Latest News

ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ

ಮೈಸೂರು, ಮಾ.10 :- 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾಂರಭವನ್ನು ಎಸ್.ಎಂ.ಟಿ ಆಸ್ಪತ್ರೆ ಮೈಸೂರು ಇಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ಡಾ. ಕುಮಾರಸ್ವಾಮಿ ಪಿಸಿ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್....
Latest News

10-03-2026 ರ ರಾಶಿ ದಿನಭವಿಷ್ಯ

ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನೀವು ಬಹುಕಾಲದಿಂದ ಕಾಯುತ್ತಿದ್ದ ಕೆಲಸದ ವಿಷಯದಲ್ಲಿ ಒಳ್ಳೆಯ ಸುದ್ದಿ ಸಿಗಬಹುದು. ಕುಟುಂಬದವರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ, ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿದರೆ ಒಳಿತು. ಸ್ನೇಹಿತರ ಸಹಾಯದಿಂದ ಒಂದು ಸಮಸ್ಯೆಗೆ ಪರಿಹಾರ ಸಿಗಬಹುದು. ಆರೋಗ್ಯ ಸಾಮಾನ್ಯವಾಗಿರುತ್ತದೆ ಆದರೆ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಗಮನ ಹೆಚ್ಚಾಗುತ್ತದೆ....
Latest News

ಸಮಸ್ತ ಸೃಷ್ಟಿಯ ಮೂಲ ಹೆಣ್ಣು,ಗಂಡಿನ ಜೀವನ ಬೆಳಗುವವಳೆ ಹೆಣ್ಣು : ವಿದ್ಯಾ ಅಭಿಮತ

ಮೈಸೂರು :-  ನಗರದ ವಿದ್ಯಾರಣ್ಯಪುರಂನಲ್ಲಿರುವ ಸುಬ್ಬಣ್ಣ ಹಾಸ್ಟೆಲ್ ನ ವಿದ್ಯಾರ್ಥಿ  ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಡ್ರೈ ಫ್ರೂಟ್ಸ್,ಹಣ್ಣು ಹಂಪಲ, ವಿತರಿಸುವ ಸೇವಾ ಕಾರ್ಯದೊಂದಿಗೆ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರ ಜೀವನದ ಯಶಸ್ಸಿನ ಹಿಂದೆ ಹೆಣ್ಣಿನ ಬಹುದೊಡ್ಡ ಪಾತ್ರದ ಬಗ್ಗೆ  ತಿಳಿಸುವ ಮೂಲಕ  ವಿಶ್ವ ಮಹಿಳಾ ದಿನಾಚರಣೆಯನ್ನು ಸ್ನೇಹ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಮಾಜ ಸೇವಕಿ ವಿದ್ಯಾ ಸಮಸ್ತ ಸೃಷ್ಟಿಯ...
Latest News

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ಯೋಜನೆ ಕೈಬಿಟ್ಟ ಸರ್ಕಾರಕ್ಕೆ ಅಭಿನಂದನೆ ಕನ್ನಡಪರ ಹೋರಾಟಗಾರ ಎಸ್.ಕೆ. ರಾಜೂಗೌಡ ಅಭಿಪ್ರಾಯ

ವರದಿ :- ನಾಗೇಂದ್ರ ಕುಮಾರ್ ಟಿ.ನರಸೀಪುರ, ಮಾ.09: ಪಟ್ಟಣದಲ್ಲಿರುವ ಪಾರಂಪರಿಕ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಸರ್ಕಾರದ ಪ್ರಸ್ತಾವನೆಯನ್ನು ಕೈಬಿಟ್ಟಿರುವುದಕ್ಕೆ ಕನ್ನಡಪರ ಹೋರಾಟಗಾರ ಎಸ್.ಕೆ. ರಾಜೂಗೌಡ ಸಂತೋಷ ವ್ಯಕ್ತಪಡಿಸಿ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು, ಹಲವು ವರ್ಷಗಳ ಇತಿಹಾಸ ಹೊಂದಿರುವ ಟಿ.ನರಸೀಪುರದ ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಯೋಜನೆ ಕಾರ್ಖಾನೆಯ ಭವಿಷ್ಯ ಹಾಗೂ ಅಲ್ಲಿನ ಕಾರ್ಮಿಕರ...
Latest News

ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಟ್ಟ ಸರ್ಕಾರ ; 18 ದಿನಗಳ ಕಾರ್ಮಿಕರ ಹೋರಾಟ ಅಂತ್ಯ

ವರದಿ :- ನಾಗೇಂದ್ರ ಕುಮಾರ್ ಟಿ.ನರಸೀಪುರ, ಮಾ.09: ಪಟ್ಟಣದ ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಪ್ರಸ್ತಾವನೆಗೆ ವಿರೋಧವಾಗಿ ಕಾರ್ಮಿಕರು ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರ ಆ ಸ್ಥಳದಲ್ಲಿ ಕ್ರೀಡಾಂಗಣ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟಿರುವುದಾಗಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕಳೆದ 18 ದಿನಗಳಿಂದ ನಡೆಯುತ್ತಿದ್ದ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಹಾಗೂ ಉಪವಾಸ ಸತ್ಯಾಗ್ರಹಕ್ಕೆ ತೆರೆ ಬಿದ್ದಿದೆ. ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ...
Latest News

ಮಹಿಳಾ ದಿನಾಚರಣೆ ಅಂಗವಾಗಿ ರಾಜಮಾತೆ ಕೆಂಪನಂಜಮಣಿ ಸ್ಮರಣೆ ವೀರ ಸಾವರ್ಕರ್ ಯುವ ಬಳಗದಿಂದ ಕಾರ್ಯಕ್ರಮ

ಮೈಸೂರು, ಮಾ.09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಸೋಮವಾರ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಮೈಸೂರಿನ ರಾಜಮಾತೆ ಕೆಂಪನಂಜಮಣಿ ಅವರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ್ ಮಾತೆ ಹಾಗೂ ರಾಜಮಾತೆ ಕೆಂಪನಂಜಮಣಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಮಾತನಾಡಿದ ಬಿಜೆಪಿ ಸಹ ಪ್ರಭಾರಿಗಳಾದ ಡಾ. ಈ.ಸಿ. ನಿಂಗರಾಜ್ ಗೌಡ ಅವರು, ಮೈಸೂರು ನಗರ...
Latest News

ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಬಲವರ್ಧನೆಗೆ ದಾರಿ: ಎಸ್. ಅರುಣ್ ಕುಮಾರ್

ಮೈಸೂರು, ಮಾ.09:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನದಲ್ಲಿ ಮಹತ್ವದ ಬದಲಾವಣೆಯನ್ನು ತರಲು ಸಹಕಾರಿಯಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಸ್. ಅರುಣ್ ಕುಮಾರ್ ಹೇಳಿದರು. ಮೈಸೂರು ತಾಲ್ಲೂಕಿನ ಇಲವಾಲ ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಸಂಯುಕ್ತವಾಗಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ...
Latest News

ಸ್ವಚ್ಛತಾ ಜಾಗೃತಿ ರೋಡ್ ಶೋಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಚಾಲನೆ: ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನಾಗರಿಕರ ಸಹಕಾರ ಅಗತ್ಯ

ಮೈಸೂರು, ಮಾ.08:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾಗಿದ್ದ ಭವ್ಯ ಸ್ವಚ್ಛತಾ ಜಾಗೃತಿ ರೋಡ್ ಶೋಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಇಂದು ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಈ ಜಾಗೃತಿ ಮೆರವಣಿಗೆಯಲ್ಲಿ ಪೌರಕಾರ್ಮಿಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಕಲಾ...
Latest News

ಮಹಿಳಾ ದಿನಾಚರಣೆಯ ಅಂಗವಾಗಿ 16 ಮಹಿಳೆಯರಿಗೆ ಸನ್ಮಾನ: ಜನನಿ ಸೇವಾ ಟ್ರಸ್ಟ್ ವತಿಯಿಂದ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಮೈಸೂರು, ಮಾ.8:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಾಗೂ ಸಮಾಜ ಸೇವೆಗೆ ಅಪಾರ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಮೈಸೂರಿನ ಜನನಿ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಶೇಷ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಟ್ರಸ್ಟ್ ವತಿಯಿಂದ ಬಿಡುಗಡೆಗೊಂಡ ಪತ್ರಿಕಾ ಪ್ರಕಟಣೆಯ ಪ್ರಕಾರ, ಸಮಾಜ ಸೇವಕಿ ಶ್ರೀಮತಿ ಕೆ. ಕಮಲಮ್ಮ ಅವರ 16ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 16 ಮಹಿಳೆಯರನ್ನು ಗೌರವಿಸುವ ಕಾರ್ಯಕ್ರಮವನ್ನು ಮಾರ್ಚ್ 8...
Latest News

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈ ಜೊಡಿಸೋಣ – ಎನ್. ಚಲುವರಾಯಸ್ವಾಮಿ

ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್ ಮಂಡ್ಯ ಮಾ. 8:-  ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣ ವಾಗಿ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮಂಡ್ಯ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು. ಅವರು ಇಂದು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ...
1 19 20 21 22 23 62
Page 21 of 62