Latest News

Latest News

01-03-2026 ರ ದಿನ ಭವಿಷ್ಯ

  ಮೇಷ: ಬ್ಯಾಂಕಿಂಗ್ ಕ್ಷೇತ್ರದ ವ್ಯವಹಾರದಲ್ಲಿ ಲಾಭ. ವಾಹನ ಚಾಲಕರಿಂದ ಮಾಲೀಕರಿಗೆ ಲಾಭ, ಅವಿವಾಹಿತರಿಗೆ ವಿವಾಹ ಯೋಗ. ಶುಭಸಂಖ್ಯೆ: 5 ವೃಷಭ: ರಾಜಕೀಯ ಕ್ಷೇತ್ರದವರಿಗೆ ಶುಭ. ಸ್ವಯಂ ಉದ್ಯೋಗದ ಮಹಿಳೆಯರಿಗೆ ಯಶಸ್ಸು. ವಿದೇಶಿ ಪದಾರ್ಥಗಳ ವ್ಯಾಪಾರಸ್ಥರಿಗೆ ಲಾಭ. ಶುಭಸಂಖ್ಯೆ: 1 ಮಿಥುನ: ಕಚೇರಿಯ ಕೆಲಸದಲ್ಲಿ ಯಶಸ್ಸು, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಬಹುದು. ಇಂದು ಆರ್ಥಿಕವಾಗಿ ಪ್ರಗತಿ ಹೊಂದುತ್ತೀರಿ. ಶುಭಸಂಖ್ಯೆ: 7 ಕಟಕ: ಸಮಾಜಸೇವೆಯಿಂದ ಜನಪ್ರಿಯತೆ ಸಿಗಲಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ. ಶುಭಸಂಖ್ಯೆ: 1 ಸಿಂಹ: ಚರ್ಮವ್ಯಾಧಿ ಉಳ್ಳವರಿಗೆ ಉತ್ತಮ ಚಿಕಿತ್ಸೆ ಸಿಗಲಿದೆ. ಹಾಡುಗಾರರಿಗೆ ಉತ್ತಮ ಅವಕಾಶ. ಕಲಾವಿದರಿಗೆ ಆತ್ಮವಿಶ್ವಾಸದಿಂದ ಕೀರ್ತಿ. ಶುಭಸಂಖ್ಯೆ: 3 ಕನ್ಯಾ: ಪೂಜಾ ಸಾಮಗ್ರಿ ವ್ಯಾಪಾರಿಗಳಿಗೆ ಆದಾಯ. ರೈತರ ಫಸಲಿಗೆ ಬೇಡಿಕೆ. ಆರ್ಥಿಕ ಚೇತರಿಕೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಗತಿ. ಶುಭಸಂಖ್ಯೆ: 7 ತುಲಾ: ರಿಯಲ್ ಎಸ್ಟೇಟ್​ನಲ್ಲಿ ಲಾಭ. ವಿದ್ಯುತ್​ಸ್ಥಾವರದ ಕಾರ್ವಿುಕರಿಗೆ...
Latest News

ಟಿ.ನರಸೀಪುರದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ನೇಮಕ

ಟಿ.ನರಸೀಪುರ, ಫೆ.28: ಭಾರತೀಯ ಜನತಾ ಪಾರ್ಟಿ ಮೈಸೂರು ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ (ಕುಂಭರಹಳ್ಳಿ ಸುಬ್ಬಣ್ಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಎಸ್‌ಸಿ ಮೋರ್ಚಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಂ. ಅನಿಲ್ ಕುಮಾರ್ ಅವರು ನೀಡಲಾದ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಎದುರಾಗುವ ವಿವಿಧ ರಾಜಕೀಯ ಹಾಗೂ ಸಂಘಟನಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಶ್ರಮಿಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಂ....
Latest News

ಮಿರ್ಲೆ ಸಮೀಪ ಹುಣಸಮ್ಮ ತಾಯಿಯ ಜಾತ್ರೆ ವೈಭವ – ಒಂಬತ್ತು ಗ್ರಾಮಗಳ ಭಕ್ತರ ಮಹಾಸಾಗರ

ಇತಿಹಾಸ ಪ್ರಸಿದ್ಧ ಹುಣಸಮ್ಮ ದೇವಿ ಸಿಡಿ ಮತ್ತು ರಥೋತ್ಸವಕ್ಕೆ ಭಕ್ತರ ಮಹಾಜಾತ್ರೆ ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 28:- ಇತಿಹಾಸ ಪ್ರಸಿದ್ಧ ಹು...
Latest News

ಎಚ್.ಡಿ.ಕೋಟೆ: ಸಫಾರಿ ವಾಹನದ ಮುಂದೆ ಅಂಜಿಕೆ ಇಲ್ಲದೆ ಕಾಣಿಸಿಕೊಂಡ ಹೆಣ್ಣು ಹುಲಿ – ಛಾಯಾಗ್ರಾಹಕ ಕ್ಯಾಮೆರಾದಲ್ಲಿ ಸೆರೆ

ಎಚ್.ಡಿ.ಕೋಟೆ, ಫೆ.27:- ತಾಲೂಕಿನ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಪ್ರದೇಶದ ಸಫಾರಿಯಲ್ಲಿ ಸಂಜೆ ವೇಳೆ ಹೆಣ್ಣು ಹುಲಿ ಕಾಣಿಸಿಕೊಂಡು ಸಫಾರಿಗರಲ್ಲಿ ಉತ್ಸಾಹ ಮೂಡಿಸಿದ ಘಟನೆ ನಡೆದಿದೆ. ನಾಗರಹೊಳೆ ಅರಣ್ಯ...
Latest News

ಖಾಲಿ ಹುದ್ದೆಗಳ ಶೀಘ್ರ ನೇಮಕಾತಿಗೆ ಆಗ್ರಹಿಸಿ ಯುವಕರ ಪ್ರತಿಭಟನೆ – ಮನವಿ ಪತ್ರ ಸಲ್ಲಿಕೆ

ಮೈಸೂರು, ಫೆ.27: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಗರದ ಚಿಕ್ಕ ಗಡಿಯಾರ ವೃತ್ತದ ಬಳಿ ಯುವಕರು ಹಾಗೂ...
Latest News

ಎರಡನೇ ದಿನಕ್ಕೂ ಮುಂದುವರೆದ ರೈತ ಸಂಘದ ಧರಣಿ – ಪರಿಹಾರ ಮತ್ತು ಉದ್ಯೋಗಕ್ಕೆ ಆಗ್ರಹ

ಮೈಸೂರು, ಫೆ.27: ನಂಜನಗೂಡು ತಾಲೂಕು ಇಮ್ಮಾವು ಗ್ರಾಮದ ಸರ್ವೆ ನಂ. 390ರಿಂದ 430ರವರೆಗೆ ಇರುವ ಜಮೀನಿನ ಗೇಣಿದಾರ ರೈತರಿಗೆ ಪರಿಹಾರ ಪಾವತಿಸುವಂತೆ ಹಾಗೂ ಕಾನೂನುಬಾಹಿರವಾಗಿ ಪರಿಹಾರ ಪಡೆದವರ...
Latest News

ಪರಿಸರ ಸಂರಕ್ಷಿಸದಿದ್ದರೆ ಭೂಮಿಯ ವಿನಾಶ : ಭೇರ್ಯ ರಾಮಕುಮಾರ್ ಎಚ್ಚರಿಕೆ

ಕೆ.ಆರ್.ನಗರ:- ಭೂಮಿ ಮನುಷ್ಯನ ಏಕೈಕ ಆವಾಸ ತಾಣ. ಪರಿಸರ ನಾಶ ಮಾಡುತ್ತಾ ಹೋದರೆ ಭೂಮಿಯ ಜೊತೆಗೆ ಮಾನವ ಸಂತತಿಯೂ ವಿನಾಶ ಆಗುವುದು ಖಚಿತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆ ತಿಪ್ಪುರು ಗ್ರಾಮದ ಸರಕಾರಿ ಪ್ರೌಢ ಶಾಲೆಯ ಪರಿಸರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ಸಂರಕ್ಷಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರತಿ ಕ್ಷಣವೂ ಪರಿಸರ ನಾಶ ಮಾಡುತ್ತಿದ್ದಾನೆ. ಕಾಡಿನಲ್ಲಿ ಆಹಾರ, ನೀರು ದೊರೆಯದೆ ಆನೆ, ಚಿರತೆ, ಹುಲಿ ಮೊದಲಾದ ಕಾಡು ಪ್ರಾಣಿಗಳು ಆಹಾರಅರಸಿ ಗ್ರಾಮಗಳಿಗೆ ನುಗ್ಗುತ್ತಿವೆ. ಹಲವು ಕಡೆ ಕಾಡು ಪ್ರಾಣಿಗಳ ಆಕ್ರೋಶಕ್ಕೆ ಮನುಷ್ಯರ ದುರಂತ ಸಾವುಗಳು ಆಗುತ್ತಿವೆ. ಪರಿಸರ ವಿನಾಶದ ಕಾರಣದಿಂದಗಿ ಮನುಷ್ಯರಲ್ಲಿ ರೋಗ ನಿರೋದಕ ಶಕ್ತಿ ಕಡಿಮೆ ಆಗುತ್ತಿದೆ....
Latest News

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಸನ್ಮಾನ

ಮೈಸೂರು, ಫೆ.22: ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ 2026–31ನೇ ಅವಧಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರಿಗೆ ಮೈಸೂರು ವಕೀಲರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ನಗರದ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್ ಹಾಗೂ ಕಾರ್ಯದರ್ಶಿ ಎ.ಜಿ. ಸುಧೀರ್ ಅವರು ನೂತನ ನಿರ್ದೇಶಕರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಸ್. ಲೋಕೇಶ್, ವಕೀಲರ ಕಲ್ಯಾಣ ಹಾಗೂ ಗೃಹ ನಿರ್ಮಾಣ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ನೂತನ ಆಡಳಿತ ಮಂಡಳಿ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ಆಶಿಸಿದರು. ಸಂಘದ ಸದಸ್ಯರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮತ್ತು ಗೃಹ ನಿರ್ಮಾಣ ಯೋಜನೆಗಳನ್ನು ವೇಗಗೊಳಿಸುವುದು ಆಡಳಿತ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾರ್ಯದರ್ಶಿ ಎ.ಜಿ. ಸುಧೀರ್ ಮಾತನಾಡಿ, ವಕೀಲರ...
Latest News

ಸಮರ್ಥನಂ ಸಂಸ್ಥೆ: ವಿಕಲಚೇತರಿಗೆ ಸಾಧನ ಸಲಕರಣೆ ವಿತರಣೆ

ಮೈಸೂರು:- ಸಮರ್ಥನಂ ಅಂಗವಿಕಲರ ಸಂಸ್ಥೆಯ 29ನೇ ವಾರ್ಷಿಕೋತ್ಸವದ ಅಂಗವಾಗಿ  ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಆವರಣದಲ್ಲಿಂದು  ವಿಕಲಚೇತನರಿಗೆ ವಿವಿಧ ಸಹಾಯಕ ಸಾಧನ ಸಲಕರಣೆಗಳನ್ನು...
1 13 14 15 16 17 45
Page 15 of 45