Latest News

ಸತ್ಯದ ಜೊತೆ ಬದುಕುವವನು ಯಾರಿಗೂ ಹೆದರಬೇಕಾಗಿಲ್ಲ ” ಸಾಕ್ರೆಟಿಸ್………

  ಕ್ರಿಸ್ತ ಪೂರ್ವ 399 ಇಸವಿಯ ಆಸುಪಾಸಿನಲ್ಲಿ ಬದುಕಿದ್ದ ಪಾಶ್ಚಾತ್ಯ ಸಂಸ್ಕೃತಿಯ ಅತ್ಯದ್ಬುತ ಚಿಂತಕ, ಗ್ರೀಕ್ ದೇಶದ ಅಥೆನ್ಸ್ ನ ಈ ಸಾಕ್ರೆಟಿಸ್. ಮತ್ತೊಬ್ಬ ಅದ್ಭುತ ತತ್ವಜ್ಞಾನಿ ಪ್ಲೋಟೋ ಕೂಡ ಇವರ ಶಿಷ್ಯರೇ ಆಗಿದ್ದರು. ಬಹುತೇಕ ಭಾರತದ ಗೌತಮ ಬುದ್ಧ, ಚೀನಾದ ಕನ್ಫ್ಯೂಷಿಯಸ್, ಲಾವೋತ್ಸೇ ಎಂಬ ಜಗತ್ತಿನ ಅತ್ಯದ್ಭುತ ಚಿಂತಕರ ರೀತಿಯಲ್ಲಿಯೇ ಕ್ರಿಸ್ತಪೂರ್ವ ಕಾಲಘಟ್ಟದ, ನಾಗರಿಕತೆಯ ಪ್ರಾರಂಭದ ಹಂತದಲ್ಲೇ ಮನುಷ್ಯನ ಅಂತಃಶಕ್ತಿ ಮತ್ತು ಸಾಮಾಜಿಕ ವ್ಯವಸ್ಥೆಯ ಬಗ್ಗೆ ಅತ್ಯಮೂಲ್ಯ ಸಾರ್ವತ್ರಿಕ...
Latest News

KSCCF ನೇಮಕಾತಿ 2026: ಪಿಯುಸಿ ಮತ್ತು ಪದವೀಧರರಿಗೆ ಸಹಕಾರಿ ವಲಯದಲ್ಲಿ ಉದ್ಯೋಗದ ಅವಕಾಶ

  ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನತೆಗೆ ಮತ್ತೊಂದು ಹೊಸ ಅವಕಾಶ ತೆರೆದಿದೆ. ಸಾಮಾನ್ಯವಾಗಿ ಪೊಲೀಸ್, ಶಿಕ್ಷಣ ಅಥವಾ ಕಂದಾಯ ಇಲಾಖೆಗಳ ನೇಮಕಾತಿಗಳು ಹೆಚ್ಚು ಗಮನ ಸೆಳೆಯುತ್ತವೆ. ಆದರೆ ಈ ಬಾರಿ ಸಹಕಾರಿ ಕ್ಷೇತ್ರದಲ್ಲಿಯೇ ಉದ್ಯೋಗ ಅವಕಾಶಗಳು ಪ್ರಕಟವಾಗಿದ್ದು, ಹಲವು ಅಭ್ಯರ್ಥಿಗಳ ಗಮನ ಸೆಳೆಯುತ್ತಿದೆ. ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳ ನಿಯಮಿತ (KSCCF)  ಸಂಸ್ಥೆ ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ...
Latest News

ಸಿಸಿಬಿ ದಾಳಿ: ಸಾತಗಳ್ಳಿಯಲ್ಲಿ ಎಂಡಿಎಂಎ ಮಾದಕ ವಸ್ತು ವಶ, ಮೂವರು ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರ ಸಿಸಿಬಿ ಪೊಲೀಸರು ಪಡೆದ ಖಚಿತ ಮಾಹಿತಿಯ ಮೇರೆಗೆ ದಿನಾಂಕ 03/02/2026 ರಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಸಮೀಪ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರೂ.1,20,000/- ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ (MDMA) ಮಾದಕ ಪದಾರ್ಥವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳು...
Latest News

ಮೂರು ದಶಕಗಳ ಜನಸೇವೆಗೆ ರಾಷ್ಟ್ರಮಟ್ಟದ ಗೌರವ: ರೊ. ಡಾ. ಎಂ. ಪಿ. ವರ್ಷ ಅವರಿಗೆ ‘ಜನ್ ಉತ್ಸವ್ ನ್ಯಾಷನಲ್ ಅಚಿವರ್ಸ್ ಪ್ರಶಸ್ತಿ–2025’

ಮೈಸೂರು:- ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ನಿರಂತರವಾಗಿ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ, ಕ್ರೆಡಿಟ್–ಐ ಸಂಸ್ಥೆ, ಮೈಸೂರು ಇದರ ಸಂಸ್ಥಾಪಕರೂ ಹಾಗೂ ರೋಟರಿ ಕ್ಲಬ್ ಆಫ್ ಸೇವಾ ಮೈಸೂರು ಇದರ ಸಂಸ್ಥಾಪಕ ಅಧ್ಯಕ್ಷರೂ ಆದ ರೊ. ಡಾ. ಎಂ. ಪಿ. ವರ್ಷ ಅವರಿಗೆ ಪ್ರತಿಷ್ಠಿತ ಜನ್ ಉತ್ಸವ್ ನ್ಯಾಷನಲ್ ಅಚಿವರ್ಸ್ ಪ್ರಶಸ್ತಿ–2025 ಪ್ರದಾನ ಮಾಡಲಾಗಿದೆ. ಈ ಗೌರವವನ್ನು ಭಾರತೀಯ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ನೀಡಲಾಗಿದೆ....
Latest News

ಹನುಮಾನ್ ಚಾಲೀಸಾ ಮಾಹಾಪಾರಾಯಣ ರಥೋತ್ಸವಕ್ಕೆ ಎಲ್. ನಾಗೇಂದ್ರ ಚಾಲನೆ: ಫೆ.14ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮಹಾಯಜ್ಞ

ಮೈಸೂರು: ಮೈಸೂರಿನ ಅವಧೂತ ದತ್ತಪೀಠದಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಫೆಬ್ರವರಿ 14 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀ ಹನುಮಾನ್ ಚಾಲೀಸಾ ಮಾಹಾಪಾರಾಯಣ ಮಹಾಯಜ್ಞದ ಅಂಗವಾಗಿ ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ರಥೋತ್ಸವ ಹಾಗೂ ಜನಜಾಗೃತಿ ಪ್ರಚಾರಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು. ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿ ಹನುಮಾನ್ ಚಾಲೀಸಾ ಪಾರಾಯಣ ರಥೋತ್ಸವದ ಪ್ರಚಾರ ವಾಹನ ಹಾಗೂ ಹನುಮಾನ್ ಟ್ಯಾಬ್ಲೋ ಸ್ಥಬ್ಧಚಿತ್ರದ ವಾಹನಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ...
Latest News

ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಕೆ.ಬಿ. ಲಿಂಗರಾಜುಗೆ ಆತ್ಮೀಯ ಅಭಿನಂದನೆ

ಗೌರವ ಡಾಕ್ಟರೇಟ್ ಪಡೆದ ಕೆ.ಬಿ. ಲಿಂಗರಾಜುಗೆ ಮಾಜಿ ಶಾಸಕ ಎಲ್. ನಾಗೇಂದ್ರರಿಂದ ಅಭಿನಂದನೆ ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಕೆ.ಬಿ. ಲಿಂಗರಾಜು ಅವರನ್ನು ಮಾಜಿ ಶಾಸಕ ಎಲ್. ನಾಗೇಂದ್ರ ಅವರು ಆತ್ಮೀಯವಾಗಿ ಅಭಿನಂದಿಸಿದರು. ಈ ಅಭಿನಂದನಾ ಕಾರ್ಯಕ್ರಮವು ಮೈಸೂರಿನಲ್ಲಿ ನಡೆದಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಸಾಮಾಜಿಕ ನಾಯಕರು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ಪಾಲ್ಗೊಂಡು ಪುರಸ್ಕೃತರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ...
Latest News

ಜ್ಞಾನಕ್ಕೆ ಶಿಕ್ಷಣ, ಉದ್ಯೋಗಕ್ಕೆ ಕೌಶಲ್ಯ ಅಗತ್ಯ: ರಾಜ್ಯ ಶಿಕ್ಷಣ ನೀತಿ ಕಾರ್ಯಾಗಾರದಲ್ಲಿ ಪ್ರೊ. ಎನ್.ಕೆ. ಲೋಕನಾಥ್ ಅಭಿಮತ

ಮೈಸೂರು, ಫೆ.04:- ಇಂದಿನ ಬದಲಾಗುತ್ತಿರುವ ಜ್ಞಾನಾಧಾರಿತ ಹಾಗೂ ತಂತ್ರಜ್ಞಾನ ಚಾಲಿತ ಯುಗದಲ್ಲಿ ಶಿಕ್ಷಣವು ಕೇವಲ ಪಠ್ಯಪುಸ್ತಕಗಳಲ್ಲೇ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಮೌಲ್ಯ ಮತ್ತು practically ಉಪಯೋಗವಾಗುವ ಜ್ಞಾನವನ್ನು ಬೆಳೆಸುವತ್ತ ಕೇಂದ್ರೀಕೃತವಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನ್ಯ ಉಪ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಅವರು ಹೇಳಿದರು. ನಗರದ ಕುವೆಂಪುನಗರದಲ್ಲಿರುವ ಬಾಸುದೇವ ಸೋಮಾನಿ ಕಾಲೇಜು ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಾಪಕರ ಸಂಘದ ಸಹಯೋಗದಲ್ಲಿ  “ರಾಜ್ಯ ಶಿಕ್ಷಣ ನೀತಿ–2024–25” ಎಂಬ ವಿಷಯದ...
Latest News

ಜ್ಞಾನವನ್ನು ಸರಿಯಾದ ಸಮಯದಲ್ಲಿ ಅಳವಡಿಸಿಕೊಂಡರೆ ಮಾತ್ರ ಉನ್ನತ ಸ್ಥಾನ ಸಾಧ್ಯ – ಡಿಸಿಪಿ ಕೆ.ಎಸ್. ಸುಂದರ್ ರಾಜು

ಜ್ಞಾನ ಎಂಬುದು ಯಾರ ಸ್ವತ್ತಲ್ಲ ಅದನ್ನು ಸರಿಯಾದ ಸಮಯದಲ್ಲಿ ಅಳವಡಿಸಿಕೊಂಡರೇ ಮಾತ್ರ ಉನ್ನತ ಸ್ಥಾನ ಕಟ್ಟಿಟ್ಟ ಬುತ್ತಿ- ಡಿ.ಸಿ.ಪಿ ಕೆ ಎಸ್ ಸುಂದರ್ ರಾಜು. ಮೈಸೂರು, ಫೆ.03:-“ಜ್ಞಾನ ಎಂಬುದು ಯಾರ ಸ್ವತ್ತಲ್ಲ. ಅದನ್ನು ಯಾವ ಸಮಯದಲ್ಲಿ, ಹೇಗೆ ಅಳವಡಿಸಿಕೊಳ್ಳುತ್ತೇವೆ ಎಂಬುದೇ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಸರಿಯಾದ ಸಮಯದಲ್ಲಿ ಜ್ಞಾನವನ್ನು ಬಳಸಿಕೊಂಡರೆ ಉನ್ನತ ಸ್ಥಾನ ಸಾಧಿಸುವುದು ಕಟ್ಟಿಟ್ಟ ಬುತ್ತಿ” ಎಂದು ಮೈಸೂರು ನಗರದ ಡಿಸಿಪಿ ಕೆ.ಎಸ್. ಸುಂದರ್ ರಾಜು ಅವರು ಅಭಿಪ್ರಾಯಪಟ್ಟರು....
Latest News

ಜೆಡಿಎಸ್ ಏಕಚಕ್ರಾಧಿಪತ್ಯಕ್ಕೆ ಸವಾಲು: ಕೆಆರ್ ನಗರ ರಾಜಕೀಯ ಕಾದಾಟ

ಕೆಆರ್ ನಗರದಲ್ಲಿ ಜೆಡಿಎಸ್ ಬಿಕ್ಕಟ್ಟು: ನಾಯಕತ್ವಕ್ಕಾಗಿ ಜಿಟಿ–ಸಾರಾ ಶಕ್ತಿ ಪ್ರದರ್ಶನ ವಿಶೇಷ ವರದಿ:-ವಡ್ಡರಕೊಪ್ಪಲು ಶಿವರಾಮು. ಕೆಆರ್ ನಗರ ರಾಜಕೀಯದ ಕೇಂದ್ರಬಿಂದು: ಜಿಟಿ ದೇವೇಗೌಡರ ಶಕ್ತಿ vs ಸಾರಾ ಮಹೇಶ್ ಪ್ರಭಾವ ಕೆ ಆರ್ ನಗರ. ಫೆ. 03:- ಮೈಸೂರು ಜಿಲ್ಲೆಯ ಜೆಡಿಎಸ್ ಪಕ್ಷದಲ್ಲಿಗ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಾಜಿ ಸಚಿವ ಸಾರಾ ಮಹೇಶ್ ಅವರ ನಡುವೆ ನಿನಾ...
Latest News

ಬಡ ರೋಗಿಗಳ ಜೀವ ಹಿಂಡುವ ಖಾಸಗಿ ಆಸ್ಪತ್ರೆ: ಮಮತಗಂಗಾ ಹೆರಿಗೆ ಆಸ್ಪತ್ರೆಯಲ್ಲಿ ಭೀಕರ ವಂಚನೆ ಬೆಳಕಿಗೆ

  ಮೃತ ಮಹಿಳೆಮಾಹಿತಿ ಮರೆಮಾಚಿದ ಆರೋಪ: ಪಟ್ಟಣದ ಮಮತಗಂಗಾ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ವರದಿ:-ವಡ್ಡರಕೊಪ್ಪಲುಶಿವರಾಮು. ಕೆ ಆರ್ ನಗರ. ಫೆ. 03:- ಬಡ ರೋಗಿಗಳ ಜೀವವನ್ನು ಹಿಂಡುತ್ತಿರುವ ಖಾಸಗಿ ಆಸ್ಪತ್ರೆಗಳು ಮಹಿಳೆಯ ಜೀವವನ್ನು ಬಲಿಪಡೆದು ಮೃತ ಮಾಹಿತಿಯನ್ನು ಪೋಷಕರಿಗೆ ತಿಳಿಸದೆ ವಂಚನೆ ಮಾಡಿದ ಪ್ರಕರಣ ಪಟ್ಟಣದ ಮಮತಗಂಗಾ ಹೆರಿಗೆ ಆಸ್ಪತ್ರೆಯಲ್ಲಿ ಇಂದು ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಸಾವನ್ನು ಮಾಹಿತಿ ಮರೆಮಾಚಿದ ಆರೋಪ: ಪಟ್ಟಣದ ಮಮತಗಂಗಾ ಆಸ್ಪತ್ರೆ ವಿರುದ್ಧ ಗಂಭೀರ...
1 35 36 37 38 39 62
Page 37 of 62