Latest News

ಕಾಡಿನ ಒಬ್ಬ ಅದ್ಭುತ ಇಂಜಿನಿಯರ್

ಇಂದಿನ ಅಭಿಯಂತರರ ದಿನದ (EngineersDay) ಸಂದರ್ಭದಲ್ಲಿ ನಾವು ಕಾಡಿನ ಒಬ್ಬ ಅದ್ಭುತ ಇಂಜಿನಿಯರ್ ಬಗ್ಗೆ ತಿಳಿಯಬೇಕಾಗುತ್ತದೆ. "ಆನೆ ನಡೆದದ್ದೆ ದಾರಿ" ಎನ್ನುವ ಗಾದೆ ಮಾತಿನಂತೆ ಆನೆ ಕಾಡಿನ ಕಲ್ಲುಮುಲ್ಲಿನ ದಾರಿಯಲ್ಲಿ ತಾನು ಮೊದಲು ನಡೆದು ರಸ್ತೆಗಳನ್ನು ನಿರ್ಮಿಸುತ್ತವೆ. ಕಾಡಲ್ಲಿ ಓಡಾಡಲು ಕಾಡಲ್ಲಿ ಆನೆಗಳು ನಿರ್ಮಿಸಿದ 'ಆನೆಕಾಲ್ದಾರಿ'ಗಳೆ ಆಸರೆ. ಆನೆಗಳು ಪ್ರತಿದಿನ ಹತ್ತಾರು ಮೈಲು‌ ಕ್ರಮಿಸುವುದರಿಂದ ಕಾಡಲ್ಲಿ ಹಲವು ಬೀಜಗಳು ಬೇರೆ ಕಡೆಗೆ ಪ್ರಸಾರವಾಗಲು ಸಾಧ್ಯವಾಗಿ ಜೀವವೈವಿಧ್ಯವನ್ನು ಹೆಚ್ಚಿಸುತ್ತದೆ! ಅದೇ ರೀತಿ...
Latest News

ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ : ಮಾ ವಿ ರಾಮ್ ಪ್ರಸಾದ್

ಪೌರಕಾರ್ಮಿಕರಿಗೆ ಬಾಗಿನ ಕೊಡುವ ಮೂಲಕ ಗೌರಿ ಗಣೇಶ ಹಬ್ಬ ಆಚರಣೆ ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ ಮಾ ವಿ ರಾಮ್ ಪ್ರಸಾದ್ ಇಂದು ಗೌರಿ ಹಬ್ಬದ ಅಂಗವಾಗಿ 55ನೇ ವಾರ್ಡಿನಲ್ಲಿ 50 ಜನ ಪೌರಕಾರ್ಮಿಕರಿಗೆ ಬಾಗಿನ, ಸೀರೆಗಳನ್ನು ಕೊಡುವ ಮುಖಾಂತರ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಮಾ ವಿ ರಾಮ್ ಪ್ರಸಾದ್ ಹಬ್ಬವನ್ನು ಆಚರಿಸಿದರು ನಂತರ ಮಾತನಾಡುತ್ತಾ ಇಂದು ಎಲ್ಲರೂ ಮನೆಯಲ್ಲಿ ಹೊಸ ಬಟ್ಟೆಯನ್ನು ತೊಟ್ಟು ಗೌರಿ ಪೂಜೆಯನ್ನು...
Latest News

ಸಾ.ರಾ. ಮಹೇಶ್ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ : ಎಚ್. ವಿಶ್ವನಾಥ್

ಮೈಸೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಸಾ.ರಾ.ಕನ್ವೆನ್ಷನ್ ಹಾಲ್ ಅನ್ನು ಶಾಸಕ ಸಾ.ರಾ.ಮಹೇಶ್ ನಿರ್ಮಾಣ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಸರ್ವೇ ಕಾರ್ಯ ನಡೆದು ಸತ್ಯಾಂಶ ಹೊರಗೆ ಬರಲಿ. ಈ ವಿಚಾರವಾಗಿ ಸಾ.ರಾ. ಮಹೇಶ್‍ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರಾದೇಶಿಕ ಆಯುಕ್ತರು ಹೇಗೆ ಬೇಕೋ ಹಾಗೆ ಸರ್ವೇ ಬರೆದುಕೊಟ್ಟಿದ್ದಾರೆ. ಆ...
Latest News

ನನ್ನ ಆಸ್ತಿ ಸರ್ವೇಗೆ ಅಧಿಕಾರಿಗಳನ್ನು ಕಳುಹಿಸಬೇಡಿ, ಸ್ವತಃ ನಿವೇ ಬನ್ನಿ : ಸಾ.ರಾ. ಮಹೇಶ್

ಮೈಸೂರು: ಒಂದು ಗುಂಟೆ ಒತ್ತುವರಿ ಮಾಡಿ ದಟ್ಟಗಳ್ಳಿಯಲ್ಲಿರುವ ಸಾ.ರಾ. ಕನ್ವೆನ್ಷನ್ ಹಾಲ್ ನಿರ್ಮಾಣ ಮಾಡಲಿಲ್ಲ. ಈ ಬಗ್ಗೆ ಯಾವುದೇ ರೀತಿಯ ತನಿಖೆಗೂ ಸಿದ್ಧ. ಒಂದುವೇಳೆ ಒಂದು ಗುಂಟೆ ಒತ್ತುವರಿ ಕಂಡು ಬಂದರೂ ಸರ್ಕಾರಕ್ಕೆ ನನ್ನ ಆಸ್ತಿಯನ್ನು ಬರೆದುಕೊಡುತ್ತೇನೆ ಎಂದು ಶಾಸಕ ಸಾ.ರಾ. ಮಹೇಶ್ ಸವಾಲು ಹಾಕಿದ್ದಾರೆ. ಚೌಲ್ಟ್ರಿ ಜಾಗದಲ್ಲಿ ಒಂದೇ ಗುಂಟೆ ಒತ್ತುವರಿ ಆಗಿದ್ದರೆ ಆಸ್ತಿಯನ್ನು ರಾಜ್ಯಪಾಲರಿಗೆ ಬರೆದುಕೊಡುತ್ತೇನೆ. ಸಾರ್ವಜನಿಕ ಬದುಕು, ರಾಜಕೀಯ ಬದುಕಿನಿಂದ ನಿವೃತ್ತಿ ತೆಗೆದುಕೊಳ್ಳುನೆ ಎಂದು ನಾನು ಈ...
Latest News

ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು.  ಸೋಮವಾರ ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ರಜನಿ  ಅಣ್ಣಯ್ಯ 4,113 ಮತಗಳನ್ನ ಪಡೆದು ಜಯಭೇರಿ ಬಾರಿಸಿದ್ದಾರೆ. ಇನ್ನು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್‌ ಅಭ್ಯರ್ಥಿ ಎಸ್‌.ಲೀಲಾವತಿ ಅವರು 2,116 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಈ ವಾರ್ಡ್‌ನಲ್ಲಿ ಪ್ರಾಬಲ್ಯವಿಲ್ಲದ ಬಿಜೆಪಿ ಅಭ್ಯರ್ಥಿ...
Health

ಆರೋಗ್ಯ ನಂದನ ಕಾರ್ಯಕ್ರಮ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಕೋವಿಡ್-19 ಎರಡನೇ ವ್ಯಾಪಕವಾಗಿ ಹರಡಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಂಭವ ಇರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳು, ಹದಿಹರೆಯದವರು, ಗರ್ಭಿಣಿಯರ ಮತ್ತು ಬಾಣಂತಿಯ ಕುರಿತಾಗಿ ವಿಶೇಷ ಗಮನ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಆರೋಗ್ಯ ನಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಆರಂಭವಾದ ಆರೋಗ್ಯ...
Latest News

ದಸರಾಗೆ ಸ್ಥಳಿಯ ಕಲಾವಿದರಿಗೆ ಅವಕಾಶಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ

Appeals to District Collector for opportunity for local artists ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಕರ್ನಾಟಕ ಸರ್ಕಾರ ವಿವಿಧ ವೇದಿಕೆಗಳನ್ನು ಕಲ್ಪಿಸಿಕೊಟ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮೈಸೂರಿನ ಕಲಾವಿದರುಗಳಿಗೆ ಪ್ರಥಮ ಆದ್ಯತೆ ಕೊಟ್ಟು ಕಲಾವಿದರ ಕಲಾ ಪ್ರದರ್ಶನಗಳನ್ನು ಅನಲೈನ್ ಪ್ರದರ್ಶನಕ್ಕೆ ಒತ್ತು ನೀಡಲಿ . ಹಾಗೂ ಗಣಪತಿ ಉತ್ಸವಗಳಲ್ಲಿ ಕಾರ್ಯಕ್ರಮವನ್ನು ಮಾಡಲು ಅವಕಾಶ ಮಾಡಿ ಕೊಡುವುದರ ಬಗ್ಗೆ ಮಾನ್ಯರೇ : ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ...
Health

ರಾಷ್ಟ್ರೀಯ ಪೋಷಣಾ ಸಪ್ತಾಹ – 01 ರಿಂದ 07 ಸೆಪ್ಟೆಂಬರ್ 2021

‘FEED SMART RIGHT FROM START’ ಒಂದು ದೇಶ ಅಭಿವೃದ್ಧಿಯುತ ರಾಷ್ಟ್ರ ಎಂದು ಹೇಳಬೇಕಾದರೆ ಬೇರೆಲ್ಲವುಗಳ ಜೊತೆಗೆ ಆ ದೇಶದ ಜನರ ಆರೋಗ್ಯವೂ ಕೂಡ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕ್ಕೆ ಆಹಾರವೇ ಮೂಲವಾದುದರಿಂದ ಪ್ರಾರಂಭದಿಂದಲೇ ಉತ್ತಮ ಆಹಾರಾಭ್ಯಾಸವನ್ನು ರೂಢಿಸುವುದು, ರೂಢಿಸಿಕೊಳ್ಳುವುದು ಅತ್ಯಗತ್ಯ. ಪ್ರತಿಯೊಂದು ಋತುಮಾನಕ್ಕೆ ತಕ್ಕಂತೆ, ಆಯಾ ಪ್ರದೇಶಗಳ ವಾತಾವರಣಕ್ಕೆ ಅನುಗುಣವಾಗಿ ಆಹಾರ ವೈವಿಧ್ಯತೆಯನ್ನು ನಮ್ಮ ಪೂರ್ವಿಕರು ಪರಿಚಯಿಸಿದ್ದರೂ ಕೂಡ ‘ಡಯಟ್, ‘ನ್ಯೂಟ್ರಿಷನ್’ ಹೆಸರಿನಲ್ಲಿ (ಸರಿಯಾಗಿ ಅರ್ಥೈಸಿಕೊಳ್ಳದೇ) ಆಹಾರದ...
Agriculture

ಬಗೆಬಗೆಯ ಮಣ್ಣಿನ ಬಣ್ಣಗಳು

ಪ್ರಶ್ನೆ: ಮಣ್ಣಿನ ಮೊದಲ ಬಣ್ಣ ಯಾವುದು ? ಉತ್ತರ: ಕಂದು - ಕಪ್ಪು - ಕೆಂಪು - ಹಳದಿ - ಬಿಳಿ - ಬೂದು - ಹಸಿರು - ನೀಲಿ . . . . ನಿಜ. ಮಣ್ಣುಗಳು ವೈವಿಧ್ಯಮಯ ಬಣ್ಣಗಳಲ್ಲಿ ಕಂಗೊಳಿಸುತ್ತವೆ. ಈ ಉತ್ತರಗಳೆಲ್ಲವೂ ಸರಿಯೇ . . . ಹಾಗೆಯೇ ಈ ಮಣ್ಣು ಸೃಷ್ಟಿಯಾದ ಪ್ರದೇಶ - ವಾತಾವರಣ - ಹವಾಗುಣ ಇವುಗಳ ಆಧಾರದ ಮೇರೆಗೆ ಮಣ್ಣಿನ...
Latest News

10 ವರ್ಷಕ್ಕೊಮ್ಮೆ ಜಾತಿ ಜನಗಣತಿ ಮಾಡಿದ್ರೆ ಮೀಸಲಾತಿ ನೀಡಲು ಅನುಕೂಲ: ಸಿದ್ದರಾಮಯ್ಯ

'ಪ್ರತಿ ಹತ್ತು ವರ್ಷಕ್ಕೊಮ್ಮೆ ಸೆನ್ಸನ್ ನಡೆಯುವ ರೀತಿಯಲ್ಲೇ ಜಾತಿಗಣತಿ ನಡೆದರೆ ಒಳ್ಳೆಯದು. ಜಾತಿ ಜನಗಣತಿ ಅನುಷ್ಠಾನದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಹೋರಾಟ ಮಾಡುತ್ತೇವೆ. ಧ್ವನಿ ಎತ್ತುತ್ತೇವೆ' - ಸಿದ್ದರಾಮಯ್ಯ   ಹೈಲೈಟ್ಸ್‌: 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇದೆ ಇದರ ಆಧಾರದ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮ ರೂಪಿಸಲಾಗುತ್ತಿದೆ ಸ್ವಾತಂತ್ರ್ಯಾ ನಂತರ ಎಲ್ಲಾ ಜಾತಿ, ವರ್ಗಗಳಿಗೂ ಸೂಕ್ತ ಅವಕಾಶಗಳು ಸಿಗುತ್ತಿಲ್ಲ: ಸಿದ್ದರಾಮಯ್ಯ ಬೆಂಗಳೂರು: ‌ಪ್ರತಿ ಹತ್ತು ವರ್ಷಕ್ಕೊಮ್ಮೆ...
1 12 13 14 15 16 27
Page 14 of 27