ಮಕ್ಕಳಲ್ಲಿ ರಂಗಾಸಕ್ತಿ ಬೆಳೆಸಲು ಬೇಸಿಗೆ ಶಿಬಿರ ಏ.6ರಿಂದ ಮೇ 1ರವರೆಗೆ ಆಯೋಜನೆ
ಮೈಸೂರು: – ಇತ್ತಿಚಿನ ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ವೇದಿಕೆ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ನಾಲ್ವಡಿ ಸೋಷಿಯಲ್, ಕಲ್ಚರಲ್ ಅಂಡ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಕ್ಕಳ ರಂಗ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಬೇಸಿಗೆ ಶಿಬಿರದ ಕುರಿತು ಹಿರಿಯ ರಂಗಕರ್ಮಿ ಬಿ.ಎಂ. ರಾಮಚಂದ್ರ ಅವರು ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಮೈಸೂರಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಏಪ್ರಿಲ್ 6ರಿಂದ ಮೇ 1ರವರೆಗೆ ನಡೆಯುವ ಈ ಶಿಬಿರವು 8...


