ಇತಿಹಾಸವನ್ನು ಮರೆತವನು, ಇತಿಹಾಸವನ್ನು ಸೃಷ್ಟಿಸಲಾರ!
ಸಮಾಜದ ಮೇಲ್ವರ್ಗದ ಜನ ಬಡವರು ಮತ್ತು ಶೋಷಿತ ವರ್ಗದ ಜನರ ಮೇಲೆ ಶೋಷಣೆ ಮಾಡುತ್ತಿದ್ದ ಕಾಲವದು. ಮೇಲ್ವರ್ಗದ ಜನ ಎಷ್ಟೇ ಅಪಮಾನ, ಅವಮಾನಗಳಿಂದ ನಿಂದಿಸಿದರು ಸಹ ಅವೆಲ್ಲವನ್ನು ಮೆಟ್ಟಿ ನಿಂತು ಅತ್ಯುತ್ತಮ ಶಿಕ್ಷಣವನ್ನು ಪಡೆದು ಮಹಾನ್ ವ್ಯಕ್ತಿಯಾಗಿ ರೂಪುಗೊಂಡು ಸಂವಿಧಾನವನ್ನು ರಚಿಸಿ ವಿಶ್ವಜ್ಞಾನಿ ಎನಿಸಿಕೊಂಡವರು ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ .ಇಂದು ಅವರ ಜನ್ಮದಿನ .ಅಂಬೇಡ್ಕರ್ ರವರು ನಮ್ಮನ್ನು ದೈಹಿಕವಾಗಿ ಆಗಲಿರಬಹುದು ಆದರೆ ಅವರು ನೀಡಿರುವ ಕೊಡುಗೆ ಸೂರ್ಯ...