Psychology

Dopamine, Social Media, and the 20-Second Attention Span

By Devika P Assistant Professor, Mysuru Social media is not just entertainment; it has become a rapid dopamine delivery system. Every notification, like, reel, or message acts as a quick stimulant, giving the brain an instant reward with almost no effort. Unlike meaningful achievements that require patience and sustained effort,...
Latest News

ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ – 2026

ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ಆಯೋಜನೆ. ಮೈಸೂರು, ಮಾ. 03— ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ (ರಿ) ವತಿಯಿಂದ 2026ನೇ ಸಾಲಿನಲ್ಲಿ ಮೊದಲ ಬಾರಿಗೆ “ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ” ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಯೋಗಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಮೇ ತಿಂಗಳ...
City SpotlightMandya

ಪರಿಸರ ಬಲಿಯಾಗದಂತೆ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಲಿ: ಸಂಜಯ್ ಗುಬ್ಬಿ

ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು ಎಂದು ಖ್ಯಾತ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಹೇಳಿದರು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800 ಎಕರೆ ಅರಣ್ಯ ಭೂಮಿ ಮುಳುಗಡೆಯಾಗಲಿದ್ದು, 12 ಲಕ್ಷಕ್ಕೂ ಅಧಿಕ ಮರಗಳು ನಾಶವಾಗುವ ಸಾಧ್ಯತೆ ಇದೆ. ಇದು ಪರಿಸರ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಲಿದೆ ಎಂದು ಅವರು ಎಚ್ಚರಿಸಿದರು. ನಗರದ ಗಾಂಧಿ ಭವನದಲ್ಲಿ ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್...
Text & Context – Book Review

ಅಂಧಶ್ರದ್ಧೆಯಿಂದ ಬುದ್ಧಿವಾದದತ್ತ ಮೂಕಜ್ಜಿಯ ಕನಸುಗಳು

ಲೇಖನ: ಶ್ರೀಮತಿ ಅಶ್ವಿನಿ ಕಿರಣ್ “ಮೂಕಜ್ಜಿಯ ಕನಸುಗಳು” ಎಂಬ ಕಾದಂಬರಿ ಜ್ಞಾನಪೀಠ ಪ್ರಶಸ್ತಿ ವಿಜೇತ ಲೇಖಕ ಡಾ. ಕೆ. ಶಿವರಾಮ ಕಾರಂತ ಅವರ ಅತ್ಯಂತ ಪ್ರಸಿದ್ಧ ಹಾಗೂ ಚಿಂತನೆಗೆ ದಾರಿ ಮಾಡಿಕೊಡುವ ಕೃತಿ. ಈ ಕಾದಂಬರಿ ಭಾರತೀಯ ಸಂಸ್ಕೃತಿ, ಧರ್ಮ, ತತ್ವಶಾಸ್ತ್ರ ಮತ್ತು ಸಮಾಜದ ಬೆಳವಣಿಗೆಯನ್ನು ಆಳವಾಗಿ ವಿಶ್ಲೇಷಿಸುತ್ತದೆ. ಕಥೆಯ ಕೇಂದ್ರ ಪಾತ್ರ ಮೂಕಜ್ಜಿ – ವಯಸ್ಸಾದರೂ ಜ್ಞಾನದಿಂದ ತುಂಬಿರುವ ಅನುಭವಸಂಪನ್ನ ಮಹಿಳೆ. ಅವಳ ಕನಸುಗಳ ಮೂಲಕ ಮಾನವ ಇತಿಹಾಸ,...
1 2
Page 1 of 2