Latest News

ಬಡವರ ಸಂವಿಧಾನಬದ್ಧ ಕೆಲಸದ ಹಕ್ಕನ್ನು ವಿಬಿ ಜಿ ರಾಮ್ ಜಿ ಕಸಿದುಕೊಂಡಿದೆ

   ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್ ಎಸ್ ಎಸ್  ಹುನ್ನಾರ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 27 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ...
Latest News

ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ವೃದ್ಧಿಗಾಗಿ ಕೂಡಲೇ ಮೂಗನಹುಂಡಿ ಏತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹ : ಜಿ ಟಿ ದೇವೇಗೌಡ

ಬೋರ್ ವೆಲ್ ಗಳನ್ನು ಸಾವಿರ ಅಡಿ ಆಳ ಕೊರೆದರು ಅಂತರ್ಜಲವಿಲ್ಲದೆ ನೀರು ಸಿಗುತ್ತಿಲ್ಲ, ಜಾನುವಾರು ಗಳಿಗೆ ಕುಡಿಯಲು ನೀರಿಲ್ಲ ಆದ್ದರಿಂದ ತುರ್ತಾಗಿ ಮೂಗನಹುಂಡಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನ ಗೊಳಿಸುವಂತೆ ಸಚಿವರಾದ ಶ್ರೀ ಬೋಸರಾಜ್ ರವರಲ್ಲಿ ಶಾಸಕರಾದ ಜಿ ಟಿ ದೇವೇಗೌಡರು ಮನವಿ ಮಾಡಿದರು… ಇಂದು ವಿಧಾನಸಭೆ ಅಧಿವೇಶನ ದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ಶಾಸಕರು, ನಮ್ಮದು ಖುಷ್ಕಿ ಪ್ರದೇಶವಾಗಿದ್ದು ಯಾವಾಗಲು ಮಳೆ ಬರವುದಿಲ್ಲ.. ನನ್ನ...
Latest News

ಕಾಂಗ್ರೆಸ್ ಯಾವ ಪುರುಷಾರ್ಥಕ್ಕಾಗಿ ಇಂದು ಪಾದಯಾತ್ರೆ ಮಾಡುತ್ತಿದೆ?

  VB-GRAM-G ಎನ್ನುವಂತಹ ಒಂದು ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಯೋಜನೆಯನ್ನು ಕೇಂದ್ರ ಸರಕಾರ ಮಾಡಿದೆ. ಗ್ರಾಮೀಣ ಜನರಿಗೆ ಜೀವನ ಪರ್ಯಂತ ಉದ್ಯೋಗ ಖಾತ್ರಿ ನೀಡುವ ಯೋಜನೆಯಾಗಿ ಇದನ್ನು ಪರಿಷ್ಕರಿಸಿ ಜಾರಿ ಮಾಡಿದೆ. ಆದರೆ ಕಾಂಗ್ರೆಸ್ ಇದನ್ನು ಬಹಳ ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡಿ ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ನ ವಿರೋಧಕ್ಕೆ ಕಾರಣ ಏನು ಅಂತ ತಿಳಿದರೆ ಇದು ತೀರಾ ನಗೆಪಾಟಲಿನ ಸಂಗತಿ ಅನ್ನುವುದು ನಿಮಗೆಲ್ಲ ಅರ್ಥವಾಗುತ್ತದೆ. ಒಂದು ಕಾಯ್ದೆಯ ಮುಖಾಂತರ...
Latest News

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಂಭ್ರಮ

ಮೈಸೂರು :- ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮೈಸೂರು ಇಲ್ಲಿ ದಿನಾಂಕ 27.01.2026 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದೇಶದ ಇತಿಹಾಸದಲ್ಲಿ ಮಹಿಳಾ ಸಬಲೀಕರಣಕ್ಕೆ ಮಹತ್ವದ ತಿರುವು ನೀಡಿದ ದಿನವೆಂದರೆ 1966 ರಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರು ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ. ಈ ಐತಿಹಾಸಿಕ ಸಂದರ್ಭವನ್ನು ಸ್ಮರಿಸುವ ಉದ್ದೇಶದಿಂದ ಹಾಗೂ ಮಹಿಳೆಯರ ಸಾಧನೆ, ಹಕ್ಕುಗಳು ಮತ್ತು...
Latest News

ಸಿದ್ದರಾಮಯ್ಯ ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಒಂದು ಲಕ್ಷಕ್ಕೂ ಹೆಚ್ಚು ಸಾಲದ ಹೊರೆಯನ್ನು ಹೊರಿಸಿದ ಸಾಧನೆ ಮಾಡಿದ್ದಾರೆ : ಮಾಜಿ ಸಚಿವ ಸಾರಾ ಮಹೇಶ್

    ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಜ. 27:- ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದ ಖಜನೆ ಲೂಟಿ ಮಾಡಿದ್ದಲ್ಲದೆ 8 ಲಕ್ಷ ಕೋಟಿ ಸಾಲ ಮಾಡಿ ರಾಜ್ಯದ ಆಸ್ತಿಯನ್ನು ಅಡವಿಟ್ಟಿದ್ದಾರೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ಗುಡಿಗಿದರು. ಪಟ್ಟಣದ ಈಶ್ವರ ನಗರದಲ್ಲಿ ನಡೆದ ಮರಳಿ ಮತ್ತೆ ಮನೆಗೆ ಎಂಬ ಕಾರ್ಯಕ್ರಮದಲ್ಲಿ ದಲಿತ ಮುಖಂಡ ಮತ್ತು ಪುರಸಭಾ ಮಾಜಿ ಅಧ್ಯಕ್ಷೆ...
Latest News

ಜನವರಿ 28 ಮತ್ತು 29 ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

  ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ:28.01.2026 ಮತ್ತು 29.01.2026ರ ಸಂಜೆ 7ಕ್ಕೆ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ‘ತಟ್ಟೆ ಇಡ್ಲಿ ರಾದ್ಧಾಂತ’ ಪತ್ತೇದಾರಿ ಹಾಸ್ಯ ನಾಟಕ ಪ್ರದರ್ಶಿಸಲಿದೆ. ರಂಗಾಯಣದ ಹಿರಿಯ ಕಲಾವಿದ ಮಾಯಸಂದ್ರ ಕೃಷ್ಣಪ್ರಸಾದ್ ರಚಿಸಿ, ನಿರ್ದೇಶಿಸಿರುವ ಈ ನಾಟಕಕ್ಕೆ ಮಧು ನೀನಾಸಂ ಬೆಳಕಿನ ವಿನ್ಯಾಸ, ಹೆಚ್.ಕೆ. ದ್ವಾರಕಾನಾಥ್ ರಂಗವಿನ್ಯಾಸ, ಉದಿತ್ ಹರಿತಸ್ ಹಿನ್ನೆಲೆ ಸಂಗೀತವಿದೆ. ನಾಟಕಕ್ಕೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತಮ್ಮ ಪತ್ರಿಕೆಗಳ...
Latest News

ಮದುವೆ ಸಂಭ್ರಮದ ಮಧ್ಯೆಯೇ ರಶ್ಮಿಕಾ ಹೊಸ ಸಿನಿಮಾ! ಮತ್ತೆ ಒಂದಾಗ್ತಾ ಇದ್ದಾರೆ ‘ಗೀತಾ ಗೋವಿಂದಂ’ ಜೋಡಿ?

ಟಾಲಿವುಡ್‌ನಲ್ಲಿ ಕೆಲವು ಜೋಡಿಗಳು ತೆರೆ ಮೇಲೆ ಕಾಣಿಸಿಕೊಂಡರೆ ಸಾಕು, ಅಭಿಮಾನಿಗಳ ಮನಸ್ಸು ತಾನೇ ಹಬ್ಬದ ವಾತಾವರಣಕ್ಕೆ ಹೋಗಿಬಿಡುತ್ತದೆ. ಅಂಥದ್ದೇ ಒಂದು ಮೋಸ್ಟ್ ಫೇವರಿಟ್ ಜೋಡಿ ಎಂದರೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ. ಈ ಜೋಡಿ ಮತ್ತೆ ಒಂದಾಗುತ್ತಿದೆ ಎಂಬ ಸುದ್ದಿ ಕೇಳುತ್ತಿದ್ದಂತೆ, ಸಿನಿಪ್ರೇಮಿಗಳಲ್ಲಿ ಭಾರೀ ಕುತೂಹಲ ಮತ್ತು ಸಂಭ್ರಮ ಮನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಫೆಬ್ರವರಿ 26ರಂದು ವಿಜಯ್–ರಶ್ಮಿಕಾ ಮದುವೆ ಎಂಬ ವದಂತಿಯ ನಡುವೆಯೇ,...
Latest News

ನಿಮಗೆ ಬರುವ ‘ಗೃಹಲಕ್ಷ್ಮಿ ಬ್ಯಾಂಕ್’ ಎಂಬ ಸುದ್ದಿ? ಇಲ್ಲಿದೆ ಸಂಪೂರ್ಣ ನಿಜ ಇದರಿಂದ ನಿಮ್ಮ ಜೀವನದಲ್ಲಿ ಸ್ವಂತ ಉದ್ಯೋಗಿಗಳಾಗುವಿರಿ

ನಿಮಗೆ ಬರುವ ‘ಗೃಹಲಕ್ಷ್ಮಿ ಬ್ಯಾಂಕ್’ ಎಂಬ ಸುದ್ದಿ? ಇಲ್ಲಿದೆ ಸಂಪೂರ್ಣ ನಿಜ ಇದರಿಂದ ನಿಮ್ಮ ಜೀವನದಲ್ಲಿ ಸ್ವಂತ ಉದ್ಯೋಗಿಗಳಾಗುವಿರಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರಿಯಾದ ಉದ್ಯೋಗದ ಮಾಹಿತಿ ಸಿಗುವುದು ಅತ್ಯಂತ ಮುಖ್ಯ. ನಮ್ಮ ವೇದಿಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗಗಳು, ಖಾಸಗಿ ವಲಯದ ಉದ್ಯೋಗಾವಕಾಶಗಳು, ನೇಮಕಾತಿ ಅಧಿಸೂಚನೆಗಳು, ಅರ್ಜಿ ವಿಧಾನ, ಅರ್ಹತೆ, ಪರೀಕ್ಷಾ ದಿನಾಂಕ ಮತ್ತು ಫಲಿತಾಂಶಗಳನ್ನು ನಿಖರವಾಗಿ ಹಾಗೂ ಸರಳ ಕನ್ನಡದಲ್ಲಿ ಒದಗಿಸುತ್ತದೆ.   ಗ್ರಾಮೀಣ ಯುವಕರಿಂದ...
Latest News

ದೇಶಭಕ್ತಿ……. ಭಾರತೀಯರಾದ ನಾವು…..

    ನಾನು ಹಿಂದೂ, ನಾನು ಮುಸ್ಲಿಂ, ನಾನು ಸಿಖ್, ನಾನು ಕ್ರಿಶ್ಚಿಯನ್, ನಾನು ಬೌದ್ಧ, ನಾನು ಜೈನ, ನಾನು ಲಿಂಗಾಯತ, ನಾನು ಒಕ್ಕಲಿಗ, ನಾನು ದಲಿತ. ನಾನು………….. ಇಲ್ಲ, ನೀವು ಈ ಎಲ್ಲವನ್ನೂ ಮೀರಿ ಮೊದಲು ಭಾರತೀಯರು…. We the people of India……… ಹೀಗೆ ಹೇಳಿದ್ದು ಭಾರತ ಗಣರಾಜ್ಯಗಳ ಒಕ್ಕೂಟದ ಸಂವಿಧಾನ…… ವೇದ ಉಪನಿಷತ್ತುಗಳು, ಭಗವದ್ಗೀತೆ – ಖುರಾನ್ – ಬೈಬಲ್ – ಗ್ರಂಥ ಸಾಹಿಬ್ –...
Latest News

ಒಂದಷ್ಟು ಸಂಕಲ್ಪಗಳು…..

ಹೊಸ ಆಶಯಗಳ ಕನಸು ಕಾಣಲು ಯಾರ ಅಪ್ಪಣೆಯ ಅವಶ್ಯಕತೆಯೂ ಇಲ್ಲ…… ಕನಸೆಂಬ ಹುಚ್ಚು ಕುದುರೆಯನೇರಿ ಸವಾರಿ ಮಾಡುತ್ತಾ………. ಒಂದು ವೇಳೆ ಏನಾದರು ಪವಾಡ ನಡೆದು ನಾನು ಕರ್ನಾಟಕದ ಮುಖ್ಯಮಂತ್ರಿಯಾದರೇ……. ಒಂದೇ ವರ್ಷದಲ್ಲಿ ರಾಜ್ಯದ ರಸ್ತೆಗಳಲ್ಲಿ ಈಗ ಆಗುತ್ತಿರುವ ಅಪಘಾತಗಳಲ್ಲಿ ಶೇಕಡ 70% ರಷ್ಟು ತಡೆಯಬಲ್ಲೆ. ಎರಡೇ ವರ್ಷದಲ್ಲಿ ಈಗ ಹಣಕ್ಕಾಗಿ ನಡೆಯುತ್ತಿರುವ ಕೊಲೆ, ದರೋಡೆ, ಕಳ್ಳತನದಲ್ಲಿ ಶೇಕಡ 60% ರಷ್ಟು ನಿಯಂತ್ರಿಸಬಲ್ಲೆ. ಎರಡೇ ವರ್ಷದಲ್ಲಿ ಮಹಿಳೆಯರ ಮೇಲೆ ಈಗ ಆಗುತ್ತಿರುವ...
1 38 39 40 41 42 62
Page 40 of 62