ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು: ಮಾಜಿ ಸದಸ್ಯ ಅಚ್ಚುತಾನಂದ
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 27:- ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಈಗ ಜಾರಿಗೆ ತಂದಿರುವ ವರದಿಯನ್ನು ರದ್ದುಪಡಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಚ್ಚುತಾನಂದ ಸರ್ಕಾರವನ್ನು ಅಗ್ರಹಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪರಿಶಿಷ್ಟ ಜಾತಿಯ...








