Latest News

ನ್ಯಾಯ ಒದಗಿಸಬೇಕಾಗಿ ದ್ವಿತೀಯ ಪಿ.ಯು.ಸಿ. ಪುನರಾವರ್ತಿತ ವಿದ್ಯಾರ್ಥಿಗಳ ಬೇಡಿಕೆ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಗೊಳಿಸಲಾಗಿದೆ. ಆದರೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ರದ್ದುಗೊಳಿಸಿ ಉತ್ತೀರ್ಣಗೊಳಿಸಬೇಕಾಗಿ ಸರ್ಕಾರಕ್ಕೆ ಮನವಿಯನ್ನು ಮಾಡುತ್ತಿದ್ದಾರೆ....
Articles

ನಾವೂ ಬದುಕುವ ನಮ್ಮೊಡನೆ ನಮಗಾಸರೆಯಾಗಿಹ ಪರಿಸರವನ್ನೂ ಉಳಿಸಿಕೊಳ್ಳಲು ಸಂಕಲ್ಪ ಮಾಡುವ

ಬೆಳೆಯಿರಿ ಗಿಡ,ಮರ ಅಳಿಯದಿರಲಿ ಪರಿಸರ, ಉಸಿರ ನೀಡಿ ಸರ್ವರ ಬದುಕನ್ನೂ ಸುಂದರಗೊಳಿಸಲಿ ಪರಿಸರ. ನಾವಿಂದು ೪ ಜಿ ಯುಗದಲ್ಲಿದ್ದೇವೆ.ಪಟ್ಟಣದಲ್ಲೇ ವಾಸ, ಕಾಂಕ್ರೀಟ್ ಕಾಡು, ಮಮತೆ ಪ್ರೀತಿ, ವಾತ್ಸಲ್ಯಗಳಿಗೂ ಬರ. ಕೂಡು ಕುಟುಂಬವಿಲ್ಲ, ಕುಳಿತು ಉಣ್ಣುವ ವ್ಯವಧಾನವಿಲ್ಲ, ಎಲ್ಲವೂ ಅಯೋಮಯ. ಮಳೆಗಾಲ, ಬೇಸಿಗೆ, ಚಳಿಗಾಲವೆಂಬ ಪರಿವೆಯೂ ಅರಿವಿಗೆ ಬಾರದಾಗಿದೆ. ಮಾನವ ಜೀವಸಂಕುಲ ಇಂದು ವಿವೇಚನಾ ಶೂನ್ಯನಾಗಿ ಪ್ರಕೃತಿ ನೀಡಿರುವ ಸ್ವಾಭಾವಿಕ ಸಂಪತ್ತನ್ನು ಎಗ್ಗಿಲ್ಲದೆ ವಿನಾಶಗೊಳಿಸುತ್ತಿದ್ದಾನೆ. ಇದರ ಧೂರ್ತಫಲವೇ ಮಣ್ಣಿನ ಸವಕಳಿ, ನೆರೆಹಾವಳಿ,...
Latest News

ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಬೇಟೆ: ಇಬ್ಬರ ಬಂಧನ

ಕಾಡು ಪ್ರಾಣಿಗಳನ್ನು ಬೇಟೆಯಾಡಲು ಉರುಳು ಹಾಕಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ವಲಯದ ಹಂಗಳ ಶಾಖೆಯ ಕಲೀಗೌಡನಹಳ್ಳಿ ಗಸ್ತಿನ ಕುರುಬರನಕಟ್ಟೆ ಕೆರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸಿಬ್ಬಂದಿಗಳು ಗಸ್ತು ತಿರುಗುವಾಗ 15 ಉರುಳುಗಳು ಹಾಗೂ ಒಂದು ವಾಟರ್ ಕ್ಯಾನ್ ಪತ್ತೆಯಾಗಿದ್ದು, ಸೂಕ್ಷ್ಮವಾಗಿ ಗಮನಿಸಿ ಯಾರೋ ದುಷ್ಕರ್ಮಿಗಳು ವನ್ಯಜೀವಿಗಳನ್ನು ಬೇಟೆಯಾಡಲು ಉರುಳುಗಳನ್ನು ಹಾಕಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ...
mcc, askmysuru
Latest News

ಕೋವಿಡ್-೧೯ ಸೋಂಕಿನ ೨ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ಕ್ರಮಗಳು.

ಕೋವಿಡ್-೧೯ ಸೋಂಕಿನ ೨ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ. ವಿವಿಧ ತಂಡಗಳ ರಚನೆ ಮುಕ್ತಿಧಾಮಗಳ ಮಾಹಿತಿ ವಾರ್ಡ್ ಮಟ್ಟದ ಸಮಿತಿ ಸದಸ್ಯರ ವಿವರ ದಾನಿಗಳ ವಿವರ ಪ್ರಾಯೋಜಕರ ಹಾಗೂ ವಿತರಣೆಯ ವಿವರ ಕೋವಿಡ್ ಮಿತ್ರ ಸೆಂಟರ್ ವಿವರಗಳು ಹಾಗೂ ಬೇಕಾಗಿರುವ ಉಪಕರಣಗಳು ಮತ್ತು ಔಷಧಿಗಳ ವಿವರಗಳು. Follow Ask Mysuru for regular updates....
Latest News

ಬಸವಮಾರ್ಗ ಫೌಂಡೇಷನ್‌ನಿಂದ ದಿವ್ಯಾಂಗರಿಗೆ ದಿನಸಿ ಕಿಟ್ ವಿತರಣೆ, MUDA ಆಯುಕ್ತ ಶ್ರೀ ನಟೇಶ್ ಮೆಚ್ಚುಗೆ.

ಕೋವಿಡ್-೧೯ ೨ನೇ ಅಲೆಯ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ದಿವ್ಯಾಂಗರಿಗೆ ಬಸವಮಾರ್ಗ ಫೌಂಡೇಶನ್ ನ ಸಂಸ್ಥಾಪಕರಾದ "ಶ್ರೀ. ಎಸ್. ಬಸವರಾಜು" ರವರು "ದಿನಸಿ ಕಿಟ್" ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ MUDA ಆಯುಕ್ತರಾದ ಶ್ರೀ ನಟೇಶ್ ರವರು ಉಪಸ್ಥಿತರಿದ್ದು ಶ್ರೀ ಬಸವರಾಜು ರವರ ಸಮಾಜಮುಖಿ ಕೆಲಸಗಳನ್ನು ಶ್ಲಾಘಿಸಿ ತಮ್ಮ ಕಡೆಯಿಂದ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು. ಮೈಸೂರಿನ ಹೆಬ್ಬಾಳು ರಿಂಗ್ ರಸ್ತೆಯಲ್ಲಿರುವ ಬಸವ ಮಾರ್ಗ ಫೌಂಡೇಷನ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು ನಗರಾಭಿವೃದ್ಧಿ...
Latest News

ರಾತ್ರಿ ಮಲಗಿದವರು ಮುಂಜಾನೆ ಮೇಲೇಳಲಿಲ್ಲ

ಬಾಳಿ ಬದುಕಬೇಕಿದ್ದವರು ಬದುಕಿನ ಪಯಣಕ್ಕೆ ತಿಲಾಂಜಲಿ ಇಟ್ಟು ನಿರ್ಗಮನಕ್ಕೆ ಮನ ಮಾಡಿಯಾಗಿತ್ತು. ಬಾರದಾ ಲೋಕಕ್ಕೆ ಹೋಗಿಬಿಡುವ ನಿರ್ಣಯ ಕೈಗೊಂಡಾಗಿತ್ತು. ರಾತ್ರಿ ಮಲಗಿದವರು ಮುಂಜಾನೆ ಮೇಲೇಳಲಿಲ್ಲ. ೦೨/೦೬/೨೦೨೧ ಹೆಚ್.ಮೂಕಹಳ್ಳಿಗೆ ಅತ್ಯಂತ ಕರಾಳ, ಕರುಳನೇ ಹಿಂಡಿದ ದುರ್ದಿನ. ಕೊರೋನಾ ಸೋಂಕಿತರಿಗೆ ದೈರ್ಯ ತುಂಬಿ ಅವರೊಡನೆ ಮಾನವೀಯತೆಯಿಂದ ವರ್ತಿಸಿ. ವಾಸಿಯಾಗುವ ಸಾಮಾನ್ಯ ಸೋಂಕು ಇದು ಎಂದು ತಿಳಿಯಪಡಿಸಿ. ತಿರಸ್ಕಾರ, ಅಪಹಾಸ್ಯ, ನೋಡುವ ದೃಷ್ಟಿಕೋನ ಬದಲಾಗದಿರಲಿ. ಮನದ ತಪ್ಪುಗ್ರಹಿಕೆಯ ಫಲವಾಗಿ ಗ್ರಾಮದ ಒಂದೇ ಕುಟುಂಬದ ನಾಲ್ಕು...
1 22 23 24 25 26 27
Page 24 of 27