ಕೋವಿಡ್-19 ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ವಿತರಣೆ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಸಹಾಯ ಧನ ಘೋಷಣೆ ಮಾಡಿದೆ. ಈ ಬಾರಿ ಚಾಲಕರ ಬ್ಯಾಂಕ್ ಗಳಿಗೆ ನೇರವಾಗಿ ವರ್ಗಾವಣೆ ಮಾಡಲು ಸರ್ಕಾರ ಸಿದ್ದತೆಯನ್ನು ಮಾಡಿಕೊಂಡಿದೆ. ಪರಿಹಾರ ಧನವನ್ನು ನೀಡಲು ಸೇವಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳ ಆಧಾರದ ಮೇಲೆ ಅವರ ಖಾತೆಗೆ ಡಿಬಿಟಿ ಮೂಲಕ ಹಣವನ್ನು...
Wonderful remedy for Hair fall: ವಿಧಾನ;- ಕೊಬ್ಬರಿ ಎಣ್ಣೆ 300ml ನಿಂಬೆರಸ 200ml ಆಲೋವೆರಾ ಗೊಜ್ಜು 200ml ಆಮ್ಲ ರಸ 200ml ಮದರಂಗಿ ರಸ 200ml ಸ್ವಚ್ಛವಾದ ಬಾದಾಮಿ ಎಣ್ಣೆ 200ml ಕರಿಬೇವಿನ ರಸ 200ml ವಿಧಾನ;- ಎಲ್ಲವನ್ನೂ ಚೆನ್ನಾಗಿ ಕಲಿಸಿ. ಸಣ್ಣ ಉರಿಯಲ್ಲಿ ಕಾಯಿಸಬೇಕು. ಎಣ್ಣೆ ಮಾತ್ರ ಉಳಿದ ನಂತರ ಶೋಧಿಸಿ ಕೊಳ್ಳಿ. ಇದನ್ನು ಪ್ರತಿದಿನ ಹಚ್ಚುತ್ತಾ ಬಂದರೆ ಕೂದಲು ಉದುರುವುದು ನಿಲ್ಲುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:...
ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಸ್ಯಾಂಡಲ್ವುಡ್ ಕಲಾವಿದರಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್ ಗಳಾಗಿ 'ಭುವನಂ ಕೋವಿಡ್ ಹೆಲ್ಪ್ 24/7' ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ...
ಸುಖ ಮತ್ತು ದು:ಖ ಒಂದನ್ನೊಂದು ಒಟ್ಟಿಗೆ ಭೇಟಿಯಾದುದ್ದನ್ನು ಯಾರು ನೋಡಿರಲು ಸಾಧ್ಯವಿಲ್ಲ. ಆದರೆ ಸುಖವನ್ನ ಹರಸುತ್ತ ಹೊರಟವರು ಸುಖಕ್ಕೆ ಬದಲಾಗಿ ದು:ಖವನ್ನು ಹಾಗು ದು:ಖದಲ್ಲಿ ಇರುವವರು ದು:ಖದ ನಂತರ ಸುಖವನ್ನು ಭೇಟಿಯಾಗಿರಬಹುದು. ಆದರೆ ಸುಖ ಮತ್ತು ದು:ಖ ಒಟ್ಟಿಗೆ ಭೇಟಿಯಾಗಿರುವುದನ್ನು ನೋಡಿರಲು ಸಾಧ್ಯವೆ? ಯಾರಾದರೂ ಭೇಟಿ ಮಾಡಿರುವವರು ಇರಬಹುದೆ? ಎಂಬ ಪ್ರಶ್ನೆಗೆ ಉತ್ತರವನ್ನು ಹುಡುಕಿದರೆ ಸಿಗುವ ಉತ್ತರ ಪ್ರಶ್ನೆಯಾಗಿಯೇ ಉಳಿಯಬಹುದು. ಬುದ್ಧ ಆಸೆಯೇ ದು:ಖಕ್ಕೆ ಮೂಲ ಕಾರಣ ಎಂದು ಹೇಳಿರುವುದು...
ಪೀಳಿಗೆಯಿಂದ ಪೀಳಿಗೆಗೆ ಜನರ ಜೀವನಶೈಲಿಯು ಬದಲಾಗುತ್ತ ಬಂದಿದೆ. ಈ ಆಧುನಿಕ ಜೀವನಶೈಲಿಯಿಂದಾಗಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ವಾಸಿಸುವವರಲ್ಲಿ ಆರೋಗ್ಯವು ಕ್ಷೀಣಿಸುತ್ತಿದೆ. ಇದಕ್ಕೆ ಮೂಲ ಕಾರಣವೆಂದರೆ ಯುವ ಜನತೆ ಫಾಸ್ಟ್ ಫುಡ್, ಕ್ಷಣಿಕ ಸುಖದ ಹಿಂದೆ ಬಿದ್ದಿರುವುದು. ಈ ದಿನಗಳಲ್ಲಿ ಯಾರಿಗು ತಿಳಿದಿಲ್ಲದ ಕೊರೋನದಂತಹ ಅಥವಾ ಒಂದು ಲಕ್ಷಕ್ಕೆ ಕೆಲವರಿಗೆ ಮಾತ್ರ ಪರಿಣಾಮ ಬೀರುವ ರೋಗಗಳು ಮತ್ತು ಕಾಯಿಲೆಗಳು ಈ ದಿನಗಳಲ್ಲಿ ವ್ಯಾಪಕವಾಗಿ ಹರಡಿವೆ. ಅದು ಮಾರ್ಪಟ್ಟಿರುವ ವಾಸ್ತವದ ಬಗ್ಗೆ ಹೆಚ್ಚು...
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದಲ್ಲಿ ಚನ್ನಕೇಶವ ಸ್ವಾಮಿಯ ಮೂಲ ವಿಗ್ರಹ ಪತ್ತೆಯಾಗಿದೆ. ಪ್ರಾಚೀನ ಕಾಲದಿಂದಲೂ ಚನ್ನಕೇಶವ ಸ್ವಾಮಿಯ ಮೂಲ ನೆಲೆ ಹಾಲೇಬೇಲೂರು ಎಂಬ ಪ್ರತಿಪಾದನೆ ಇದ್ದು ಇದಕ್ಕೆ ಸಾಕ್ಷಿ ಎಂಬಂತೆ ಗ್ರಾಮದಲ್ಲಿ ಹೊಯ್ಸಳರ ಕಾಲದ ದೇವಾಲಯವಿದೆ. ಇದೇ ಗ್ರಾಮದಲ್ಲಿ ಹೊಯ್ಸಳರು ಚನ್ನಕೇಶವ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಪಾಳೆಗಾರರ ದಾಳಿಯ ಭಯದಿಂದ ಚನ್ನಕೇಶವನ ದೇವಸ್ಥಾನ ನಿರ್ಮಾಣ ಯೋಜನೆ ಬೇಲೂರಿಗೆ ಸ್ಥಳಾಂತರವಾಯಿತು. ಈ ಕಾರಣದಿಂದಲೇ ಗ್ರಾಮಕ್ಕೆ ಹಳೇಬೇಲೂರು ಎಂಬ ಹೆಸರು...
ಮೌರ್ಯ ಆಸ್ಪತ್ರೆ ಮೈಸೂರು ಸಹಯೋಗದೊಂದಿಗೆ ಆರೆಂಜ್ ಸೇವಾ ಸಂಸ್ಥೆಯು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಜಿಲ್ಲೆಯ ಚಿಕ್ಕಂಕನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ದಿನಾಂಕ ೨೦/೦೩/೨೦೨೧ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ರ ತನಕ ನಡೆಸಿದರು. ಹಾಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೊಲಿಗೆ ತರಬೇತಿ ಪ್ರಮಾಣ...