ಹಿರಿಯ ಪತ್ರಕರ್ತ ಕೆ.ವಿ. ಶ್ರೀನಿವಾಸನ್ ನಿಧನಕ್ಕೆ ಮಾಧ್ಯಮ ವಲಯ ಕಂಬನಿ
“ಬ್ರದರ್”ಅಗಲಿಕೆ: ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಮೈಸೂರು, ಫೆ. 06:- ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ವಲಯದಲ್ಲಿ “ಬ್ರದರ್” ಎಂದೇ ಆತ್ಮೀಯವಾಗಿ ಪರಿಚಿತರಾಗಿದ್ದ ಕೆ. ವಿ. ಶ್ರೀನಿವಾಸನ್ ಅವರು ಶುಕ್ರವಾರ ಸಂಜೆ ನಿಧನರಾದರು. ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರು ಹಲವು ದಶಕಗಳ ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ರೀತಿಯಲ್ಲಿ ಗುರುತು ಮೂಡಿಸಿಕೊಂಡಿದ್ದರು. ಕಳೆದ ಕೆಲವು...







