Articles

ಸತತ 8 ಬಾರಿ ಚಾಮುಂಡೇಶ್ವರಿ ಅಮ್ಮನವರ ಅಂಬಾರಿ ಹೊತ್ತಿದ್ದ ದಸರಾ ಆನೆ ಅರ್ಜುನ ಇನ್ನು ನೆನಪು ಮಾತ್ರ

ಅರ್ಜುನ. ಹೆಸರಿಗೆ ತಕ್ಕಂತೆಯೇ ಇದ್ದ. ಕಂಬದಂಥ ಕಾಲು, ಗಟ್ಟಿ ಮುಟ್ಟಾದ ಮೈಕಟ್ಟು, ಬೆಟ್ಟವನ್ನೂ ಅಲುಗಾಡಿವಷ್ಟು ಶಕ್ತಿಶಾಲಿ. ತಾನು ಎಷ್ಟೇ ಬಲಾಢ್ಯನಾಗಿದ್ರೂ ಅಷ್ಟೇ ಸೌಮ್ಯ ಸ್ವಭಾವ. 750 ಕೆಜಿಯ ಚಿನ್ನದ ಅಂಬಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ತಾಯಿ ವಿಗ್ರಹ ಹೊತ್ತು ಹೆಜ್ಜೆ ಹಾಕುತ್ತಿದ್ರೆ ಇಡೀ ರಾಜಬೀದಿಯೇ ಕಂಪಿಸುತ್ತಿತ್ತು. ಲಕ್ಷಾಂತರ ಕಂಗಳು ಅರ್ಜುನನ ಮೇಲೆಯೇ ನೆಟ್ಟಿರುತ್ತಿತ್ತು. ಕೋಟ್ಯಂತರ ಅಭಿಮಾನಿಗಳನ್ನ ಸಂಪಾದಿಸಿದ್ದ ಅದೇ ಅರ್ಜುನ ಇಂದು ನಮ್ಮೊಂದಿಗಿಲ್ಲ. ಚಾಮುಂಡೇಶ್ವರಿಯ ಪ್ರೀತಿಯ ಪುತ್ರ ಚಿರನಿದ್ರೆಗೆ ಜಾರಿದ್ದಾನೆ. ಅರಣ್ಯಾಧಿಕಾರಿಗಳ...
Articles

ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷಿದ್ದ….

ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಆಚರಣೆಗೆ ಹಾಗೂ ಖಾಸಗಿ ದರ್ಬಾರಿಗೆ ಸಿದ್ಧತೆ ಪ್ರಾರಂಭವಾಗಿದ್ದು, ನಾಳೆ ಅಕ್ಟೋಬರ್ 9 ಸಿಂಹಾಸನ ಜೋಡಣೆ ಪ್ರಕ್ರಿಯೆ ನಡೆಯುತ್ತದೆ ಅಕ್ಟೋಬರ್ 15 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ದಸರಾ ಮುಗಿದ ನಂತರ ಸಿಂಹಾಸನದ ಭಾಗಗಳನ್ನು ಬೇರ್ಪಡಿಸಿ ತದನಂತರ ಅದನ್ನು ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್ ರೂಮ್ನಲ್ಲಿ ಇಡುತ್ತಾರೆ. ಮತ್ತೆ ನವರಾತ್ರಿ ಸಮೀಪಿಸುತ್ತಿರುವಾಗ ಈ ಸಿಂಹಾಸನದ ಸಿದ್ಧ ಹಸ್ತರು. ನಾಳೆ ಸ್ಟ್ರಾಂಗ್ ರೂಮ್ ನಿಂದ...
Articles

ವಿಶ್ವ ದರ್ಜೆಯ ಆತಿಥ್ಯದ ಶ್ರೀಮಂತ ಪರಂಪರೆಯನ್ನು ಒದಗಿಸುವ ಮ್ಯಾರಿಯಟ್ ಹೋಟೆಲ್‌ಗಳು ಕೂರ್ಗ್‌ನಲ್ಲಿ ಆರಂಭವಾಗುತ್ತಿವೆ.

ಕೊಡಗು – 18ನೇ ಆಗಸ್ಟ್ 2023 - ಮ್ಯಾರಿಯಟ್ ಬೊನ್‌ವಾಯ್‌ನ 31 ಹೋಟೆಲ್ ಬ್ರಾಂಡ್‌ಗಳ ಮ್ಯಾರಿಯಟ್ ಹೋಟೆಲ್ಸ್, ಕೂರ್ಗ್ ನಲ್ಲಿ ಮ್ಯಾರಿಯಟ್ ರೆಸಾರ್ಟ್ ಮತ್ತು ಸ್ಪಾ ಅನ್ನು ತೆರೆದಿದೆ. ಮಕಂದೂರ್ ಅರಣ್ಯದ ಹಸಿರಿನ ಮಧ್ಯೆ ಪ್ರಶಾಂತ ಅಭಯಾರಣ್ಯದೊಳಗೆ ನೆಲೆಸಿರುವ ಈ ಆಧುನಿಕ ಸಸ್ಯಧಾಮವು ಪ್ರವಾಸಿಗರಿಗೆ ಅತ್ಯುತ್ತಮ ಅನುಭವ ನೀಡಲಿದೆ. ದಕ್ಷಿಣ ಭಾರತದ ಪ್ರಮುಖ ಗಿರಿಧಾಮ ತಾಣಗಳಲ್ಲಿ ಒಂದಾದ ಕೂರ್ಗ್, ಮಂಜು ಮುಸುಕಿದ ಬೆಟ್ಟಗಳು ಮತ್ತು ಮೋಡಿಮಾಡುವ ದೃಶ್ಯಾವಳಿಗಳನ್ನು ಒಳಗೊಂಡಿದೆ. ಪ್ರವಾಸಿಗರಿಗೆ...
Deepavali
Articles

“ದೀಪಾವಳಿಯೇ ಹಿಂದೂಡಲ್ಪಟ್ಟಿತೋ!” ಎಂಬಂತೆ ಜಾದೂ ಮಾಡಿದ ದಸರೆಯ “ಶತಲಕ್ಷ ದೀಪೋತ್ಸವ”:

ಈ ಸರತಿಯ ಮೈಸೂರು ದಸರೆಯ ಬಹುವರ್ಣ "ಶತಲಕ್ಷ ದೀಪೋತ್ಸವ"ವನ್ನು ಶತಲಕ್ಷ ರಸಿಕರೇ ಸುಖಿಸಿರಬಹುದು. ನವರಾತ್ರಿ ನೆನಪುಗಳಿಂದ ತೀರ ಕೆರಳಿದ್ದ ನನ್ನ ಮನಸ್ಸನ್ನು ತಣಿಸಲು ನಾನೂ ಆ ಸಮಯ  ಮೂರು ಸಂಜೆಗಳಲ್ಲಿ ಅರಮನೆಯ ಸುತ್ತಮುತ್ತಲ ತಿರುವು-ಮುರುವುಗಳಲ್ಲಿ, ಅಡ್ಡಹಾದಿ-ಉದ್ದಬೀದಿಗಳಲ್ಲಿ, ಬುಗರಿ-ತಿಗರಿಯಂತೆ ಗಿರಗಿರನೆ ತಿರುಗಿದೆ, ಗಿರುಗಟ್ಟೆಯಾದೆ, ಕಾಲಿಗೆ ಗಾಲಿ ಕಟ್ಟಿದ್ದಂತೆ ಇರುಳಲ್ಲಿ ತಿರುಳು ಕಾಣಲು ಉರುಳಾಡಿದೆ. ದಸರೆಯ ಥಳಕು-ಬೆಳಕು, ಸದ್ದು-ಗದ್ದಲ, ಗಂಧ-ಗಾಳಿ, ಧೂಳು-ಧೂಮ ಎಲ್ಲದರ ಆಳ-ಅಗಲಕ್ಕೂ ಮಿಂದೆ, ಮುಳುಗಿದೆ, ಒದ್ದಾಡಿ ಎದ್ದೋಡಿದೆ. ಬಲು ವಿಚಿತ್ರ ಬಲೂನ್‌ಗಳನ್ನು ಸನಿಹದಿಂದ ಕಂಡೇ...
Articles

‘ಈ ವರ್ಷ ಟೂರ್, ಶಾಲಾ ವಾರ್ಷಿಕೋತ್ಸವ ಇರುತ್ತದೆ ಅಲ್ವಾ?’

ರಜೆ ಕಳೆದು ಶಾಲೆ ಆರಂಭ ಎಂದರೆ ಅದೆಷ್ಟೋ ಮಕ್ಕಳು ಇನ್ನೂ ಊರೂರು ಸುತ್ತಿಲ್ಲ, ಬೇಸಿಗೆ ಶಿಬಿರ ಮುಗಿದಿಲ್ಲ, ಊರಿಗೆ ಮತ್ತೊಮ್ಮೊ ಹೋಗಬೇಕು ಅದು-ಇದು ಎಂದು ಅನೇಕ ವಿದ್ಯಾರ್ಥಿಗಳು ರಜೆಯನ್ನು ಇನ್ನೂ ಸುಂದರವಾಗಿ ಕಳೆಯುವಲ್ಲಿ ಯೋಚಿಸುತ್ತಿದ್ದರೆ ಕೆಲವರು ಅಂತೂ ಶಾಲೆ ಆರಂಭವಾಗುತ್ತಿದೆ. ಮತ್ತೆ ಶಾಲಾ ಸಮವಸ್ತç ಧರಿಸುವ ಅವಕಾಶ ಬಂದಿದೆ, ಗೆಳೆಯ/ಗೆಳತಿಯರು ಎಲರೂ ಸಿಗುತ್ತಾರೆ, ಶಿಕ್ಷಕರನ್ನು ಭೇಟಿ ಮಾಡುವ ಅವಕಾಶ, ಈ ವರ್ಷ ಕೊರೋನಾ ಕಾಟ ಇಲ್ಲದೇ ಶಾಲಾ ಚಟುವಟಿಕೆಗಳು ಆರಾಮವಾಗಿ...
Articles

‘ಗಿಡ ನೆಡೊದಷ್ಟೇ ಮುಖ್ಯ, ಕಲೆಗಳ ಬಗ್ಗೆ ಈಗ ಯೋಚನೆ ಬೇಡ’

ಅದೊಂದು ಶನಿವಾರದ ದಿನ. ಅರ್ಥಾತ್ ಮಾರ್ನಿಂಗ್ ಕ್ಲಾಸ್. ಅವತ್ತು ಸಿಹಿಮೊಗೆ ಕ್ರಿಕೇಟ್ ಅಕಾಡೆಮಿಯವರು ಶಿವಮೊಗ್ಗ ನಗರದ ರಾಗಿಗುಡ್ಡದ ಸಮೀಪದ ಜಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕರ‍್ಯಕ್ರಮವನ್ನು ಹಮ್ಮಿಕೊಂಡಿದ್ದರು. ಅಂದು ನಮ್ಮ ಶಾಲೆಯ ಮಕ್ಕಳಿಗೆ ಗಿಡನೆಡಲು ಅವಕಾಶವನ್ನು ನೀಡಿದ್ದರು. ಆಗತಾನೇ ಮಕ್ಕಳು ಸಾಮೂಹಿಕ ಕವಾಯಿತನ್ನು ಮುಗಿಸಿ, ತಿಂಡಿಯನ್ನು ತಿಂದಾಗಿತ್ತು. ೮ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಬಸ್‌ನಲ್ಲಿ ಕರೆದುಕೊಂಡು ಹೋಗತೊಡಗಿದೆವು. ಕೆಲವು ಮಕ್ಕಳು ಕುತೂಹಲ ತಡೆಯದೆ, ‘ಸರ್ ಎಲ್ಲಿಗೆ ಕರೆದುಕೊಂಡು ಹೋಗುತ್ತಿರುವುದು?’...
Articles

‘ಅಮ್ಮ ಎಂದರೆ ಏನೋ ಹರುಷವು…’

‘ಅಮ್ಮ’ ಎಂದರೆ ನೆನಪಾಗುವುದು ಪ್ರೀತಿ, ತ್ಯಾಗ, ಕರುಣೆ. ಅವಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಆಕೆಯ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಹಾಗಾಗಿಯೇ ಜನಪದರು ಹೇಳಿರುವುದು ‘ಉಪ್ಪಿಗಿಂತ ರುಚಿಯಿಲ್ಲ; ತಾಯಿಗಿಂತ ಬಂಧುವಿಲ್ಲ’ ಎಂಬ ನುಡಿಯು ಸಹ ತಾಯಿಯ ಮಹತ್ವವನ್ನು ತಿಳಿಸುತ್ತದೆ. ಒಮ್ಮೆ ನಾನು ಚಿಕ್ಕವಳಿದ್ದಾಗ ನನಗೆ ಖಾಯಿಲೆ ಬಂದಾಗ ರಾತ್ರಿಯ ವೇಳೆಯಲ್ಲಿ ನಿದ್ದೆಯನ್ನು ಬಿಟ್ಟು ನನ್ನ ಪಕ್ಕದಲ್ಲಿಯೇ ಇದ್ದಳು. ಸಮಯಕ್ಕೆ ಅನುಗುಣವಾಗಿ ಔಷಧಗಳನ್ನು ನೀಡುತ್ತಿದ್ದಳು. ನನ್ನನ್ನು ಬೆಚ್ಚಗೆ ಮಲಗಿಸಿ...
Articles

ಎಷ್ಟು ಬರೆದರೂ ಮುಗಿಯದ ಕವಿತೆ ‘ತಾಯಿ’

ತಾಯಿ ಎಂದರೆ ಜನನಿ ಅವಳೇ ಜನ್ಮದಾತೆ ಪುಟ್ಟ ಕೂಸಿಗೆ ಜನ್ಮ ನೀಡುವಳು ಮಾತೇ ಆ ಕೂಸಿಗೆ ನೀಡುವಳು ಮಾತೃ ಮಮತೆ ಆ ಮಮತೆಯಲ್ಲಿ ಇರಲಾರದು ವಿಷಮತೆ ಅಕ್ಕರೆಯು ಆ ಕೂಸಿಗೂ ಹೊಸ ವಿಸ್ಮಯತೆ ಪ್ರೀತಿಯಿಂದ ನೋಡುವಳು ಏನು ಕಡಿಮೆಯಾಗದಂತೆ ಮಗುವಿಗೆ ವರುಷ ವರುಷಗಳು ಕಳೆದಂತೆ ತಾಯಿಯ ಮನದ ತುಂಬ ತುಂಬುವುದು ಸಂತೋಷತೆ ಕೂಸಿನ ನಡಿಗೆಯಲ್ಲಿ ಕಾಣುವಳು ತನ್ಮಯತೆ ಮಗುವಲ್ಲಿ ಮೂಡಿಸುವಳು ಅಕ್ಷರಗಳ ಬಗೆಗೆ ಏಕಾಗ್ರತೆ ವಿದ್ಯೆಯನ್ನು ಅಕ್ಕರೆಯಿಂದ ಕಲಿಸುವ ಅಕ್ಷರ...
Articles

“ಆಕಾಶವಾಣಿ, ಭದ್ರಾವತಿ. ಕರ‍್ಯಕ್ರಮ ನಡೆಸಿಕೊಡುತ್ತಿರುವವರು…”

ಒಮ್ಮೆ ಆಕಾಶವಾಣಿ ಭದ್ರಾವತಿ ಇವರಿಂದ 30ನಿಮಿಷಗಳಿಗೆ ಮಕ್ಕಳಿಂದ ಕರ‍್ಯಕ್ರಮಕ್ಕೆ ಅವಕಾಶ ನೀಡಿದ್ದರು. ಆಗತಾನೇ ಒಂದಿಷ್ಟು ಮಕ್ಕಳು ಕೆಲವು ಸ್ಫರ್ಧೆಗಳಲ್ಲಿ ಭಾಗವಹಿಸಿ ಬಂದಿದ್ದ ಸಮಯ. ಆಕಾಶವಾಣಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿತು. ಆಗ ಆಕಾಶವಾಣಿಯಲ್ಲಿದ್ದ ಸುಧೀಂದ್ರ ಸರ್ ಜೊತೆ ಮಾತನಾಡಿದಾಗ ಯಾವ ರೀತಿಯ ಕರ‍್ಯಕ್ರಮಗಳನ್ನು ಮಕ್ಕಳು ನೀಡಬಹುದು ಎಂದು ತಿಳಿಸಿದರು ಅದರಂತೆ ಶಾಲೆಯಲ್ಲಿ ತಿಳಿಸಿದಾಗ ಆಸಕ್ತ ಮಕ್ಕಳು ಹೆಸರನ್ನು ನೀಡಿದರು. ಕರ‍್ಯಕ್ರಮಗಳ ಪಟ್ಟಿ ಮಾಡಿದೆವು, ರಂಜಿನಿ ಹೆಗ್ಡೆ...
Latest News

ಟ್ವೆಂಟಿ ಒನ್ ಅವರ್ಸ್ ಧನಂಜಯ್ ಕೆರಿಯರ್ ನಲ್ಲೇ ವಿಭಿನ್ನ ಸಿನಿಮಾ.

ಇಲ್ಲಿ ಎಲ್ಲವೂ ಹೊಸತು.. ಹಾಗಾಗಿ ಡಾಲಿ ಧನಂಜಯ್ ಕೂಡ ವಿಭಿನ್ನ ಬಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಲಾಕ್ ಡೌನ್ ಮುಗಿದ ಆ ಗ್ಯಾಪ್ ನಲ್ಲಿ ಧನಂಜಯ್ ಅವರಿಗೆ ಕಥೆ ಹೇಳಿದಾಗ, ಅವರಿಂದ ಒಪ್ಪಿಗೆ ದೊರೆಯಿತು. ತಕ್ಷಣವೇ ಸಿನಿಮಾ ತಯಾರಿ ನಡೆಸಿದೆವು. ಇದೊಂದು ತನಿಖಾ ರೂಪದ ಕಥೆ. ಬೆಂಗಳೂರಿನಲ್ಲಿ ಕಿಡ್ನಾಪ್ ಆಗುವ ಕೇರಳ ಹುಡುಗಿಯ ಆರೋಪಿಗಳ ಪತ್ತೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸುವುದು ಕಥೆ. ಧನಂಜಯ್ ಇಲ್ಲಿ ಕಾಪ್ ಆಗಿ ಕಾಣಿಸಿಕೊಂಡಿದ್ದಾರೆ ಎಂದರು ನಿರ್ದೇಶಕರು....
1 6 7 8 9 10 28
Page 8 of 28