Latest News

ಮೈಸೂರು ಅರಮನೆಗೆ ಅಕ್ಟೋಬರ್ 1ರಿಂದ ಸಾರ್ವಜನಿಕರಿಗೆ ನಿಷೇಧ!

ಮೈಸೂರು: ಪ್ರತಿಷ್ಟಿತ ಸಾಂಸ್ಕೃತಿಕನಗರಿಯ ಅಂಬಾವಿಲಾಸ ಅರಮನೆಯಲ್ಲಿ ಸಾಂದಾಯಿಕ ದಸರಾ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅ.1ರಿಂದ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ವೇಳೆ ರತ್ನ ಖಚಿತ ಸಿಂಹಾಸನ ಜೋಡಣೆಯೊಂದಿಗೆ ಹಲವು ಕೆಲಸ ಕಾರ್ಯಗಳು ನಡೆಯಲಿವೆ ಎಂದು ಅರಮನೆ ಆಡಳಿತ ಮಂಡಳಿ ತಿಳಿಸಿದೆ....
Latest News

ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ಬಾಂಬ್ ಬೆದರಿಕೆ ಕರೆ

ಮೈಸೂರು, ಸೆಪ್ಟೆಂಬರ್ 22; ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲ‌ನೆ ನಡೆಸುತ್ತಿದ್ದಾರೆ. "ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ....
Latest News

ಮೈಸೂರಿನ ರಸ್ತೆಗಳಲ್ಲಿ ಹೊಂಡ-ಗುಂಡಿ; ಸಂಚಾರಕ್ಕೆ ಸಂಕಷ್ಟ!

ನಗರದ ಪ್ರಮುಖ ರಸ್ತೆಗಳಾದ ಮೈಸೂರು-ಬೆಂಗಳೂರು ರಸ್ತೆ, ನಾರಾಯಣ ಶಾಸ್ತ್ರಿ, ಅಶೋಕ ರಸ್ತೆ, ಮಹಾತ್ಮಗಾಂಧಿ ರಸ್ತೆ, ಟ್ಯಾಂಕ್‌ ಬಂಡ್‌ ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ಇವೀರ್ನ್‌ ರಸ್ತೆ, ವಾಲ್ಮೀಕಿ ರಸ್ತೆ, ಕೆ.ಆರ್‌.ಎಸ್‌ ರಸ್ತೆ ಹೀಗೆ ಹಲವು ಪ್ರಮುಖ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು, ಮರು ಡಾಂಬರೀಕರಣ ಮಾಡದೇ ಇರುವುದರಿಂದ ಗುಂಡಿಮಯವಾಗಿದ್ದು, ನಿತ್ಯ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.   ಮೈಸೂರಿನಲ್ಲಿ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು ಸಂಚಾರಕ್ಕೆ ತೊಂದರೆಯಾಗಿದೆ ನಗರದ ಪ್ರಮುಖ...
Latest News

ಬಿಲ್‌ ಕಟ್ಟದಿದ್ದರೆ ನೀರು ಇಲ್ಲ!

ನೀರಿನ ಕರ ಪಾವತಿಯನ್ನು ನಿಯಮಿತವಾಗಿ ಕೇವಲ 1.10 ಲಕ್ಷ ಮಂದಿ ಮಾತ್ರ ಮಾಡುತ್ತಿದ್ದು, ಉಳಿದ 70 ಸಾವಿರ ಮಂದಿ ಸಮರ್ಪಕವಾಗಿ ನೀರಿನ ಕರ ಪಾವತಿ ಮಾಡದೇ ಇರುವುದರಿಂದ ಕರ ಬಾಕಿ ಬೆಟ್ಟದಂತೆ ಬೆಳೆದಿದೆ. ಇದಕ್ಕೆ ಸರಕಾರಿ ಸಂಸ್ಥೆಗಳ ಪಾಲೂ ಕೂಡ ಶೇ.50 ರಷ್ಟು ಇದ್ದು, ಪಾಲಿಕೆಗೆ ಸಂದಾಯವಾಗದಿರುವ ನೀರಿನ ಬಾಕಿಯೇ 195 ಕೋಟಿ ರೂ. ಆಗಿದೆ. ನೀರಿನ ಕರ ಬಾಕಿ ಪಾವತಿ ಮಾಡದ ಗ್ರಾಹಕರ ಮನೆಗೆ ನೀರಿನ ಸಂಪರ್ಕ ಕಡಿತಗೊಳಿಸಲು...
Latest News

ದಸರಾ ಗಜಪಡೆ ಅರಮನೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ

ಮೈಸೂರು,ಸೆ.16 ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಂಭ್ರಮ ಕಳೆಗಟ್ಟಿದ್ದು, ದಸರಾದಲ್ಲಿ ಆಕರ್ಷಣೆಯ ಕೇಂದ್ರವಾಗಿರುವ ಜಂಬೂಸವಾರಿಯಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅರಮನೆಗೆ ಆಗಮಿಸಿದೆ. ಅರಮನೆಗೆ ಆಗಮಿಸಿದ ಗಜಪಡೆಗೆ ಜಿಲ್ಲಾಡಳಿತ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಿಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು. ಪ್ರಧಾನ ಅರ್ಚಕ ಡಾ....
Latest News

ಕಾಡಿನ ಒಬ್ಬ ಅದ್ಭುತ ಇಂಜಿನಿಯರ್

ಇಂದಿನ ಅಭಿಯಂತರರ ದಿನದ (EngineersDay) ಸಂದರ್ಭದಲ್ಲಿ ನಾವು ಕಾಡಿನ ಒಬ್ಬ ಅದ್ಭುತ ಇಂಜಿನಿಯರ್ ಬಗ್ಗೆ ತಿಳಿಯಬೇಕಾಗುತ್ತದೆ. "ಆನೆ ನಡೆದದ್ದೆ ದಾರಿ" ಎನ್ನುವ ಗಾದೆ ಮಾತಿನಂತೆ ಆನೆ ಕಾಡಿನ ಕಲ್ಲುಮುಲ್ಲಿನ ದಾರಿಯಲ್ಲಿ ತಾನು ಮೊದಲು ನಡೆದು ರಸ್ತೆಗಳನ್ನು ನಿರ್ಮಿಸುತ್ತವೆ. ಕಾಡಲ್ಲಿ ಓಡಾಡಲು ಕಾಡಲ್ಲಿ ಆನೆಗಳು ನಿರ್ಮಿಸಿದ 'ಆನೆಕಾಲ್ದಾರಿ'ಗಳೆ ಆಸರೆ. ಆನೆಗಳು ಪ್ರತಿದಿನ ಹತ್ತಾರು ಮೈಲು‌ ಕ್ರಮಿಸುವುದರಿಂದ ಕಾಡಲ್ಲಿ ಹಲವು ಬೀಜಗಳು ಬೇರೆ ಕಡೆಗೆ ಪ್ರಸಾರವಾಗಲು ಸಾಧ್ಯವಾಗಿ ಜೀವವೈವಿಧ್ಯವನ್ನು ಹೆಚ್ಚಿಸುತ್ತದೆ! ಅದೇ ರೀತಿ...
Latest News

ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ : ಮಾ ವಿ ರಾಮ್ ಪ್ರಸಾದ್

ಪೌರಕಾರ್ಮಿಕರಿಗೆ ಬಾಗಿನ ಕೊಡುವ ಮೂಲಕ ಗೌರಿ ಗಣೇಶ ಹಬ್ಬ ಆಚರಣೆ ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ ಮಾ ವಿ ರಾಮ್ ಪ್ರಸಾದ್ ಇಂದು ಗೌರಿ ಹಬ್ಬದ ಅಂಗವಾಗಿ 55ನೇ ವಾರ್ಡಿನಲ್ಲಿ 50 ಜನ ಪೌರಕಾರ್ಮಿಕರಿಗೆ ಬಾಗಿನ, ಸೀರೆಗಳನ್ನು ಕೊಡುವ ಮುಖಾಂತರ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಮಾ ವಿ ರಾಮ್ ಪ್ರಸಾದ್ ಹಬ್ಬವನ್ನು ಆಚರಿಸಿದರು ನಂತರ ಮಾತನಾಡುತ್ತಾ ಇಂದು ಎಲ್ಲರೂ ಮನೆಯಲ್ಲಿ ಹೊಸ ಬಟ್ಟೆಯನ್ನು ತೊಟ್ಟು ಗೌರಿ ಪೂಜೆಯನ್ನು...
Latest News

ಸಾ.ರಾ. ಮಹೇಶ್ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ : ಎಚ್. ವಿಶ್ವನಾಥ್

ಮೈಸೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಸಾ.ರಾ.ಕನ್ವೆನ್ಷನ್ ಹಾಲ್ ಅನ್ನು ಶಾಸಕ ಸಾ.ರಾ.ಮಹೇಶ್ ನಿರ್ಮಾಣ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಸರ್ವೇ ಕಾರ್ಯ ನಡೆದು ಸತ್ಯಾಂಶ ಹೊರಗೆ ಬರಲಿ. ಈ ವಿಚಾರವಾಗಿ ಸಾ.ರಾ. ಮಹೇಶ್‍ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರಾದೇಶಿಕ ಆಯುಕ್ತರು ಹೇಗೆ ಬೇಕೋ ಹಾಗೆ ಸರ್ವೇ ಬರೆದುಕೊಟ್ಟಿದ್ದಾರೆ. ಆ...
Latest News

ನನ್ನ ಆಸ್ತಿ ಸರ್ವೇಗೆ ಅಧಿಕಾರಿಗಳನ್ನು ಕಳುಹಿಸಬೇಡಿ, ಸ್ವತಃ ನಿವೇ ಬನ್ನಿ : ಸಾ.ರಾ. ಮಹೇಶ್

ಮೈಸೂರು: ಒಂದು ಗುಂಟೆ ಒತ್ತುವರಿ ಮಾಡಿ ದಟ್ಟಗಳ್ಳಿಯಲ್ಲಿರುವ ಸಾ.ರಾ. ಕನ್ವೆನ್ಷನ್ ಹಾಲ್ ನಿರ್ಮಾಣ ಮಾಡಲಿಲ್ಲ. ಈ ಬಗ್ಗೆ ಯಾವುದೇ ರೀತಿಯ ತನಿಖೆಗೂ ಸಿದ್ಧ. ಒಂದುವೇಳೆ ಒಂದು ಗುಂಟೆ ಒತ್ತುವರಿ ಕಂಡು ಬಂದರೂ ಸರ್ಕಾರಕ್ಕೆ ನನ್ನ ಆಸ್ತಿಯನ್ನು ಬರೆದುಕೊಡುತ್ತೇನೆ ಎಂದು ಶಾಸಕ ಸಾ.ರಾ. ಮಹೇಶ್ ಸವಾಲು ಹಾಕಿದ್ದಾರೆ. ಚೌಲ್ಟ್ರಿ ಜಾಗದಲ್ಲಿ ಒಂದೇ ಗುಂಟೆ ಒತ್ತುವರಿ ಆಗಿದ್ದರೆ ಆಸ್ತಿಯನ್ನು ರಾಜ್ಯಪಾಲರಿಗೆ ಬರೆದುಕೊಡುತ್ತೇನೆ. ಸಾರ್ವಜನಿಕ ಬದುಕು, ರಾಜಕೀಯ ಬದುಕಿನಿಂದ ನಿವೃತ್ತಿ ತೆಗೆದುಕೊಳ್ಳುನೆ ಎಂದು ನಾನು ಈ...
Latest News

ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು.  ಸೋಮವಾರ ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ರಜನಿ  ಅಣ್ಣಯ್ಯ 4,113 ಮತಗಳನ್ನ ಪಡೆದು ಜಯಭೇರಿ ಬಾರಿಸಿದ್ದಾರೆ. ಇನ್ನು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್‌ ಅಭ್ಯರ್ಥಿ ಎಸ್‌.ಲೀಲಾವತಿ ಅವರು 2,116 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಈ ವಾರ್ಡ್‌ನಲ್ಲಿ ಪ್ರಾಬಲ್ಯವಿಲ್ಲದ ಬಿಜೆಪಿ ಅಭ್ಯರ್ಥಿ...
1 6 7 8 9 10 22
Page 8 of 22
error: Content is protected !!