Latest News

ಪ್ರಾಣಿ ಪಕ್ಷಿಗಳಿಗೆ ನೆರವಾದ ಹೃದಯವಂತ ಕನ್ನಡಿಗರ ಬಳಗ

ಕೊರೋನಾ ಪ್ರಯುಕ್ತ ಲಾಕ್ಡೌನ್ ಇದ್ದ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಸುತ್ತಮುತ್ತಲ ಪ್ರದೇಶಗಲ್ಲಿರುವ ಪ್ರಾಣಿ-ಪಕ್ಷಿಗಳಿಗೆ ನೆರವಾದ ಮೈಸೂರಿನ ಹೃದಯವಂತ ಕನ್ನಡಿಗರ ಬಳಗವು ಪ್ರಾಣಿ ಪಕ್ಷಿಗಳಿಗೆ ಆಹಾರ ಹಾಗೂ ನೀರಿನ ವ್ಯವಸ್ಥೆಯನ್ನು ಒದಗಿಸಿದೆ. ಹಿರಿಯ ಸಾಹಿತಿ ಬನ್ನೂರು ರಾಜು ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಣ್ಣು ಹಂಪಲು ಸೇರಿದಂತೆ ಪ್ರಾಣಿ ಪಕ್ಷಿಗಳಿಗೆ ತಕ್ಕಂತೆ ವಿವಿಧ ಬಗೆಯ ಆಹಾರವನ್ನ ಹಾಗೂ ನೀರಿನ ವ್ಯವಸ್ಥೆಯನ್ನು ಬಳಗದ ಅಧ್ಯಕ್ಷ ಡಿ.ಪಿ.ಕೆ ಪರಮೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಬಳಗದ...
Latest News

ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ

ಬಡವರು ಯಾರೂ ಹಸಿವಿನಿಂದ ಮಲಗಬಾರದು, ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು. ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ...
Latest News

ನ್ಯಾಯ ಒದಗಿಸಬೇಕಾಗಿ ದ್ವಿತೀಯ ಪಿ.ಯು.ಸಿ. ಪುನರಾವರ್ತಿತ ವಿದ್ಯಾರ್ಥಿಗಳ ಬೇಡಿಕೆ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಗೊಳಿಸಲಾಗಿದೆ. ಆದರೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ರದ್ದುಗೊಳಿಸಿ ಉತ್ತೀರ್ಣಗೊಳಿಸಬೇಕಾಗಿ ಸರ್ಕಾರಕ್ಕೆ ಮನವಿಯನ್ನು ಮಾಡುತ್ತಿದ್ದಾರೆ....
1 56 57 58 59 60 62
Page 58 of 62