ಅಣುಕು ನ್ಯಾಯಾಲಯ ಸ್ಪರ್ಧೆ: ಕಾನೂನು ವಿದ್ಯಾರ್ಥಿಗಳ ವಾದ ಕೌಶಲ್ಯಕ್ಕೆ ವೇದಿಕೆ
ಮೈಸೂರು:- ನಗರದ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಭಾನುವಾರ ನಡೆದ ಪ್ರಥಮ ರಾಷ್ಟ್ರೀಯ ಅಣುಕು ನ್ಯಾಯಾಲಯ (Moot Court) ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ, ಕಾನೂನು ವಿದ್ಯಾರ್ಥಿಗಳ ಪ್ರತಿಭೆಗೆ ಅದ್ಭುತ ವೇದಿಕೆಯಾಗಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಇಂದಿರೇಶ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, “ಅಣುಕು ನ್ಯಾಯಾಲಯವು ಕೇವಲ ಸ್ಪರ್ಧೆಯಲ್ಲ, ಅದು ಒಬ್ಬ ಉತ್ತಮ ನ್ಯಾಯವ್ಯಾದಿಯ ರೂಪುಗೊಳಿಸುವ ಮೊದಲ ಹೆಜ್ಜೆ” ಎಂದು ಅಭಿಪ್ರಾಯಪಟ್ಟರು. ಸಮರ್ಥ ಸಂಶೋಧನೆ...




