Latest News

Latest News

ಸ್ವಚ್ಛತಾ ಜಾಗೃತಿ ರೋಡ್ ಶೋಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಚಾಲನೆ: ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನಾಗರಿಕರ ಸಹಕಾರ ಅಗತ್ಯ

ಮೈಸೂರು, ಮಾ.08:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾಗಿದ್ದ ಭವ್ಯ ಸ್ವಚ್ಛತಾ ಜಾಗೃತಿ ರೋಡ್ ಶೋಗೆ...
Latest News

ಮಹಿಳಾ ದಿನಾಚರಣೆಯ ಅಂಗವಾಗಿ 16 ಮಹಿಳೆಯರಿಗೆ ಸನ್ಮಾನ: ಜನನಿ ಸೇವಾ ಟ್ರಸ್ಟ್ ವತಿಯಿಂದ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಮೈಸೂರು, ಮಾ.8:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಾಗೂ ಸಮಾಜ ಸೇವೆಗೆ ಅಪಾರ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಮೈಸೂರಿನ ಜನನಿ ಸೇವಾ ಟ್ರಸ್ಟ್ (ರಿ)...
Latest News

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈ ಜೊಡಿಸೋಣ – ಎನ್. ಚಲುವರಾಯಸ್ವಾಮಿ

ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್ ಮಂಡ್ಯ ಮಾ. 8:-  ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ...
Latest News

08-03-2026 ರ ದಿನ ಭವಿಷ್ಯ

ಮೇಷ ರಾಶಿ (Aries) ಇಂದು ನಿಮಗೆ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಹಿರಿಯರಿಂದ ಮೆಚ್ಚುಗೆ ದೊರಕಬಹುದು. ಸ್ವಲ್ಪ ಸಹನೆ ಮತ್ತು ಶಾಂತಿಯಿಂದ ನಿರ್ಧಾರ ತೆಗೆದುಕೊಂಡರೆ ಲಾಭವಾಗುತ್ತದೆ. ಆರ್ಥಿಕ ವಿಷಯದಲ್ಲಿ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಒಳಿತು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸ್ನೇಹಿತರ ಸಹಾಯದಿಂದ ಒಂದು ಮಹತ್ವದ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ, ವಿಶೇಷವಾಗಿ ನಿದ್ರೆ ಸರಿಯಾಗಿ ಪಡೆಯಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ತಮ ಪ್ರಗತಿ ಕಾಣಬಹುದು. ದೇವರ ಪ್ರಾರ್ಥನೆ ಮಾಡಿದರೆ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಶುಭ ಸಂಖ್ಯೆ: 3 ಶುಭ ಬಣ್ಣ: ಕೆಂಪು   ವೃಷಭ ರಾಶಿ (Taurus) ಇಂದು ನಿಮ್ಮ ಕೆಲಸಗಳಲ್ಲಿ ನಿಧಾನವಾದರೂ ದೃಢವಾದ ಪ್ರಗತಿ ಕಾಣಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಲಾಭದ ಸೂಚನೆಗಳು ಕಾಣುತ್ತವೆ....
Latest News

Post Title

ಮೈಸೂರು: ಯುವ ನಟ ನಿಖಿಲ್ ಹೀರೋ ಆಗಿ ಅಭಿನಯಿಸಿರುವ ‘ವಿಕ್ರಂ ಆನ್ ಡ್ಯೂಟಿ’ ಎಂಬ ವೆಬ್ ಸೀರೀಸ್ ಇದೀಗ ಜಿಯೋ ಹಾಟ್‌ಸ್ಟಾರ್ ವೇದಿಕೆಯಲ್ಲಿ ಪ್ರಸಾರವಾಗುತ್ತಿದೆ. ಬಹುಭಾಷೆಗಳಲ್ಲಿ ನಿರ್ಮಿತವಾಗಿರುವ...
Latest News

ಮೈಸೂರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಪ್ರತಾಪ್ ಸಿಂಹ, ದಿನೇಶ್ ಗೌಡರಿಂದ ಆತ್ಮೀಯ ಸ್ವಾಗತ

ಮೈಸೂರು: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ ಅವರು ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಹ ಉಪಸ್ಥಿತರಿದ್ದು, ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಗೌರವ ಸಲ್ಲಿಸಿದರು. ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಕೆಲವು ಕ್ಷಣಗಳು ಮಾತುಕತೆ ನಡೆಸಿದರು. ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ನಗರಕ್ಕೆ ಭೇಟಿ ನೀಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖಂಡರು, ರಾಜ್ಯದ ರಾಜಕೀಯ ಬೆಳವಣಿಗೆಗಳು, ಅಭಿವೃದ್ಧಿ ವಿಚಾರಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದಿರುವುದಾಗಿ ತಿಳಿಸಿದರು. ಮೈಸೂರು ಸೇರಿದಂತೆ ರಾಜ್ಯದ ವಿವಿಧ...
Latest News

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ- ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು, ಮಾರ್ಚ್ 07: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
Latest News

ಅಂಬೇಡ್ಕರ್ ಪ್ರಶಸ್ತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಮಾ. 7 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಂ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗಳನ್ನು ಆಚರಿಸುವ ಅಂಗವಾಗಿ ವಿಶೇಷ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಮಾರ್ಚ್ 10, 2026 ಎಂದು ನಿಗದಿಪಡಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿದಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈಗ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15,...
Latest News

ಮೈಸೂರಿನಲ್ಲಿ ಕರಾಮುವಿ ಕುಲಪತಿಗೆ ‘ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ’ ಪ್ರಧಾನ

ಮೈಸೂರು, ಮಾ.07: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ) ಆವರಣದಲ್ಲಿ ಶನಿವಾರ ನಡೆದ ವಿಶೇಷ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ‘ಭಾರತ ರತ್ನ ಡಾ. ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ–2026’ ಪ್ರದಾನ ಮಾಡಲಾಯಿತು. ಬೆಂಗಳೂರಿನ ಸ್ವದೇಶಿ ವಿಜ್ಞಾನ ಆಂದೋಲನ–ಕರ್ನಾಟಕ ವತಿಯಿಂದ ಈ ಪ್ರತಿಷ್ಠಿತ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸ್ವದೇಶಿ ವಿಜ್ಞಾನ ಆಂದೋಲನದ ಅಧ್ಯಕ್ಷರಾದ ಡಾ. ಎಂ.ಎಸ್. ಜಗದೀಶ್ ಅವರು ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ಪ್ರಶಸ್ತಿ ಫಲಕ, ಗೌರವಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲದ ಸೇವೆ, ಸಂಶೋಧನೆಗೆ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಆಡಳಿತದಲ್ಲಿ ತೋರಿದ ದೂರದೃಷ್ಟಿಯ ನಾಯಕತ್ವವನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ ಎಂದು ಆಯೋಜಕರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ.ಎಸ್. ಜಗದೀಶ್, “ಪ್ರೊ. ಶರಣಪ್ಪ ವಿ....
Latest News

ಕಪ್ಪಡಿ ಜಾತ್ರೆಯಲ್ಲಿ ಕೃಷಿ ಮೇಳ ಉದ್ಘಾಟನೆ: ಕೆ.ಆರ್.ನಗರಕ್ಕೆ ದೇಶಮಟ್ಟದ ಹೆಸರು ತರೋಣ ಎಂದ ಸಿದ್ದಲಿಂಗರಾಜೇ ಅರಸ್

ವರದಿ:-ವಡ್ಡರಕೊಪ್ಪಲುಶಿವರಾಮು. ಕೆ.ಆರ್.ನಗರ. ಮಾ. 07:- ಮಠದ ಅಭಿವೃದ್ಧಿಯ ಜೊತೆಗೆ ಮಠಕ್ಕೆ ಬರುವ ಭಕ್ತರ ಹಿತ ಮತ್ತು ಕ್ಷೇಮವನ್ನ ಅತ್ಯಂತ ಕಾಳಜಿಯಿಂದ ನಮ್ಮ ಮಟ್ಟದ ಭಕ್ತರು ನೋಡಿಕೊಳ್ಳಲಿದ್ದಾರೆ ಎಂದು...
1 2 3 35
Page 1 of 35