ಪಿರಿಯಾಪಟ್ಟಣದಲ್ಲಿ ಮುತ್ತುಟ್ ಫಿನ್ ಕಾರ್ಪ್ 14ನೇ ವಾರ್ಷಿಕೋತ್ಸವ ಸಂಭ್ರಮ
“ಗ್ರಾಹಕ ಸ್ನೇಹಿ ಸೇವೆಯೇ ನಮ್ಮ ಗುರುತು” – ಶಾಖಾ ವ್ಯವಸ್ಥಾಪಕ ವಿಜಯ್ ಕುಮಾರ್ ವರದಿ: ಬೆಕ್ಕರೆ ಸತೀಶ್ ಆರಾಧ್ಯ ಪಿರಿಯಾಪಟ್ಟಣ, ಫೆ.19: ಗ್ರಾಹಕರಿಗೆ ವರ್ಷದಿಂದ ವರ್ಷಕ್ಕೆ ವಿನೂತನ ಯೋಜನೆಗಳನ್ನು ಪರಿಚಯಿಸಿ ಉತ್ತಮ ಹಾಗೂ ಶೀಘ್ರ ಸೇವೆ ನೀಡುವ ಮೂಲಕ ವಿಶ್ವಾಸಾರ್ಹ ಸಂಸ್ಥೆಯಾಗಿ ಬೆಳೆದಿದ್ದೇವೆ ಎಂದುಮುತ್ತುಟ್ ಫಿನ್ ಕಾರ್ಪ್ ಪಿರಿಯಾಪಟ್ಟಣ ಶಾಖೆಯ ವ್ಯವಸ್ಥಾಪಕ ವಿಜಯ್ ಕುಮಾರ್ ತಿಳಿಸಿದ್ದಾರೆ. ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಮುತ್ತುಟ್ ಫಿನ್ ಕಾರ್ಪ್ ಶಾಖೆಯ 14ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು...







