Latest News

ಜನವರಿ 26 ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ: ಎನ್.ಚಲುವರಾಯಸ್ವಾಮಿ

ಮಂಡ್ಯ.ಜ.26.  ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ ಎಲ್ಲಾ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ ಮತ್ತು ನಮ್ಮ ದೇಶದ ಶ್ರೇಷ್ಠ ಸಂವಿಧಾನವನ್ನು ಮನಃಪೂರ್ವಕವಾಗಿ ಅಂತಃಕರಣದಿಂದ ಒಪ್ಪಿ ಸಂತಸಪಟ್ಟ ದಿನ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಗಣ...
Latest News

ಯಾವುದೇ ಪಕ್ಷದ ಅಭ್ಯರ್ಥಿಗಳನ್ನು ನಿಮ್ಮ ಇಚ್ಛೆಗ ಅನುಸಾರವಾಗಿ ಆಯ್ಕೆಮಾಡಿಕೊಳ್ಳಿ : ಮಾಜಿ ಮೂಡ ಅಧ್ಯಕ್ಷ ಹೆಚ್ಎನ್ ವಿಜಯ್

ಕೆ ಆರ್ ನಗರ. :- ಸೂಕ್ಷ್ಮತೆ ಸೂಕ್ತ ಸಮಾಜದ ಬಂಧುಗಳು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ರಾಜಕೀಯ ಸ್ಥಾನಮಾನ ಸೇರಿದಂತೆ ವಿವಿಧ ಸೌಲತ್ತುಗಳನ್ನು ಪಡೆಯಲು ಸಾಧ್ಯ ಎಂದು ಉದ್ಯಮಿ ಮತ್ತು ಮಾಜಿ ಮೂಡ ಅಧ್ಯಕ್ಷ ಹೆಚ್ಎನ್ ವಿಜಯ್ ಹೇಳಿದರು. ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾಲ್ಲೂಕು ಉಪ್ಪಾರ ಸಮುದಾಯದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು ನಮ್ಮ ಸಮುದಾಯದ ಬಂಧುಗಳು ರಾಜಕೀಯ ಮಾಡುವಾಗ ಮತ್ತು ರಾಜಕೀಯ...
Latest News

2026ರ ಸಂಕಲ್ಪಯಾತ್ರೆ: ಸ್ವಯಂ ಸುಧಾರಣೆಯಿಂದ ನವ ಭಾರತದ ಉದಯದವರೆಗೆ~ ಪುರುಷೋತ್ತಮ್ ಅಗ್ನಿ

ಹೊಸ ವರ್ಷವೆಂದರೆ ಕೇವಲ ಕ್ಯಾಲೆಂಡರ್‌ನ ಪುಟಗಳು ಬದಲಾಗುವುದಲ್ಲ, ಅದು ನಮ್ಮ ಬದುಕಿನ ಉದ್ದೇಶಗಳನ್ನು ಮರುಶೋಧಿಸಿಕೊಳ್ಳುವ ಒಂದು ಪವಿತ್ರ ಕ್ಷಣ. “ಹೊಸ ಹಳೆತನೆಗಳ ಹಾಲ ಜೇನುಗಳ ಸವಿಯನುಣಿಸಲಿ ಹೊಸವರ್ಷ” ಎಂಬ ಆಶಯದಂತೆ 2026 ನಮ್ಮ ಮುಂದೆ ಹೊಸ ಸಾಧ್ಯತೆಗಳನ್ನು ಹೊತ್ತು ತಂದಿದೆ. ಇಂದು ನಾವು ಮಾಡುವ ಸಂಕಲ್ಪಗಳು ಕೇವಲ ಜನವರಿ ಒಂದಕ್ಕೆ ಸೀಮಿತವಾಗದೆ, ನಮ್ಮ ನಿತ್ಯಜೀವನದ ಸಂಸ್ಕೃತಿಯಾಗಬೇಕು. “ಜಗವನು ತಿದ್ದುವ ಮುನ್ನ ನಿನ್ನ ನೀ ತಿದ್ದುಕೋ” ಎನ್ನುವ ನಾಣ್ಣುಡಿಯಂತೆ, ಒಬ್ಬ ವ್ಯಕ್ತಿಯ...
Articles

ದಸರಾ ಅಧಿಕೃತ ಹಾಡು ಬಿಡುಗಡೆ

ದಸರಾ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿಯಿಂದ ಲಾಂಚ್ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2024ರ ಅಧಿಕೃತ ಹಾಡನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ ದಸರಾ ಪೂರ್ವಭಾವಿ ಸಭೆಯಲ್ಲಿ ಹಾಡನ್ನು ಲಾಂಚ್ ಮಾಡಲಾಯಿತು. ಬಳಿಕ ಸಚಿವ ಶಿವರಾಜ ತಂಗಡಗಿ ಮಾತನಾಡಿ ಮೈಸೂರು ದಸರಾ ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸರ್ಕಾರವು...
Latest News

ಮೈಸೂರು ಯೋಗ ಒಕ್ಕೂಟದ ನೂತನ ಸಮಿತಿ ಪದಗ್ರಹಣ

ಮೈಸೂರು ಜಿಲ್ಲೆಯ ಪ್ರತಿಷ್ಠಿತ ಮೈಸೂರು ಯೋಗ ಒಕ್ಕೂಟವು ದಿನಾಂಕ 21.07.2024 ಭಾನುವಾರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ 2024-26 ಅವಧಿಯ ಹೊಸ ಸಮಿತಿಯ ರಚನೆ ಆಯಿತು. ನೂತನ ಅಧ್ಯಕ್ಷರಾಗಿ ಶ್ರೀ ಕೆ.ಜಿ.ದೇವರಾಜು ಮತ್ತು ಗೌರವಾಧ್ಯಕ್ಷರಾಗಿ ಡಾ|| ಎ.ಎಸ್. ಚಂದ್ರಶೇಖರ್ ನೇಮಕಗೊಂಡರೆ ಸ್ಥಾಪಕ ಅಧ್ಯಕ್ಷರಾಗಿ - ಶ್ರೀ ಟಿ .ಜಲೇಂದ್ರ ಕುಮಾರ್ , ಕಾರ್ಯಾಧ್ಯಕ್ಷರಾಗಿ - ಶ್ರೀ ಬಿ. ಶಾಂತರಾಮ್, ಶ್ರೀ.ಬಿ. ಪಿ. ಮೂರ್ತಿ, ಎಂ ಎಸ್ ಶಿವಪ್ರಕಾಶ್ ಉಪಾಧ್ಯಕ್ಷರಾಗಿ...
Agriculture

ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

1. ಕ್ಷಿಪ್ರ ಬೆಳವಣಿಗೆ: ಬಿದಿರು ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುವ ಸಸ್ಯವಾಗಿದೆ. ಇದು 24 ಗಂಟೆಗಳಲ್ಲಿ 47.6 ಇಂಚುಗಳಷ್ಟು ಬೆಳೆದ ದಾಖಲೆ ಇದೆ. 2. ಅಧಿಕ ಆಮ್ಲಜನಕ ಬಿಡುಗಡೆ: ಬಿದಿರಿನ ಮರವು ಇತರ ಮರಗಳಿಗಿಂತ 35% ಹೆಚ್ಚು ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. 3. ಕಾರ್ಬನ್ ಡೈಆಕ್ಸೈಡ್ ಹೀರಿಕೊಳ್ಳುವಿಕೆ: ಬಿದಿರು ಪ್ರತಿ ವರ್ಷ ಹೆಕ್ಟೇರಿಗೆ 17 ಟನ್ಗಳಷ್ಟು ಇಂಗಾಲದ ಡೈಆಕ್ಸೈಡ್ ಅನ್ನು ಹೀರಿಕೊಳ್ಳುತ್ತದೆ. ಇಂಗಾಲದ ಪ್ರಮಾಣ ಅಧಿಕವಾಗಿ ಜಾಗತಿಕ ತಾಪಮಾನ ಏರಿಕೆ,...
Articles

ಸಜ್ಜೆ ಹುಂಡಿ ಗ್ರಾಮದಲ್ಲಿ ಜೆಎಸ್ಎಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕದ ಶಿಬಿರ

ಮೈಸೂರು: ನಗರದ ಸಜ್ಜೆ ಹುಂಡಿ ಗ್ರಾಮದಲ್ಲಿ ಜೆಎಸ್ಎಸ್ ಕಾನೂನು ಕಾಲೇಜು ಒಂದು ವಾರದ ಎನ್ಎಸ್ಎಸ್ ಘಟಕದ ಶಿಬಿರ ತೆರೆ ಕಂಡಿದೆ. ದಿನಾಂಕ 28.4. 2024 ರಿಂದ 04.5.2024 ಗ್ರಾಮ ವಾಸ್ತವ್ಯದೊಂದಿಗೆ ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಳೆಗಟ್ಟುತ್ತಿದೆ. ನೆನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ನಗರದ ಹಿರಿಯ ನ್ಯಾಯಾಧೀಶರಾದ ಶ್ರೀಯುತ ದಿನೇಶ್ ಬಿ ಜಿ, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಆಗಮಿಸಿದ್ದರು. ಅಲ್ಲದೇ ಶ್ರೀ ಎಸ್ ಲೋಕೇಶ್...
Articles

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ

1. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾಪ ಶ್ರೀ ರಾಮಕೃಷ್ಣ ಹೆಗಡೆಯವರ ಸರ್ಕಾರವಿದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳ,ಪರಿಸರ ತಜ್ಞರ ಮತ್ತು ನಾಗರೀಕರ ತೀವ್ರ ವಿರೋಧದ ಕಾರಣದಿಂದ ಇದು ಕಾರ್ಯಗತವಾಗಿಲ್ಲ. 2 ದಿನಾಂಕ: 21-8-2012 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ,ಮೈಸೂರು ಇವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ಇವರಿಗೆ ಪತ್ರ ಬರೆದು ( ಪತ್ರ ಸಂಖ್ಯೆ - ಸಿ 1...
Articles

ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ

ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ...
1 5 6 7 8 9 28
Page 7 of 28