Latest News

ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಹಾಗೂ ಆರ್ ಎಸ್ ಎಸ್ ನಡುವಿನ ಭಿನ್ನತೆಗೆ ನೂರು ವರ್ಷ. – ಡಾ. ಬಿಜೆವಿ

ಮೈಸೂರು:-  ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸೇವಾದಳ , ಮೈಸೂರು ಕಾಂಗ್ರೆಸ್ ಭವನದಲ್ಲಿ ಆಯೋಜನೆ ಮಾಡಿದ್ದ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ದೇವಾ ದಳದ ನಿಕಟಪೂರ್ವ ಅಧ್ಯಕ್ಷರಾದ ಕುಮಾರಿ ಪ್ಯಾರಿ ಜಾನ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಬಿಜೆ ವಿಜಯಕುಮಾರ್ 1923ರಲ್ಲಿ ಸ್ಥಾಪನೆಯಾದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ತ್ಯಾಗ, ಬಲಿದಾನ, ಜಾತ್ಯತೀತತೆ, ಶಿಸ್ತು ಹಾಗೂ ಸಮಾನತೆಯ ಮೂಲ...
Latest News

ಕಿವುಡು–ಮೂಗ ವಿದ್ಯಾರ್ಥಿಗಳಿಗೆ ಕೆಎಂಎಫ್ ಶೈಕ್ಷಣಿಕ ಭೇಟಿ: ಅನುಭವಾಧಾರಿತ ಕಲಿಕೆಗೆ ಉತ್ತೇಜನ

ಮೈಸೂರು:-  Young Indians (Yi) ಮೈಸೂರು ಚಾಪ್ಟರ್ ವತಿಯಿಂದ ಕಿವುಡು ಮತ್ತು ಮೂಗ ಮಕ್ಕಳ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ Karnataka Milk Federation (ಕೆಎಂಎಫ್) ಘಟಕಕ್ಕೆ ಶೈಕ್ಷಣಿಕ ಹಾಗೂ ಪ್ರಾಯೋಗಿಕ ಭೇಟಿಯನ್ನು ಆಯೋಜಿಸಲಾಗಿದ್ದು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪಾಠಪುಸ್ತಕಗಳ ಜ್ಞಾನವನ್ನು ನೈಜ ಅನುಭವದೊಂದಿಗೆ ಸಂಯೋಜಿಸುವ ಅಪೂರ್ವ ಅವಕಾಶ ದೊರಕಿತು. ಈ ಕಾರ್ಯಕ್ರಮವು ಸಮಗ್ರ ಶಿಕ್ಷಣದ ಮಹತ್ವವನ್ನು ಸಾರುವಂತೆಯೇ, ಕೈಗಾರಿಕಾ ಪ್ರಪಂಚದ ನೇರ ಪರಿಚಯದ ಮೂಲಕ ಮಕ್ಕಳಲ್ಲಿ ಕುತೂಹಲ ಹಾಗೂ ಆತ್ಮವಿಶ್ವಾಸ...
Latest News

ಕಡಕೊಳದಲ್ಲಿ ಶ್ರೀ ಗುರು ವಿದ್ಯಾ ವಿಕಾಸ ಕೇಂದ್ರ ಶಾಲೆಯ ವಾರ್ಷಿಕೋತ್ಸವ ಸಂಭ್ರಮ

ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ: ಕಡಕೊಳ ಶಾಲೆಯಲ್ಲಿ ವಾರ್ಷಿಕೋತ್ಸವ ಮೈಸೂರು, ಫೆ.17: ಮೈಸೂರು ತಾಲೂಕಿನ ಕಡಕೊಳ ಗ್ರಾಮದ ಶ್ರೀ ಗುರು ವಿದ್ಯಾ ವಿಕಾಸ ಕೇಂದ್ರ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದ ನಡುವೆ ನಡೆಯಿತು. ಕಾರ್ಯಕ್ರಮವನ್ನು ಸುಕ್ಷೇತ್ರ ಮಲ್ಲನ ಮೂಲೆ ಮಠದ ಶ್ರೀ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ...
Latest News

ಶಿಶು ಮರಣ ಪ್ರಮಾಣ ಶೂನ್ಯ ಗೊಳಿಸುವ ನ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗಿ; ಯುಕೇಶ್ ಕುಮಾರ್

ಮೈಸೂರು,ಫೆ.17 :- ಜನವರಿ 2025 ರಿಂದ ಡಿಸೆಂಬರ್-2025 ರ ಅಂತ್ಯಕ್ಕೆ ಒಟ್ಟು 09 ತಾಯಿ ಮರಣ ಪ್ರಕರಣ ಸಂಭವಿಸಿದ್ದು, ರಾಜ್ಯ ಮಟ್ಟದ ಸರಾಸರಿ ಶೇ.69 ರಷ್ಟು ಪ್ರಮಾಣದಲ್ಲಿದ್ದು ಜಿಲ್ಲೆಯ ತಾಯಿ ಮರಣ ಪ್ರಮಾಣ ಶೇ.32.2 ರಷ್ಟಿದ್ದು, ಇಳಿಮುಖವಾಗಿರುವುದು ಕಂಡು ಬಂದಿದೆ. ಡಿಸೆಂಬರ್-2025 ರ ಅಂತ್ಯಕ್ಕೆ 311 ಶಿಶು ಮರಣ ಪ್ರಕರಣಗಳು ಸಂಭವಿಸಿರುತ್ತದೆ. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಸರಾಸರಿ 19 ರಷ್ಟ್ರು ಪ್ರಮಾಣದಲ್ಲಿದ್ದು, ಜಿಲ್ಲೆಯ ಶಿಶು ಮರಣ ಪ್ರಮಾಣ ಸರಾಸರಿ 11.1...
Latest News

ಕೆ.ಆರ್.ನಗರದಲ್ಲಿ ತೋಪಮ್ಮ ದೇವಿಯ ವಾರ್ಷಿಕ ಜಾತ್ರೆ ಭಕ್ತಿಭಾವದಲ್ಲಿ ಆಚರಣೆ

ಸಾವಿರಾರು ಭಕ್ತರ ಸಮ್ಮುಖದಲ್ಲಿ ತೋಪಮ್ಮ ದೇವಿ ಜಾತ್ರೆ ಕಳೆಗಟ್ಟಿತು ವರದಿ:- ವಡ್ಡರಕೊಪ್ಪಲು ಶಿವರಾಮು ಕೆ.ಆರ್.ನಗರ, ಫೆ.17: ಪಟ್ಟಣದ ಹೊರವಲಯದ ಹಾಸನ–ಮೈಸೂರು ರಸ್ತೆಯಲ್ಲಿರುವ ಆದಿ ಶಕ್ತಿ ತೋಪಮ್ಮ ದೇವಿಯ ವಾರ್ಷಿಕ ಜಾತ್ರೆಯು ಮಂಗಳವಾರ ಭಕ್ತಿಭಾವ ಮತ್ತು ಉತ್ಸವದ ಸಂಭ್ರಮದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಭಕ್ತರ ಆಗಮನದಿಂದ ದೇವಾಲಯದ ಸುತ್ತಮುತ್ತ ಪ್ರದೇಶ ಜನಸಂದಣಿಯಿಂದ ಕಂಗೊಳಿಸಿದ್ದು, ದಿನವಿಡೀ ಧಾರ್ಮಿಕ ಚಟುವಟಿಕೆಗಳು ಜಾತ್ರೆಗೆ ವಿಶೇಷ ಮೆರುಗು ತಂದವು. ಜಾತ್ರೆಯ ಅಂಗವಾಗಿ ಮುಂಜಾನೆಲೇ ದೇವಾಲಯದ ಬಾಗಿಲು...
Latest News

ಮೈಸೂರಿನಲ್ಲಿ ಶಿವರಾತ್ರಿ ಮಹೋತ್ಸವ – ಭಕ್ತಿಭಾವ ಪೂರ್ಣವಾಗಿ ನಡೆದ ಶಿವ ದೀಪೋತ್ಸವ ಕಾರ್ಯಕ್ರಮ

ಮೈಸೂರು:- ಮಹಾಶಿವರಾತ್ರಿ ಹಬ್ಬದ ಪಾವನ ಪ್ರಯುಕ್ತವಾಗಿ ಮೈಸೂರಿನ ಜಯನಗರದಲ್ಲಿರುವ ಮರುಳೇಶ್ವರ ದೇವಸ್ಥಾನದ ಆವರಣದಲ್ಲಿ, ಮರುಳೇಶ್ವರ ಸೇವಾ ಟ್ರಸ್ಟ್, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್, ಹಾಗೂ ನೇಗಿಲ ಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ವತಿಯಿಂದ ಭಕ್ತಿಭಾವಪೂರ್ಣವಾಗಿ “ಶಿವ ದೀಪೋತ್ಸವ” ಕಾರ್ಯಕ್ರಮವನ್ನು ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಶಿವರಾತ್ರಿ ಅಂಗವಾಗಿ ಅಹೋರಾತ್ರಿ ಜಾಗರಣೆ ನಡೆಸಿ, ಅದರೊಂದಿಗೆ ಭರತನಾಟ್ಯ,ರಂಗಗೀತೆಗಳು, ಶಿವ ಪಂಚಾಕ್ಷರಿ ಮಂತ್ರ ಪಾರಾಯಣ ಹಾಗೂ ಸುಗಮ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಭಕ್ತರ ಮನಸ್ಸನ್ನು ಭಕ್ತಿರಸದಲ್ಲಿ...
Latest News

ಮೈಸೂರು ವಿಶೇಷ ಒಲಿಂಪಿಕ್ಸ್ ಕರ್ನಾಟಕ ಕ್ರಿಕೆಟ್ ತಂಡ ಆಯ್ಕೆ — ಮೈಸೂರು ಟ್ರಯಲ್ಸ್ ಯಶಸ್ವಿ

ಮೈಸೂರು: ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳ ಪ್ರತಿಭೆ, ಹಠಮಾರಿ ಮನೋಭಾವ ಮತ್ತು ಕ್ರೀಡಾ ಮನೋಭಾವವನ್ನು ಪ್ರತಿಬಿಂಬಿಸುವಂತೆ, ವಿಶೇಷ ಒಲಿಂಪಿಕ್ಸ್ ಕರ್ನಾಟಕ ರಾಜ್ಯ ಕ್ರಿಕೆಟ್ ಆಯ್ಕೆ ಟ್ರಯಲ್ಸ್ ಮೈಸೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ನಲ್ಲಿ ಯಶಸ್ವಿಯಾಗಿ ನಡೆಯಿತು. ವಿಶೇಷ ಒಲಿಂಪಿಕ್ಸ್ ಕರ್ನಾಟಕ ಮತ್ತು ದೇವದಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಟ್ರಯಲ್ಸ್ನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 60 ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳು...
Latest News

ಕೆಇಆರ್ಸಿ ವತಿಯಿಂದ ಸೆಸ್ಕ್ನ ಟ್ರೂಯಿಂಗ್ ಅಪ್-ಎಪಿಆರ್ ಬಗ್ಗೆ ಸಾರ್ವಜನಿಕ ವಿಚಾರಣೆ

2024-25ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ಪರಿಶೀಲನೆ : ಪ್ರಗತಿ ಮತ್ತು ಸಾಧನೆಗಳ ವಿವರಣೆ ನೀಡಿದ ಕೆ.ಎಂ.ಮುನಿಗೋಪಾಲ್ ರಾಜು ಮೈಸೂರು, ಫೆ.16, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)ದ 528.12 ಕೋಟಿ ರೂ. ಗಳ ನಿವ್ವಳ ಆದಾಯ ಕೊರತೆ ಸರಿದೂಗಿಸಲು ಸೂಕ್ತ ಆದೇಶ ಹೊರಡಿಸುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣದ ಅಧ್ಯಕ್ಷ ಪಿ.ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ...
Latest News

ಟಿ.ನರಸೀಪುರದಲ್ಲಿ ರೈತ ಸಂಘಟನೆಗಳ ಆಕ್ರೋಶ : ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಸಹಿಪತ್ರ ದಹನ

 ವರದಿ :-ಎಂ ನಾಗೇಂದ್ರ ಕುಮಾರ್. ಟಿ.ನರಸೀಪುರ, ಫೆ.16: ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಹಿನ್ನೆಲೆಯಲ್ಲಿ ರೈತ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಟಿ.ನರಸೀಪುರ ತಾಲ್ಲೂಕಿನ ಕಿರಗಸೂರು ಗ್ರಾಮದಲ್ಲಿ ನಡೆದಿದೆ. ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಕರೆ ಹಿನ್ನೆಲೆಯಲ್ಲಿ ಕಿರಗಾಸೂರು  ಗ್ರಾಮ ಪಂಚಾಯತಿ ಕಚೇರಿ ಮುಂಭಾಗದಲ್ಲಿ ರೈತರು ಕರಾರು ಒಪ್ಪಂದದ ಸಹಿಪತ್ರದ ಪ್ರತಿಯನ್ನು...
Latest News

ಗೊಲ್ಲರ ಬೀದಿಯಲ್ಲಿ ಕಿಡಿಗೇಡಿಗಳ ಕೃತ್ಯ: ರಾಗಿ ಹುಲ್ಲಿನ ಮೇದೆಗೆ ಬೆಂಕಿ, ಸಾವಿರಾರು ರೂ. ಮೇವು ಭಸ್ಮ

   ವರದಿ:- ಪಿರಿಯಾಪಟ್ಟಣ ಪ್ರಸನ್ನ. ಪಿರಿಯಾಪಟ್ಟಣ, ಫೆ.16: ನಗರದ ಗೊಲ್ಲರ ಬೀದಿತಲ್ಲಿ ಕಿಡಿಗೇಡಿಗಳಿಂದ ರಾಗಿ ಹುಲ್ಲಿನ ಮೇದೆಗೆ ಬೆಂಕಿ ಹಚ್ಚಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಪಿರಿಯಾಪಟ್ಟಣ ಪಟ್ಟಣದ ಗೊಲ್ಲರ ಬೀದಿಯಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ. ಈ ಘಟನೆಯಿಂದ ರೈತನಿಗೆ ತಮ್ಮ ಜಾನುವಾರುಗಳಿಗೆ ಮೇವು ಇಲ್ಲಾದಂತಾಗಿ  ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಪಟ್ಟಣದ ನಿವಾಸಿ ಹಾಗೂ ರೈತ ರೇವಣ್ಣ ಅವರಿಗೆ ಸೇರಿದ ರಾಗಿ ಹುಲ್ಲಿನ...
1 6 7 8 9 10 39
Page 8 of 39