ಜೀವನ ಎಂದರೆ ಕೇವಲ ಉಸಿರಾಟವಲ್ಲ,ನೋವಿನ ನಡುವೆಯೂ ನಗುವುದನ್ನು ಕಲಿಯುವುದು.ಕೆಲವು ಕನಸುಗಳು ಮುರಿದರೂಮತ್ತೆ ಹೊಸ ಕನಸುಗಳನ್ನು ಕಟ್ಟಿಕೊಳ್ಳುವುದು.ಕೈ ಹಿಡಿದವರು ಬಿಡುವಾಗಲುನಮ್ಮನ್ನು ನಾವು ಹಿಡಿದುಕೊಳ್ಳುವುದು.ಯಾಕೆಂದರೆ,ಜೀವನವೆಂಬ ಪ್ರಯಾಣದಲ್ಲಿಕೊನೆಗೆ ನಮ್ಮ ಜೊತೆ ಇರುವವರುನಾವು...
ಅವಳು ಅಮ್ಮನಾಗಿ ಹುಟ್ಟುವುದಿಲ್ಲ... ಆದರೆ ಪ್ರೀತಿಯಿಂದ ಅಮ್ಮನಾಗುತ್ತಾಳೆ...ಅವಳು ಬಲಹೀನಳಲ್ಲ..ಆದರೆ ತನ್ನ ನೋವನ್ನು ಯಾರಿಗೂ ತೋರಿಸದಷ್ಟುಬಲಿಷ್ಠಳಾಗುತ್ತಾಳೆ...ತನ್ನ ಕನಸುಗಳನ್ನು ಮೌನವಾಗಿ ಮಡಚಿ ಇಟ್ಟು...ಇತರರ ಕನಸುಗಳಿಗೆ ಬೆಳಕಾಗುತ್ತಾಳೆ...ಅವಳು ಕುಸಿದರೂ...ಮತ್ತೆ ಎದ್ದು ನಿಂತುಕೊಳ್ಳುತ್ತಾಳೆ...ಏಕೆಂದರೆಅವಳು...
1. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾಪ ಶ್ರೀ ರಾಮಕೃಷ್ಣ ಹೆಗಡೆಯವರ ಸರ್ಕಾರವಿದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳ,ಪರಿಸರ ತಜ್ಞರ ಮತ್ತು...
ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ ಒಂದುದಿನ ನಿಂತು ಮಾರನೇ ದಿನ ಪರ್ವತ ಹತ್ತಿ ಇಳಿಯುತ್ತಾರೆ. ಆ ಒಂದು ದಿನದಲ್ಲಿ ಭಟ್ರು ಕೊಡುವ ಅನ್ನ, ತಿಳಿ ಸಾರು, ಮಜ್ಜಿಗೆ ಉಪ್ಪಿನಕಾಯಿ ಅಮೃತಕ್ಕೆ ಸಮ. ಭಟ್ರು ನಗುನಗುತ್ತಾ, ಮಾತಾಡಿಸುತ್ತಾ ಊಟ ಬಡಿಸುವಾಗ ಎಷ್ಟೇ ಕಲ್ಲು ಹೃದಯದವನಿಗಾದರೂ ಮನಸ್ಸಲ್ಲಿ ಅವರ ಬಗ್ಗೆ ಹೇಳಲಾಗದಷ್ಟು ಗೌರವ ಪ್ರೀತಿ ತುಂಬಿ ಬರಬಹುದು. ಭಟ್ರ ಮನೆಯಲ್ಲಿ ಕೊಡುವ ಆತಿಥ್ಯ ಯಾವುದೇ...
ಅರ್ಜುನ. ಹೆಸರಿಗೆ ತಕ್ಕಂತೆಯೇ ಇದ್ದ. ಕಂಬದಂಥ ಕಾಲು, ಗಟ್ಟಿ ಮುಟ್ಟಾದ ಮೈಕಟ್ಟು, ಬೆಟ್ಟವನ್ನೂ ಅಲುಗಾಡಿವಷ್ಟು ಶಕ್ತಿಶಾಲಿ. ತಾನು ಎಷ್ಟೇ ಬಲಾಢ್ಯನಾಗಿದ್ರೂ ಅಷ್ಟೇ ಸೌಮ್ಯ ಸ್ವಭಾವ. 750 ಕೆಜಿಯ...