Latest News

ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯಕ್ಕೆ ಹೊಸ ಕುಲಪತಿ: ಪ್ರೊ. ಕೆ. ರಾಮಕೃಷ್ಣಯ್ಯ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಖ್ಯಾತ ರಂಗಕರ್ಮಿ ಹಾಗೂ ಶಿಕ್ಷಣ ತಜ್ಞರಾದ ಪ್ರೊ. ಕೆ. ರಾಮಕೃಷ್ಣಯ್ಯ ಅವರು ಸೋಮವಾರ (ಫೆಬ್ರವರಿ 23,2026) ಅಧಿಕಾರ ವಹಿಸಿಕೊಂಡರು. ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಜವಾಬ್ದಾರಿ ಸ್ವೀಕರಿಸಿದರು. ಪ್ರೊ. ರಾಮಕೃಷ್ಣಯ್ಯ ಅವರು ಹಲವು ವರ್ಷಗಳಿಂದ ಪ್ರದರ್ಶಕ ಕಲೆಗಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪ್ರಾಧ್ಯಾಪಕರಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದ...
Latest News

ನಾಯಕತ್ವ ಚರ್ಚೆಗಳ ಮಧ್ಯೆ ಡಾ. ಜಿ. ಪರಮೇಶ್ವರ್ ಕುಮಾರಸ್ವಾಮಿ ಭೇಟಿ: ರಾಜ್ಯ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಗಳ ಮಾತು

ವರದಿ:-ವಡ್ಡರಕೊಪ್ಪಲು ಶಿವರಾಮು. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಜೋರಾಗಿರುವ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ಭೇಟಿ ಹೊಸ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಮುಂದಿನ ನಾಯಕತ್ವದ ಪ್ರಶ್ನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಮಯದಲ್ಲಿ ಈ ಭೇಟಿ ನಡೆದಿರುವುದು ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ. ಮೂಲಗಳ ಪ್ರಕಾರ, ಇತ್ತೀಚೆಗೆ ಬೆಂಗಳೂರಿನ...
Latest News

ಗೋಪ್ಯ ಸ್ನೇಹದಿಂದ ಮದುವೆ ಮಾತಿನವರೆಗೆ: ವಿಜಯ್ ದೇವರಕೊಂಡ?ರಶ್ಮಿಕಾ ಸಂಬಂಧದ ಪಯಣ ಮತ್ತೆ ಚರ್ಚೆಯಲ್ಲಿ

ಹೈದರಾಬಾದ್: ದಕ್ಷಿಣ ಭಾರತದ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಸ್ನೇಹ ಹಾಗೂ ಪ್ರೀತಿಯ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಸುದ್ದಿಗಳಿಗೆ ಈಗ ಹೊಸ ತಿರುವು ಸಿಕ್ಕಿರುವಂತೆ ಕಾಣುತ್ತಿದೆ. ದೀರ್ಘಕಾಲದಿಂದ ತಮ್ಮ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಳ್ಳದೆ ಇದ್ದ ಈ ಜೋಡಿ ಈಗ ಜೀವನದ ಹೊಸ ಹಂತಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಸಿನಿರಂಗದಲ್ಲಿ ಮತ್ತೆ ಜೋರಾಗಿ ಕೇಳಿಬರುತ್ತಿವೆ. ಚಿತ್ರರಂಗದಲ್ಲಿ ಪರಿಚಯದಿಂದ ಆರಂಭವಾದ ವಿಜಯ್ ದೇವರಕೊಂಡ...
Latest News

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತ ಸಾಧ್ಯತೆ: ಬೇಡಿಕೆ ಈಡೇರಿಕೆಗಾಗಿ ವೈದ್ಯರ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸರ್ಕಾರಿ ವೈದ್ಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 11 ರಿಂದ ಹಂತ ಹಂತವಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈಮುಷ್ಕರದ  ಹೋರಾಟದಿಂದ ಸರ್ಕಾರಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ (ಒಪಿಡಿ) ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಅಗತ್ಯ ಇದ್ದಲ್ಲಿ ತುರ್ತು ಚಿಕಿತ್ಸಾ ಸೇವೆಗಳು ಮಾತ್ರ ಮುಂದುವರಿಯಲಿವೆ ಎಂದು ಮುಷ್ಕರಕ್ಕೆ ಸಜ್ಜಾಗಿರುವ ವೈದ್ಯರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ...
Latest News

ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ: ಜೈಲು ಸೌಲಭ್ಯಗಳ ಬಗ್ಗೆ ನ್ಯಾಯಾಧೀಶರ ಮುಂದೆ ಪ್ರಸ್ತಾಪ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ದರ್ಶನ್ ತಮ್ಮ ವಕೀಲರ ಮೂಲಕ ಹಾಗೂ ಸ್ವತಃ ನ್ಯಾಯಾಧೀಶರ ಗಮನಕ್ಕೆ ಹಲವು ವಿಷಯಗಳನ್ನು ತಂದರು. ಪ್ರಕರಣದ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಮತ್ತು ಸಾಧ್ಯವಾದರೆ ಪ್ರತಿದಿನವೂ ವಿಚಾರಣೆ ನಡೆಯುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ...
Latest News

ಮೈಸೂರು ಸಿಸಿಬಿ ಪೊಲೀಸರ ದಾಳಿ: ರೂ.10.30 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ವಶ – 4 ಆರೋಪಿಗಳ ಬಂಧನ

ಮೈಸೂರು, ಫೆ.23: ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇತ್ತೀಚಿನ ದಾಳಿಯಲ್ಲಿ ರೂ.10,30,800 ಮೌಲ್ಯದ 103 ಗ್ರಾಂ 88 ಮಿಲಿ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಸುಮಾರು ರೂ.8 ಲಕ್ಷ ಮೌಲ್ಯದ ಇನೋವಾ ಕಾರನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್...
Latest News

ಆದಿವಾಸಿಗಳು ಪುರಾತನ ಸಂಸ್ಕೃತಿ, ಜ್ಞಾನದ ವಾರಸುದಾರರು : ಎಂ.ಆರ್. ಗಂಗಾಧರ್

ಮೈಸೂರು, ಫೆ.23:- ಆದಿವಾಸಿಗಾಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಆರ್. ಗಂಗಾಧರ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಡೆದ ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ ಕುರಿತು ನಡೆದ ಎರಡು...
Latest News

ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹವೆಂದ ಅಮಿತ್ ದೇವರಹಟ್ಟಿ ಆರೋಪ

ಕುಟುಂಬ ರಾಜಕಾರಣ ಆರೋಪ: ಶಾಸಕ ಡಿ.ರವಿಶಂಕರ್ ವಿರುದ್ಧ ಅಮಿತ್ ದೇವರಹಟ್ಟಿ ಟೀಕೆ ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್. ನಗರ. ಫೆ. 23:- ಚುನಾವಣೆ ಕಳೆದು ಮೂರು ವರ್ಷವಾದರು ತನ್ನ ತಂದೆಯನ್ನು ಎಂ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಅಧಿಕಾರವನ್ನು ತಮ್ಮ ಕುಟುಂಬದಲ್ಲಿಯೇ ಇಟ್ಟುಕೊಳ್ಳುವ ಮೂಲಕ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ದ್ರೋಹವೆಸಗಿದ್ದಾರೆ ಎಂದು ಶಾಸಕ ಡಿ ರವಿಶಂಕರ್ ವಿರುದ್ಧ...
Latest News

ಜಾಗತಿಕ ಉದ್ಯೋಗ ಸವಾಲುಗಳಿಗೆ ತಳಮಟ್ಟದ ನವೀನತೆ ಅಗತ್ಯ: ತಜ್ಞರ ಅಭಿಪ್ರಾಯ

ಮೈಸೂರು:- 2030ರ ವೇಳೆಗೆ ಜಗತ್ತಿನಾದ್ಯಂತ ಸುಮಾರು 800 ಮಿಲಿಯನ್ ಜನರು ಉದ್ಯೋಗಕ್ಕಾಗಿ ಎದುರು ನೋಡಲಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಸರ್ಕಾರಗಳು ಹಾಗೂ ಉದ್ಯೋಗ ಕ್ಷೇತ್ರಕ್ಕೆ ಮಾತ್ರ ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ತಳಮಟ್ಟದ ನವೀನ ಪ್ರಯತ್ನಗಳು ಹಾಗೂ ಸಹಸೃಜನ (Co-creation) ಮಾದರಿಗಳ ಅನುಸರಣೆ ಅತ್ಯಂತ ಅಗತ್ಯವಾಗಿದೆ ಎಂದು ರಾಕುಟೆನ್ ಇಂಡಿಯಾ ಎಂಟರ್ಪ್ರೈಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಹಾಗೂ ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಂತರರಾಷ್ಟ್ರೀಯ...
Latest News

ಫೆಬ್ರುವರಿ 30 ಸಿನಿಮಾ ಬಿಡುಗಡೆಗೆ ಉತ್ತಮ ಸ್ಪಂದನೆ: ನಿರ್ದೇಶಕ ಎಂ.ಎಲ್. ಪ್ರಶಾಂತ್

ಮೈಸೂರು :- ತಮ್ಮ ನಿರ್ದೇಶನದಲ್ಲಿ ಹಾಗೂ ಜೋಸೆಫ್ ಬೇಬಿ ನಿರ್ಮಾಣದಲ್ಲಿ ಮೂಡಿಬಂದಿರುವ “ಫೆಬ್ರುವರಿ 30” ಹೆಸರಿನ ಸುಮಾರು 93 ನಿಮಿಷಗಳ ಕನ್ನಡ ಚಲನಚಿತ್ರ ಈಗಾಗಲೇ ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಉತ್ತಮ ಸ್ಪಂದನೆ ದೊರೆತಿದೆ ಎಂದು ನಿರ್ದೇಶಕ ಎಂ.ಎಲ್. ಪ್ರಶಾಂತ್ ತಿಳಿಸಿದ್ದಾರೆ. ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಅವರು ಚಲನಚಿತ್ರ ಪ್ರೇಮಿಗಳಿಗೆ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಫೆಬ್ರುವರಿ 30” ಚಿತ್ರವು ರೋಚಕ ಹಾಗೂ ರಹಸ್ಯಮಯ...
1 3 4 5 6 7 39
Page 5 of 39