10.2 ಕೋಟಿ ಉಳಿತಾಯದ “ಸ್ವಚ್ಚ ಮೈಸೂರು” ಬಜೆಟ್: ಸ್ವಚ್ಛತೆ, ಹಸಿರು ಮತ್ತು ಡಿಜಿಟಲ್ ಸೇವೆಗಳಿಗೆ ಮಹಾನಗರಪಾಲಿಕೆಯ ಮಹತ್ವಾಕಾಂಕ್ಷಿ ಯೋಜನೆ ಮೈಸೂರು, ಮಾ.25: ನಗರವನ್ನು ಸ್ವಚ್ಛತೆ ಮತ್ತು ಪರಿಸರ...
ಮೈಸೂರು, ಮಾ.25: ಕಣ್ಣಿನ ಆರೋಗ್ಯದ ಮೇಲೆ ಮೌನವಾಗಿ ದಾಳಿ ಮಾಡುವ ಗಂಭೀರ ಕಾಯಿಲೆಯಾದ ಗ್ಲಾಕೋಮಾವನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಜೆಎಸ್ಎಸ್...
ಮೈಸೂರು :- ದಾವಣಗೆರೆಯ ಚುನಾವಣ ಪ್ರಚಾರದಲ್ಲಿ ಬಿ ಜೆ ಪಿ ಗರಿಗೆ ಅವಹೇಳನ ಮಾಡಿರುವುದು, ಕಾರ್ಯಕರ್ತರಿಗೆ ಮಾಡಿದ ಅಪಮಾನವಾಗಿದೆ, ಯಾವುದೇ ಪಕ್ಷವಾಗಲಿ ಕಾರ್ಯಕರ್ತರಿಗೆ ಅದರದೇ ಆದ ಗೌರವವಿದೆ, ಶಾಸಕನಾಗಿ ಚುನಾವಣೆ ಪ್ರಚಾರದಲ್ಲಿ ಏನು ಮಾತನಾಡಬೇಕು ಎನ್ನುವುದರ ಪರಿಜ್ಞಾನವಿಲ್ಲದ ಒಬ್ಬ ಮಾನಸಿಕ ರೋಗಿ ಪ್ರದೀಪ್ ಈಶ್ವರ್ ಎಂದರೆ ತಪ್ಪಾಗಲಾರದು ಬಿ ಜೆ ಪಿ ಪಕ್ಷವನ್ನು ಕಾರ್ಯಕರ್ತರನ್ನು ಲಘುವಾಗಿ ಮಾತನಾಡಿರುವ ಲಾಟರಿ ಶಾಸಕ ಪ್ರದೀಪ್ ಈಶ್ವರ್ ರವರೂ ಮಾನಸಿಕ ರೋಗಿಯಾಗಿದ್ದಾರೆ, ಶಾಸಕರ ವೈದ್ಯಕೀಯ ವೆಚ್ಚದಲ್ಲಿ ಅನ್ವಯಿವಂತೆ ಒಳ್ಳೆಯ ಮನೋವೈದ್ಯರಿಗೆ ತೋರಿಸಿ ಒಳ ರೋಗಿಯಾಗಿ ಧಾಖಲು ಮಾಡಿ ಚಿಕಿತ್ಸೆಯನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಲ್ಲಿ ಕೇಳಿಕೊಳ್ಳುತೇನೆ, ಭಾಷಣದಲ್ಲಿ ಮುಸಲ್ಮಾನರೂ ಬಿ ಜೆ ಪಿ ಗೆ ಮತಹಾಕಬೇಡಿ, ನಿಮ್ಮ ದೇಶಭಕ್ತಿ ಪ್ರಶ್ನೆ ಮಾಡಿರುವವರು ಬಿ ಜೆ ಪಿ ಯವರು, ನಿಮ್ಮ ಹೆಣ್ಣು ಮಕ್ಕಳಬಗ್ಗೆ ಕೆಟ್ಟದಾಗಿ ಮಾತನಾಡುವವರು ಬಿ...
ಮೈಸೂರು: ಸಮಾಜದ ಧಾರ್ಮಿಕ ಮೌಲ್ಯಗಳು ಹಾಗೂ ಸಂಪ್ರದಾಯಗಳನ್ನು ಕಾಪಾಡುವ ನಿಟ್ಟಿನಲ್ಲಿ, ಮಠಾಧಿಪತಿಗಳು ಮತ್ತು ಧರ್ಮಗುರುಗಳ ವಿರುದ್ಧ ನಡೆಯುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಮೈಸೂರಿನಲ್ಲಿ 25th March, 2026, ಬುಧವಾರ 10.00 ಗಂಟೆಗೆ ಹಳೆ ಡಿಸಿ ಆಫೀಸ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕ ವೇದಿಕೆಗಳಲ್ಲಿ ಸ್ವಾಮೀಜಿಗಳ ಬಗ್ಗೆ ಅವಮಾನಕಾರಿ ರೀತಿಯಲ್ಲಿ ಮಾತನಾಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಆಯೋಜಿಸಲಾದ ಈ ಮೌನ ಪ್ರತಿಭಟನೆಯಲ್ಲಿ ವಿವಿಧ ಸಮುದಾಯಗಳ ಭಕ್ತರು, ಯುವಕರು ಹಾಗೂ ಹಿರಿಯರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಯಾವುದೇ ಘೋಷಣೆಗಳಿಲ್ಲದೆ ಶಾಂತಿಯುತವಾಗಿ ನಡೆದ ಈ ಪ್ರತಿಭಟನೆ, ಸಮಾಜಕ್ಕೆ ಬಲವಾದ ಸಂದೇಶವನ್ನು ನೀಡುವಂತಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, “ನಮ್ಮ ಧರ್ಮಗುರುಗಳು ನಮ್ಮ ಹೆಮ್ಮೆ” ಎಂಬ ಪ್ಲೆಕಾರ್ಡ್ಗಳನ್ನು ಹಿಡಿದು, ಮಠಾಧಿಪತಿಗಳ ಸೇವೆಯನ್ನು ಸ್ಮರಿಸಿದರು....
ಮೈಸೂರು, ಮಾ.24: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಚ್ 27ರಂದು ಶ್ರೀ ರಾಮನವಮಿ ಅಂಗವಾಗಿ ಎಲ್ಲಾ ವಿಧದ ಮಾಂಸ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಧಾರ್ಮಿಕ ಸಂವೇದನೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಮಹಾ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆದೇಶದ ಪ್ರಕಾರ, ಪಾಲಿಕೆಗೆ ವ್ಯಾಪ್ತಿಗೆ ಸೇರಿದ ಕುರಿ ಮತ್ತು ಮೇಕೆಗಳ ಕಸಾಯಿ ಖಾನೆಗಳ ಜೊತೆಗೆ ನಗರದಲ್ಲಿರುವ ಎಲ್ಲಾ ರೀತಿಯ ಮಾಂಸದ ಅಂಗಡಿಗಳು ಆ ದಿನ ಸಂಪೂರ್ಣವಾಗಿ ಮುಚ್ಚಿರಬೇಕು. ಇದರಲ್ಲಿ ಕುರಿ/ಮೇಕೆ ಮಾಂಸ, ಕೋಳಿ ಮಾಂಸ, ಹಂದಿ ಮಾಂಸ ಹಾಗೂ ಮೀನು ಮಾರಾಟವೂ ಸೇರಿದೆ. ಯಾವುದೇ ರೀತಿಯ ಮಾಂಸದ ವ್ಯಾಪಾರ ಚಟುವಟಿಕೆ ನಡೆಸಿದರೆ ಈ ನಿಯಮ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ಈಗಾಗಲೇ ನಗರ...
ಮೈಸೂರುಮಾರ್ಚ್ 26ರಂದು ಮೈಸೂರು ಡಯಟ್ನಲ್ಲಿ “ಕೆರಿಯರ್ ಮೇಳ”: ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿದೀಪ ಮೈಸೂರು, ಮಾ.24: ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮಾರ್ಗದರ್ಶನದ ದೀಪ ಹಚ್ಚುವ ಉದ್ದೇಶದಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಮಾರ್ಚ್ 26ರಂದು “ಕೆರಿಯರ್ ಮೇಳ”ವನ್ನು ಆಯೋಜಿಸಲಾಗಿದೆ. ನಜರ್ಬಾದ್ನ ವಸಂತಮಹಲ್ನಲ್ಲಿರುವ ಡಯಟ್ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಪಿ.ಎ.ಬಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ಸಹಯೋಗದಲ್ಲಿ ನಡೆಯುವ ಈ ಮೇಳವು, ತಮ್ಮ ಮುಂದಿನ ಶಿಕ್ಷಣ ಮತ್ತು ಉದ್ಯೋಗ ಆಯ್ಕೆಯಲ್ಲಿ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸ್ಪಷ್ಟ ದಿಕ್ಕು ನೀಡುವ ವೇದಿಕೆಯಾಗಿ ಪರಿಣಮಿಸಲಿದೆ. ಪ್ರೌಢಶಾಲಾ ಹಾಗೂ ಪಿಯುಸಿ ಹಂತದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಡಿ.ಎಡ್. ಪ್ರಶಿಕ್ಷಣಾರ್ಥಿಗಳಿಗೂ ತಜ್ಞರಿಂದ ಸಮಗ್ರ ಮಾರ್ಗದರ್ಶನ ದೊರೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣಿತರಾದ ಮಾರ್ಗದರ್ಶಕರು ಭಾಗವಹಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಲಭ್ಯವಿರುವ ಕೋರ್ಸ್ಗಳು,...
ಯದುವೀರ್ ಜನ್ಮದಿನ: ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ ಮೂಲಕ ಮಾನವೀಯ ಸೇವೆ ಮೈಸೂರು: ಮೈಸೂರು–ಕೊಡಗು ಕ್ಷೇತ್ರದ ಸಂಸದರು ಹಾಗೂ ಮೈಸೂರು ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು...
ಪ್ರೇಮ ಪ್ರಕರಣಕ್ಕೆ ಲವ್ ಜಿಹಾದ್ ಲೇಬಲ್: ಹಲ್ಲೆ ಆರೋಪದೊಂದಿಗೆ ತನಿಖೆ ಚಿಕ್ಕಮಗಳೂರು, ಮಾ.24:- ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಹುಡುಗ-ಹುಡುಗಿ ನಡುವಿನ ಪ್ರೇಮ ಪ್ರಕರಣ ‘ಲವ್ ಜಿಹಾದ್’ ಆರೋಪದೊಂದಿಗೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದ್ದು, ಹಲ್ಲೆ ಆರೋಪ ಹಾಗೂ ಪೋಕ್ಸೊ ಪ್ರಕರಣ ಸೇರಿ ದ್ವಂದ್ವ ದೂರುಗಳಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ಪಿಯುಸಿ ಓದುತ್ತಿರುವ ಬಾಲಕ ಮತ್ತು ಎಸ್ಎಸ್ಎಲ್ಸಿ ಓದುತ್ತಿರುವ ಬಾಲಕಿ ಪ್ರತಿದಿನ ಓದಲು ಪಟ್ಟಣಕ್ಕೆ ಬರುತ್ತಿದ್ದ ವೇಳೆ ಪರಿಚಯವಾಗಿ, ಬಳಿಕ ಪರಸ್ಪರ ಪ್ರೀತಿಗೆ ತಿರುಗಿದರೆಂದು ತಿಳಿದುಬಂದಿದೆ. ಇವರ ಸಂಬಂಧ ವಿಚಾರ ಹೊರಬಿದ್ದಂತೆ ಕೆಲವು ಹಿಂದೂ ಸಂಘಟನೆ ಕಾರ್ಯಕರ್ತರು ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿ, ಬಾಲಕನ ಮೇಲೆ ಹಲ್ಲೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಸುದೇವ್ ಸೇರಿ...
ಮೈಸೂರು, ಮಾ.24:-ಪರಿಶಿಷ್ಟ ಪಂಗಡದ ರಾಷ್ಟೀಯ ಆಯೋಗದ ಸದಸ್ಯೆ ಡಾ: ಆಶಾ ಲಕ್ರಾ ಅವರು ಇಂದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ಬಳಿ ಜೇನು ಕುರುಬ ಮಹಿಳೆಯರು ನಡೆಸುತ್ತಿರುವ ಸಿರಿಧಾನ್ಯ...