅಗ್ರಹಾರ ಹೋಬಳಿಯ ಬಾಲೂರು ಗ್ರಾಮದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿ ಗ್ರಾಮೀಣ ಕ್ರೀಡಾಭಿಮಾನಿಗಳ ಮನಸೆಳೆಯುವಂತೆ ಅದ್ದೂರಿಯಾಗಿ ನಡೆಯುತ್ತಿದೆ. ಈ ಪಂದ್ಯಾವಳಿಗೆ ಇಂದು ಶಾಸಕ ಸಾ.ರಾ. ಮಹೇಶ್ ಅವರು ಭೇಟಿ ನೀಡಿದ್ದು, ಕ್ರೀಡಾಂಗಣದಲ್ಲಿ ಉತ್ಸಾಹದ ಅಲೆ ಹೆಚ್ಚಿಸಿತು. ಗ್ರಾಮದ ಯುವಕರಿಂದ ಆಯೋಜಿಸಲಾದ ಈ ಕ್ರಿಕೆಟ್ ಟೂರ್ನಿಯಲ್ಲಿ ಸುತ್ತಮುತ್ತಲಿನ ಹಲವಾರು ಗ್ರಾಮಗಳ ತಂಡಗಳು ಭಾಗವಹಿಸಿದ್ದು, ಪ್ರತಿದಿನವೂ ಕ್ರೀಡಾಂಗಣದಲ್ಲಿ ರೋಚಕ ಪಂದ್ಯಗಳು ನಡೆಯುತ್ತಿವೆ. ಬಾಲೂರು ಗ್ರಾಮವೇ...
Latest News

ಪ್ರಥಮ ಬಾರಿಗೆ ಮೈಸೂರಿನಲ್ಲಿ ‘ದಿ ಆರ್ಟ್ ಪಾರ್ಕ್’ ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮ ಯಶಸ್ವಿ

ಮೈಸೂರು:- ಬೆಂಗಳೂರು ಮೂಲದ ‘ದಿ ಆರ್ಟ್ ಪಾರ್ಕ್’ ಎಂಬ ಕಲಾ ಉಪಕ್ರಮವು ಮೈಸೂರಿನಲ್ಲಿ ಮೊದಲ ಬಾರಿಗೆ ‘ಕಲಾವಿದರೊಂದಿಗೆ ಸಂವಾದ’ (Meet the Artists) ಕಾರ್ಯಕ್ರಮವನ್ನು ಹೆರಿಟೇಜ್ ಹೌಸ್‌ನಲ್ಲಿ ಆಯೋಜಿಸಿ ವಿಶೇಷ ಸಾಂಸ್ಕೃತಿಕ ಅನುಭವವನ್ನು ನೀಡಿತು. 2014ರಲ್ಲಿ ಖ್ಯಾತ ಕಲಾವಿದ ಎಸ್.ಜಿ. ವಾಸುದೇವ್ ಅವರ ಪ್ರೇರಣೆಯಿಂದ ಬೆಂಗಳೂರಿನಲ್ಲಿ ಆರಂಭವಾದ ಈ ಉಪಕ್ರಮವು, ಕಲೆಯು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಹಾಗೂ ಕಲಾವಿದರು ಮತ್ತು ಪ್ರೇಕ್ಷಕರ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು...
Latest News

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ.ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ, ಅವರ ಪ್ರತಿಷ್ಠೆಗಾಗಿ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಮತದಾನ ಮಾಡಬೇಕು. ಅವರನ್ನುನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇವರುಗಳನ್ನು ಹೊರತುಪಡಿಸಿ ನಮ್ಮಲ್ಲಿ ಮತ್ಯಾರಿಗೂ ಸ್ಪರ್ಧಿಸುವ ಸಾಮರ್ಥ್ಯವೂ ಇಲ್ಲ, ಅವಕಾಶ ಇಲ್ಲ. ಏಕೆಂದರೆ ಇದು ಪ್ರಜಾಪ್ರಭುತ್ವ !!!!!!ಇಡೀ ಆಡಳಿತ ವ್ಯವಸ್ಥೆ, ಬಹುತೇಕ ಎಲ್ಲಾ ಮಂತ್ರಿಗಳು, ಶಾಸಕರು, ವಿರೋಧ ಪಕ್ಷದವರು, ಎಲ್ಲಾ ಜಾತಿಯ ನಾಯಕರು, ಮಾಧ್ಯಮಗಳು, ಸಾಮಾಜಿಕ...
Latest News

ಕುಂದೂರಿನ ಚಿಕ್ಕದೇವಮ್ಮ ಜಾತ್ರೆಯಲ್ಲಿ ಪ್ರಾಣಿಬಲಿ ಸಂಪೂರ್ಣ ನಿಷೇಧ

ಸಾತ್ವಿಕ ಆರಾಧನೆಯತ್ತ ಐತಿಹಾಸಿಕ ತಿರುವು – 10 ಸಾವಿರ ಭಕ್ತರಿಂದ ಸಸ್ಯಾಹಾರ ಸೇವನೆ ಮೈಸೂರು, ಮಾ.22:-  ಜಿಲ್ಲೆಯ ಸರಗೂರು ತಾಲೂಕಿನ ಕುಂದೂರಿನ ಶ್ರೀ ಚಿಕ್ಕದೇವಮ್ಮ ಜಾತ್ರಾಮಹೋತ್ಸವ ಈ ಬಾರಿ ಒಂದು ಮಹತ್ವದ ಸಾಮಾಜಿಕ ಪರಿವರ್ತನೆಗೆ ಸಾಕ್ಷಿಯಾಗಿದ್ದು, ಚಿಕ್ಕದೇವಮ್ಮನ ಬೆಟ್ಟ (ಸಿ.ಡಿ.ಹಿಲ್ಸ್), ಹಾಲ್ಗಡ ಹಾಗೂ ಇಟ್ನಾ ಗ್ರಾಮಗಳಲ್ಲಿ ಪ್ರಾಣಿಬಲಿ ಪದ್ಧತಿ ಸಂಪೂರ್ಣವಾಗಿ ನಿಲ್ಲಿಸಿ ಅಹಿಂಸಾತ್ಮಕ ಸಾತ್ವಿಕ ಆಚರಣೆಗಳು ನಡೆದಿರುವುದು ಗಮನಾರ್ಹವಾಗಿದೆ.ಯುಗಾದಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆದ ಈ ಜಾತ್ರೆಯಲ್ಲಿ,...
1 11 12 13 14 15 60
Page 13 of 60