foodkit
Latest News

ಇಂದು ನಂಜನಗೂಡಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

ನಂಜನಗೂಡು ತಾಲೂಕಿನ 320 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ರವರ ನೇತೃತ್ವದಲ್ಲಿ ಇಂದು ನಂಜನಗೂಡಿನ ತಾಲೂಕು ಆರೋಗ್ಯ ಇಲಾಖೆಯಲ್ಲಿ ಗ್ರಾಮೀಣ ಕೊರೋನ ಸೇವಾ ಪಡೆ ವತಿಯಿಂದ ಅಕ್ಷಯಪಾತ್ರ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯಾಧಿಕಾರಿ ಈಶ್ವರ್ ಸಮ್ಮುಖದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಡ್ಯ ರವಿ, ಮುದ್ದಹಳ್ಳಿ ಚಿಕ್ಕಸ್ವಾಮಿ, ಅಂಬಳೆ ಮಂಜುನಾಥ್, ಮಹಾದೇವಸ್ವಾಮಿ, ಶಿವರಾಜು,...
gaanada oil askmysuru
Agriculture

ಪೆಟ್ರೋಲಿಯಂ ಉತ್ಪನ್ನಗಳ ಕಲಬೆರಕೆಯ ರಿಫೈನ್ಡ್ ಎಣ್ಣೆ ಬೇಕೋ..? ಆರೋಗ್ಯಕ್ಕೆ ಪೂರಕವಾದ ಅಂಶಗಳೇ ತುಂಬಿರುವ ಗಾಣದ ಎಣ್ಣೆ ಬೇಕೋ..?

ಆತ್ಮೀಯ ರೈತ ಬಾಂಧವರೇ ಯುವ ರೈತರೇˌ ಕೆ.ಆರ್.ನಗರ ತಾಲ್ಲೂಕಿನ ಅಡಗನಹಳ್ಳಿ ಗ್ರಾಮದಲ್ಲಿ ಸಾವಯವ ಕೃಷಿಯೊಂದಿಗೆ ಮರದ ಎತ್ತಿನಗಾಣವಾಡಿಸುತ್ತಾ ಅದರ ದೇಸಿ ಸೊಗಡನ್ನು ದೇಶದಾದ್ಯಂತ ಹಾಗೂ ಕೆಲವು ಹೊರದೇಶಗಳಿಗೂ ಪಸರಿಸುತ್ತಿರುವ ಶ್ರೀ ನವೀನ್ ಕುಮಾರ್ ರವರ ಕ್ಷೇತ್ರಕ್ಕೆ ಸ್ನೇಹಿತನೊಂದಿಗೆ ತೆರಳಿದ್ದೆನು. ನಿಜಕ್ಕೂ ಅಲ್ಲಿ ನನಗಾದಂತಹ ಅನುಭವ ಅದ್ಬುತ. 2 ಎಕರೆ ಪ್ರದೇಶದಲ್ಲಿ ಸುಭಾಷ್ ಪಾಳೇಕಾರ್ ಪದ್ದತಿಯಲ್ಲಿ ನುಗ್ಗೆˌ ಸೀಬೆˌ ಪಪಾಯˌ ಸೊಪ್ಪುˌ ತರಕಾರಿಗಳುˌ ಅಲಸಂದೆˌ ತೆಂಗುˌಅಡಿಕೆˌ ಶುಂಠಿˌ ಅರಿಶಿನˌ ಬೆಂಡೆ ˌಹೀಗೆ...
cocum
Agriculture

ಕೋಕಂ ಬಳಕೆ ಹಲವು, ಫಲವು ನೂರಾರು…

ಕೋಕಂ, ಪುನರ್ಪುಳಿ, ಹುಳಿ ಮುರುಗಲು, Garcinia Indica ಮ್ಯಾಂಗೋಸ್ಟೀನ್ ಕುಟುಂಬಕ್ಕೆ ಸೇರಿದ ಒಂದು ಅತ್ಯಮೂಲ್ಯ ಕಾಡು ಹಣ್ಣಾಗಿದ್ದು ಅಮೂಲ್ಯ ಔಷಧೀಯ ಗುಣಗಳನ್ನು ಹೊಂದಿದೆ.. ಪಶ್ಚಿಮ ಘಟ್ಟ ಮತ್ತು ಕರಾವಳಿ ಪ್ರದೇಶದುದ್ದಕ್ಕೂ ಹೇರಳವಾಗಿ ಕಂಡು ಬರುವ ಈ ಹಣ್ಣನ್ನು ನಾವು ಸಮರ್ಪಕವಾಗಿ ಬಳಸಿ ಕೊಳ್ಳುತ್ತಿಲ್ಲ.. ನಮ್ಮಲ್ಲಿ ಸದ್ಯಕ್ಕೆ ಫಸಲು ಬರುವ ಒಂದು ಮರವಿದೆ.. ನೆಟ್ಟು ಬೆಳೆಸಿರುವ ಗಿಡಗಳಲ್ಲಿ ಇನ್ನೂ ಫಸಲು ಕಾಣಬೇಕಿದೆ.. ಈ ವರ್ಷ ಹಟ ಬಿದ್ದು ಕಪಿ ಹಿಂಡುಗಳ ಕಣ್ತಪ್ಪಿಸಿ...
Latest News

ಮಹಾ ಸೇವಾಯಜ್ಞದಲ್ಲಿ ವೀ ಕೇರ್ ಫಾರ್ ಯು ಮೈಸೂರು ದಾಪುಗಾಲು

ಸ್ವಾಮಿ ವಿವೇಕಾನಂದರ ಪ್ರೇರೇಪಿತ "ವೀ ಕೇರ್ ಫಾರ್ ಯೂ" ಮೈಸೂರು ತಂಡವು ಸುಮಾರು 200 ಕ್ಕೂ ಹೆಚ್ಚು ಮಂಜುನಾಥಪುರದ ಸೇವಾ ವಸತಿಗೆ ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ಗಳನ್ನು ಒದಗಿಸಿದೆ. ಮೈಸೂರಿನ ಕೆ.ಆರ್. ಎಸ್ ರಸ್ತೆಯ ಬದಿಯಲ್ಲಿ ಇರುವ ಮಂಜುನಾಥಪುರ ಎಂಬ ಕೊಳಗೇರಿ ಪ್ರದೇಶದಲ್ಲಿನ ಅಗತ್ಯವಿರುವ ಕುಟುಂಬಗಳಿಗೆ ತುಂತುರು ಮಳೆಯ ನಡುವೆಯೂ ದಿನಸಿ ಕಿಟ್ ಗಳ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು. ದಿನಸಿ ಕಿಟ್ ಗಳನ್ನು ಪಡೆದ ಅದೆಷ್ಟೋ ಕುಟುಂಬಗಳ ಕಣ್ಣಂಚಿನಲ್ಲಿ...
Articles

ದುಡಿವ ನೀವೇ ಮಡಿದ ಮೇಲೆ ಯಾರು ಜಗಕೆ ಆಸರೆ

ರೈತರ ಆತ್ಮಹತ್ಯೆ ದುಡುಕಬೇಡಿ ರೈತರೇ ನಾಡಿನನ್ನದಾತರೇ ದುಡಿವ ನೀವೇ ಮಡಿದ ಮೇಲೆ ಯಾರು ಜಗಕೆ ಆಸರೆ || ಬಾಳಿನಲ್ಲಿ ಕಷ್ಟಸುಖಗಳೆರಡು ಸಹಜವಲ್ಲವೇ ಇರುಳು ಕಳೆದ ಮೇಲೆ ಮತ್ತೆ ಹಗಲು ಬರುವುದಿಲ್ಲವೇ ಸಾಲಕಂಜಿ ಶೂಲಕೇಕೆ ಕೊರಳ ನೀಡುತ್ತಿರುವಿರಿ ಆತ್ಮಹತ್ಯೆ ಮಹಾಪಾಪ ಎನ್ನುವ ನಿಜವರಿಯಿರಿ || ತಾಯಿಹಾಲು ಮಗುವಿಗೆಂದು ಕೊಲ್ಲುವ ನಂಜಾಗದು ಬೆಳೆವಭೂಮಿ ದುಡಿಯುವವರಿಗೆಂದು ವಿಷವನುಣಿಸದು ನಾಣ್ಯದೆರಡು ಮುಖಗಳಂತೆ ಲಾಭ ನಷ್ಟವಲ್ಲವೇ ಸೋಲಿನ ಸೋಪಾನಗಳಲ್ಲಿ ಗೆಲುವಿನ ಗುರಿಯಿಲ್ಲವೇ || ಹಬ್ಬಗಳಲಿ ಬೇವು ಬೆಲ್ಲ...
1 20 21 22 23 24 27
Page 22 of 27