Latest News

Latest News

ಅಭಿವೃದ್ಧಿಯನ್ನು ದೂರ ತಳ್ಳುವ ಬಜೆಟ್ – ಮೈಸೂರು ಬಿಜೆಪಿ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಆರೋಪ

  ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಯನ್ನು ದೂರಕ್ಕೆ ತಳ್ಳುವಂತೆಯೂ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸುವಂತೆಯೂ ಇರುವ ಕರಾಳ ಅಧ್ಯಾಯವಾಗಿದೆ ಎಂದು ಮೈಸೂರು ಮಹಾನಗರದ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಬಿ.ಎಂ ತಿಳಿಸಿದ್ದಾರೆ. ಈ ಬಜೆಟ್ ಜನರ ಕಣ್ಣಿಗೆ ಧೂಳು ಎರಚುವ ತಂತ್ರದ ಬಜೆಟ್ ಆಗಿದ್ದು, ರಾಜ್ಯದ ಅಭಿವೃದ್ಧಿಗೆ ಸ್ಪಷ್ಟವಾದ ದಿಕ್ಕು ನೀಡುವಲ್ಲಿ ವಿಫಲವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರವು ಪಂಚ ಗ್ಯಾರಂಟಿಗಳಿಗೆ ಯಾವುದೇ ಹೊಸ ಆರ್ಥಿಕ ಮೂಲಗಳನ್ನು ಸೃಷ್ಟಿಸದೇ, ವಿವಿಧ ಇಲಾಖೆಗಳ ಅನುದಾನವನ್ನು ಕಡಿತಗೊಳಿಸಿ ಅದನ್ನು ಗ್ಯಾರಂಟಿ ಯೋಜನೆಗಳಿಗೆ ಜೋಡಿಸಿರುವುದು ಸರಿಯಾದ ಆರ್ಥಿಕ ನೀತಿಯಾಗಿಲ್ಲ ಎಂದು ಸಂತೋಷ್ ಕುಮಾರ್ ಬಿ.ಎಂ ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ 44,632 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸರ್ಕಾರ ಹೇಳಿಕೊಂಡಿದ್ದರೂ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇವಲ 1,336 ಕೋಟಿ ರೂ....
Latest News

ಜನಮಾನಸದ  ನಿತ್ಯ ಚಾಂಪಿಯನ್  ಶ್ರೀ  ಸಿದ್ದರಾಮಯ್ಯ  – ಡಾ. ಬಿಜೆವಿ 

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ 17ನೇ ದಾಖಲೆ ಬಜೆಟ್  ಸರ್ವಾಂಗಿಣ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಪ್ರಾದೇಶಿಕ ಅಸಮಾತೋಲನವನ್ನು ನಿವಾರಣೆ ಮಾಡಲು ವೈಜ್ಞಾನಿಕ ನೆಲಗಟ್ಟಿನ  ಗಟ್ಟಿತನದ ಬಜೆಟ್. ಕರ್ನಾಟಕದ ಸರ್ಕಾರದ ಅಭಿವೃದ್ಧಿಯ  ಪರ ಯೋಜನೆ ಗಳಿಂದಾಗಿ 2025 -26 ರಲ್ಲಿ ಕರ್ನಾಟಕದ   ಜಿಎಸ್‌ಡಿಪಿ   8.1 % ಬೆಳವಣಿಗೆಯು  ರಾಷ್ಟ್ರೀಯ ಬೆಳವಣಿಗೆ ದರವಾದ  7.4 % ಗಿಂತ ಹೆಚ್ಚಾಗಿದೆ.  ಬಜೆಟ್ ಸಂದರ್ಭದಲ್ಲಿ ಚೊಂಬು ಹಿಡಿದು ಪ್ರತಿಭಟನೆ ಆದಿ ತುಳಿದ ಬಿಜೆಪಿಯ  ಪ್ರತಿಪಕ್ಷ ನಾಯಕರು ಇದಕ್ಕೆ ವೈಜ್ಞಾನಿಕ ಉತ್ತರ ನೀಡಲಿ. 4.48.004 ಲಕ್ಷ ಕೋಟಿ  ಈ ಸಾಲಿನ ಒಟ್ಟು ಬಜೆಟ್ ನಲ್ಲಿ, 38, 455 ಕೋಟಿ ಈ ಬಾರಿ ಹೆಚ್ಚುವರಿ ಬಜೆಟ್ ಆಗಿದೆ.   ಆದ್ದರಿಂದ ಅಭಿವೃದ್ಧಿಗೆ ಪೂರಕವಾದ ಆರ್ಥಿಕ ಇಲಾಖೆಯ ಸಮಗ್ರ ವರ್ಗೀಕರಣದ  ವರದಿ ಅನುಸಾರ ಜಿಎಸ್ಟಿ ಹಣ ಕೇಂದ್ರ ಪೂರ್ಣಪ್ರಮಾಣದಲ್ಲಿ  ನೀಡಿಲ್ಲವಾದರೂ , ಭಾರತದಲ್ಲಿ ಕರ್ನಾಟಕ ಜಿಎಸ್​ಟಿ ಹಣ ಸಂಗ್ರಹದಲ್ಲಿ  ಎರಡನೇ...
Latest News

ಸಮಾಜದಲ್ಲಿ ಆರೋಗ್ಯಕರ ಮಾಧ್ಯಮ ಅವಶ್ಯಕ : ಪ್ರೊ . ಬಿ.ಕೆ.ರವಿ

ಮೈಸೂರು :- ಮಾಧ್ಯಮದಲ್ಲಿ ಮಹಿಳೆಯರಿಗಾಗಿ ರುವ ಅವಕಾಶಗಳು ಮತ್ತು ಸವಾಲುಗಳು ಎಂಬ ವಿಷಯದ ಕುರಿತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೂಸಾ 2.0 ಇವರ...
Latest News

ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಅಪಾರ ಅವಕಾಶಗಳು, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಕಾರ್ಯಗಾರದಲ್ಲಿ ತಜ್ಞರ ಅಭಿಪ್ರಾಯ

ಮೈಸೂರು:-  ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಇಂದು ಅನೇಕ ಅವಕಾಶಗಳು ದೊರೆಯುತ್ತಿವೆ. ಆದರೆ ಅದೇ ಸಮಯದಲ್ಲಿ ವಿವಿಧ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ. ಆ ಸವಾಲುಗಳನ್ನು ಆತ್ಮವಿಶ್ವಾಸ ಮತ್ತು ಪರಿಶ್ರಮದೊಂದಿಗೆ ಎದುರಿಸಿದರೆ...
Latest News

ಸೆಸ್ಕ್ ಪ್ರಧಾನ ಕಚೇರಿಯ ನಾಲ್ಕನೇ ಮಹಡಿ ಕಾರ್ಯಾಲಯ ಉದ್ಘಾಟನೆ

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದ ಲೋಕಾರ್ಪಣೆ ಮೈಸೂರು, ಮಾ.5, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)ದ ಪ್ರಧಾನ ಕಚೇರಿಯಲ್ಲಿ ನಿರ್ಮಿಸಿರುವ ನಾಲ್ಕನೇ ಮಹಡಿ ಕಚೇರಿಯ ಉದ್ಘಾಟನಾ...
Latest News

ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು ಮಾರ್ಚ್ 5 :- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಾರ್ಚ್ 5 ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆಯ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ 2026-27ನೇ ಸಾಲಗೆ ಸದರಿ ರಾಷ್ಟ್ರನಾಯಕರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದ ಡಾ: ಬಾಬು ಜಗಜೀವನರಾಂ ಹಾಗೂ ರಾಜ್ಯ ಮಟ್ಟದ ಡಾ: ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ. ಜಿಲ್ಲಾ ಹಂತದಲ್ಲಿ ರಾಜ್ಯ ಮಟ್ಟದ ರಾಜ್ಯ ಪ್ರಶಸ್ತಿಯ ಬಗ್ಗೆ ಪ್ರಚಾರ ಮಾಡಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವ ಅರ್ಜಿಗಳನ್ನು ಸಂಗ್ರಹಿಸಿ, ಅರ್ಹ ವ್ಯಕ್ತಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳಿಂದ ಧೃಡೀಕರಿಸಿ’ ಕೇಂದ್ರ ಕಚೇರಿಗೆ ಕಳುಹಿಸಬೇಕಾಗಿರುತ್ತದೆ. ಅರ್ಹ ವ್ಯಕ್ತಿಗಳು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ...
Latest News

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಐದನೇ ಬಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

ಮೈಸೂರು, ಮಾ.05: ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವಕೀಲ ಶಂಭುಗೌಡ ಅವರು ಐದನೇ ಬಾರಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸೋಮನಾಯಕ.ಬಿ...
Latest News

ಬಿಸಿಲಿನ ತಾಪ ಹೆಚ್ಚಳ: ಕುಡಿಯುವ ನೀರು, ಮೇವು ಕೊರತೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ – ಶಾಸಕ ಡಿ.ರವಿಶಂಕರ್

ವರದಿ :-ವಡ್ಡರಕೊಪ್ಪಲು ಶಿವರಾಮು.  ಕೆ.ಆರ್.ನಗರ. ಮಾ. 05:- ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಮತ್ತು ಕುಡಿಯುವ ನೀರಿಗೆ ಅಭಾವ ಉಂಟಾಗುವ ಹಾಗೂ...
Latest News

ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಅಡಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ – ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಮಾ.04:- ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ....
1 10 11 12 13 14 45
Page 12 of 45