Latest News

ಕುಕ್ಕರಹಳ್ಳಿ ಕೆರೆ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಕ್ಕೆ ವಿರೋಧ: ಪರಿಸರ ಸಂರಕ್ಷಣೆಗಾಗಿ ಪ್ರತಿಭಟನೆ

ಮೈಸೂರು, ಮಾ.16: ನಗರದ ಪ್ರಮುಖ ಪರಿಸರ ತಾಣವಾದ ಕುಕ್ಕರಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಣಿಜ್ಯ ಹಾಗೂ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೃದಯಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಪರಿಸರವನ್ನು ಸಂರಕ್ಷಿಸಬೇಕು ಹಾಗೂ ಈ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಕಟ್ಟಡಗಳು ಮತ್ತು ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ವೇಳೆ...
Latest News

ಎಸ್‌ಸಿ–ಎಸ್‌ಟಿ ಸಭೆಗೆ ಅಧಿಕಾರಿಗಳ ಗೈರು: ಅಮಾನತ್ತಿಗೆ ಸಿಫಾರಸ್ಸು ಮಾಡಲು ದಲಿತ ಮುಖಂಡರ ಆಗ್ರಹ

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಮಾ.16:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಿತ ರಕ್ಷಣಾ ಸಮಿತಿ ಸಭೆಯಗೆ ಗೈರು ಹಾದಿರಾದ ಅಧಿಕಾರಿಗಳ ಅಮಾನತ್ತಿಗೆ ಸಿಫಾರಸ್ಸು ಮಾಡಬೇಕು ಎಂದು ಎಲ್ಲಾ ದಲಿತ ಮುಖಂಡರುಗಳು ತಾಲೂಕ್ ಆಡಳಿತವನ್ನು ಒತ್ತಾಯಿಸಿದರು. ಪಟ್ಟಣದ ತಾಲೋಕ್ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು ಕಳೆದ26 ತಿಂಗಳಿನಿಂದತಾಲೂಕು ಎಸ್.ಸಿ ಮತ್ತು ಎಸ್.ಟಿ ಸಮುದಾಯದ ಕುಂದು...
Latest News

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು -ಎನ್. ಚಲುವರಾಯಸ್ವಾಮಿ

ಮಂಡ್ಯ:-  ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ ನೌಕರರ ಸಂಘದ ಭವನ ಕಟ್ಟಡ ಹಾಗೂ ಜಿಲ್ಲಾ ಕಂದಾಯ ಇಲಾಖೆ ನೌಕರರ ಮತ್ತು ನಿವೃತ್ತ ನೌಕರರ ಗೃಹ ನಿರ್ಮಾಣ ಕಚೇರಿನ್ನು ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ...
Latest News

ನೊಂದವರಿಗೆ ಬಡವರಿಗೆ ನ್ಯಾಯವನ್ನು ಒದಗಿಸುವುದು ವಕೀಲ ವೃತ್ತಿಯ ವೃತ್ತಿ ಧರ್ಮ

ನಿಮ್ಮಿಂದ ನ್ಯಾಯ ದೊರಕಿದೆ ಎಂದು ನಿಮ್ಮ ಕ್ಲೈಂಟ್ ಮುಖದಲ್ಲಿ ನಗು ಮೂಡಿದರೆ ನಿಮ್ಮ ವೃತ್ತಿ ಬದುಕು ಸಾರ್ಥಕವಾಗುತ್ತದೆ – ರಾಮ ಸುಬ್ರಮಣಿಯನ್ ಮೈಸೂರು ಮಾರ್ಚ್ 15:-  ನೊಂದವರಿಗೆ ಬಡವರಿಗೆ ನ್ಯಾಯ ಒದಗಿಸುವುದು ವಕೀಲ ವೃತ್ತಿಯ ಧರ್ಮ, ನಿಮ್ಮಿಂದ ನ್ಯಾಯ ದೊರಕಿದೆ ಎಂದು ನಿಮ್ಮ ಕ್ಲೈಂಟ್ ಮುಖದಲ್ಲಿ ನಗು ಮೂಡಿದರೆ ನಿಮ್ಮ ವೃತ್ತಿ ಬದುಕು ಸಾರ್ಥಕವಾಗುತ್ತದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ  ಸರ್ವೋಚ್ಛ  ನ್ಯಾಯಾಲಯದ ಗೌರವಾನ್ವಿತ ನಿವೃತ್ತ...
Latest News

15-03-2026 ರಿಂದ 22-03-2026 ರ ವರೆಗಿನ ವಾರದ ರಾಶಿ ಭವಿಷ್ಯ

ಮೇಷ ರಾಶಿ (Aries) ಈ ವಾರ ಮೇಷ ರಾಶಿಯವರಿಗೆ ಕೆಲಸ ಹಾಗೂ ಕುಟುಂಬದ ವಿಚಾರಗಳಲ್ಲಿ ಚುರುಕಿನ ಬೆಳವಣಿಗೆ ಕಾಣಬಹುದು. ಕೆಲವು ದಿನಗಳಿಂದ ತಡವಾಗಿದ್ದ ಕೆಲಸಗಳು ಈಗ ನಿಧಾನವಾಗಿ ಸರಿಯಾದ ದಾರಿಗೆ ಬರುತ್ತವೆ. ಉದ್ಯೋಗದಲ್ಲಿರುವವರು ಹೊಸ ಜವಾಬ್ದಾರಿಗಳನ್ನು ಪಡೆಯುವ ಸಾಧ್ಯತೆ ಇದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ಸ್ವಲ್ಪ ಸಹನೆಯಿಂದ ವರ್ತಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ವ್ಯಾಪಾರಿಗಳಿಗೆ ಹೊಸ ಗ್ರಾಹಕರು ಪರಿಚಯವಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ದೊಡ್ಡ ಖರ್ಚು ಮಾಡುವ ಮೊದಲು ಎರಡು...
Latest News

ಒಕ್ಕಲಿಗ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಮಿರ್ಲೆ ಶ್ರೀನಿವಾಸ್ ಗೌಡ ಉಪಾಧ್ಯಕ್ಷರಾಗಿ ವಡ್ಡರಕೊಪ್ಪಲು ಶಿವರಾಮು ಅವಿರೋಧ ಆಯ್ಕೆಅವಿರೋಧ ಆಯ್ಕೆ

ಕೆಆರ್ ನಗರದಲ್ಲಿ ಒಕ್ಕಲಿಗ ಕ್ರೆಡಿಟ್ ಸೊಸೈಟಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಮಾ.14:- ಒಕ್ಕಲಿಗ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಎರಡನೇ ಬಾರಿ ಅಧ್ಯಕ್ಷರಾಗಿ ಮಿರ್ಲೆ ಶ್ರೀನಿವಾಸ್ ಗೌಡ ಉಪಾಧ್ಯಕ್ಷರಾಗಿ ವಡ್ಡರಕೊಪ್ಪಲು ಶಿವರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಸಹಕಾರ ಇಲಾಖೆಯ ಸವಿತಾ ಕೆ ಎಲ್ ತಿಳಿಸಿದ್ದಾರೆ. ಪಟ್ಟಣದ ಒಕ್ಕಲಿಗ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿಯಲ್ಲಿ 2026 ರಿಂದ...
Latest News

ಕೆಂಗಲ್ ಹನುಮಂತಯ್ಯಗೆ ಮರಣೋತ್ತರ ಕರ್ನಾಟಕ ರತ್ನ ನೀಡಲಿ: ನಿಶ್ಚಲಾನಂದನಾಥ ಸ್ವಾಮೀಜಿ ಆಗ್ರಹ

ಮೈಸೂರಿನಲ್ಲಿ ಕೆಂಗಲ್ ಹನುಮಂತಯ್ಯ ಜಯಂತಿ ಆಚರಣೆ : ಅವರ ತತ್ವಗಳನ್ನು ಯುವಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಕರೆ ಮೈಸೂರು, ಮಾ.14: ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕನ್ನಡನಾಡಿನ ಪ್ರಭಾವಿ ನಾಯಕ ಕೆಂಗಲ್ ಹನುಮಂತಯ್ಯ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಕರ್ನಾಟಕ ರತ್ನ” ನೀಡಬೇಕು ಎಂದು ನಿಶ್ಚಲಾನಂದನಾಥ ಸ್ವಾಮೀಜಿ ಅವರು ಆಗ್ರಹಿಸಿದರು. ನಗರದ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್  ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಆಯೋಜಿಸಿದ್ದ...
Latest News

ರಂಜಾನ್ ಹಬ್ಬದ ಪ್ರಯುಕ್ತ 3 ಸಾವಿರಕ್ಕೂ ಹೆಚ್ಚು ಮಂದಿಗೆ ಆಹಾರ ಕಿಟ್ ವಿತರಣೆ

ಶಾಸಕ ಕೆ. ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಮುಸ್ಲಿಂ ಬಂಧುಗಳಿಗೆ ನೆರವು ಮೈಸೂರು, ಮಾ.14: ಪವಿತ್ರ ರಂಜಾನ್ ಮಾಸದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಸಮುದಾಯದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಶಾಸಕ ಕೆ. ಹರೀಶ್ ಗೌಡ ಅವರು ಸುಮಾರು 3,000ಕ್ಕೂ ಹೆಚ್ಚು ಮಂದಿಗೆ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಿದರು. ನಗರದ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮುಸ್ಲಿಂ ಸಮುದಾಯದ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 15 ವಿಧಗಳ ಅಗತ್ಯ ಆಹಾರ...
Latest News

ಎಸ್‌ಡಿಎಮ್‌ಐಎಮ್‌ಡಿಯಲ್ಲಿ ‘ವಿಶನ್ ಮೈಸೂರು–2050’ ಮೌಲ್ಯಮಾಪನ ಆರಂಭ

ಮೈಸೂರು ಅಭಿವೃದ್ಧಿಗಾಗಿ 300ಕ್ಕೂ ಹೆಚ್ಚು ಯೋಜನೆಗಳ ಸಲ್ಲಿಕೆ : ಮಾರ್ಚ್ 23ರಂದು ಗ್ರ್ಯಾಂಡ್ ಫಿನಾಲೆ ಮೈಸೂರು, ಮಾ.14: ನಗರದ ಪ್ರತಿಷ್ಠಿತ ಎಸ್ಡಿಎಮ್ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (SDMIMD) ವತಿಯಿಂದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಯೋಜಿಸಿರುವ ‘ವಿಶನ್ ಮೈಸೂರು–2050’ ಯೋಜನೆಗೆ ಸಲ್ಲಿಕೆಯಾದ ಪ್ರಸ್ತಾಪಗಳ ಮೌಲ್ಯಮಾಪನ ಪ್ರಕ್ರಿಯೆ ಇಂದು ಸಂಸ್ಥೆಯ ಕ್ಯಾಂಪಸ್‌ನಲ್ಲಿ ಆರಂಭಗೊಂಡಿತು. ಮೈಸೂರಿನ ಭವಿಷ್ಯದ ಅಭಿವೃದ್ಧಿಗೆ ದೀರ್ಘಕಾಲೀನ ನೀಲನಕ್ಷೆ ರೂಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಗರಿಕರು, ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ...
Latest News

14-03-2026 ರ ರಾಶಿ ದಿನಭವಿಷ್ಯ

ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸದ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನೀವು ಬಹುಕಾಲದಿಂದ ಯೋಚಿಸುತ್ತಿದ್ದ ಕೆಲಸವನ್ನು ಆರಂಭಿಸಲು ಇದು ಉತ್ತಮ ಸಮಯ. ಕುಟುಂಬದವರ ಸಹಕಾರ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ. ಆರ್ಥಿಕವಾಗಿ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ ಇದ್ದರೂ ಅಗತ್ಯ ಕೆಲಸಗಳಿಗಾಗಿ ಮಾತ್ರ ಖರ್ಚು ಮಾಡುವಿರಿ. ಸ್ನೇಹಿತರೊಂದಿಗೆ ಮಾತುಕತೆ ಮನಸ್ಸಿಗೆ ಹಿತ ನೀಡಬಹುದು. ಆರೋಗ್ಯದ ವಿಷಯದಲ್ಲಿ ಅಲ್ಪ ಮಟ್ಟಿನ ದೌರ್ಬಲ್ಯ ಕಂಡುಬಂದರೂ ವಿಶ್ರಾಂತಿ ತೆಗೆದುಕೊಂಡರೆ...
1 6 7 8 9 10 52
Page 8 of 52