Latest News

Latest News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ

ಬೆಂಗಳೂರು :- ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ...
Latest News

ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಸರ್ಕಾರಿ ಶಾಲೆಯ 500 ಮಕ್ಕಳಿಗೆ ನೋಟ್ಬುಕ್ ಹಾಗೂ  ದಿನಸಿ ಕಿಟ್ ವಿತರಣೆ

ಮೈಸೂರು :-  ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರಿಂದ ಶ್ರೀ ಬಾಲ ಮಂಜುನಾಥಸ್ವಾಮಿಗಳಿಗೆ ಶ್ರೀ ವಿದ್ಯಾನಂದ ಸ್ವಾಮಿಗಳು ಎಂಬ ನಾಮವನ್ನು...
Latest News

ಕೇಂದ್ರ ಬಜೆಟ್ ಅವಲೋಕನ: ವಿದ್ಯಾರ್ಥಿಗಳಿಗೆ ಆರ್ಥಿಕ ಅರಿವು ಮೂಡಿಸಿದ ಉಪನ್ಯಾಸ

ಬಜೆಟ್ ದೇಶದ ಅಭಿವೃದ್ಧಿಯ ದಿಕ್ಸೂಚಿ: ಡಾ. ರವಿ ಭಂಡಾರಿ ಮೈಸೂರು:-  ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ...
Latest News

ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿಗಳನ್ನು ನೀಡಿ ಸುಮ್ಮನಾಗದೆ ಅಭಿವೃದ್ಧಿ ಕಾಮಗಾರಿಗಳಿಗೂ ನೂರಾರು ಕೋಟಿ : ಶಾಸಕ ಡಿ ರವಿಶಂಕರ್

15 ವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದ ನಿಜಗನಹಳ್ಳಿ ಗ್ರಾಮ : ಶಾಸಕ ಡಿ ರವಿಶಂಕರ್ ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 05:-  ಹೊಸಕೋಟೆ ಗ್ರಾಮದ ಕೆರೆ...
Latest News

ಸತ್ಯದ ಜೊತೆ ಬದುಕುವವನು ಯಾರಿಗೂ ಹೆದರಬೇಕಾಗಿಲ್ಲ ” ಸಾಕ್ರೆಟಿಸ್………

  ಕ್ರಿಸ್ತ ಪೂರ್ವ 399 ಇಸವಿಯ ಆಸುಪಾಸಿನಲ್ಲಿ ಬದುಕಿದ್ದ ಪಾಶ್ಚಾತ್ಯ ಸಂಸ್ಕೃತಿಯ ಅತ್ಯದ್ಬುತ ಚಿಂತಕ, ಗ್ರೀಕ್ ದೇಶದ ಅಥೆನ್ಸ್ ನ ಈ ಸಾಕ್ರೆಟಿಸ್. ಮತ್ತೊಬ್ಬ ಅದ್ಭುತ ತತ್ವಜ್ಞಾನಿ...
Latest News

KSCCF ನೇಮಕಾತಿ 2026: ಪಿಯುಸಿ ಮತ್ತು ಪದವೀಧರರಿಗೆ ಸಹಕಾರಿ ವಲಯದಲ್ಲಿ ಉದ್ಯೋಗದ ಅವಕಾಶ

  ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನತೆಗೆ ಮತ್ತೊಂದು ಹೊಸ ಅವಕಾಶ ತೆರೆದಿದೆ. ಸಾಮಾನ್ಯವಾಗಿ ಪೊಲೀಸ್, ಶಿಕ್ಷಣ ಅಥವಾ ಕಂದಾಯ ಇಲಾಖೆಗಳ ನೇಮಕಾತಿಗಳು ಹೆಚ್ಚು ಗಮನ ಸೆಳೆಯುತ್ತವೆ. ಆದರೆ ಈ ಬಾರಿ ಸಹಕಾರಿ ಕ್ಷೇತ್ರದಲ್ಲಿಯೇ ಉದ್ಯೋಗ ಅವಕಾಶಗಳು ಪ್ರಕಟವಾಗಿದ್ದು, ಹಲವು ಅಭ್ಯರ್ಥಿಗಳ ಗಮನ ಸೆಳೆಯುತ್ತಿದೆ. ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳ ನಿಯಮಿತ (KSCCF)  ಸಂಸ್ಥೆ ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳು ಭರ್ತಿಯಾಗಲಿದ್ದು, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸ್ಥಿರ ಭವಿಷ್ಯದತ್ತ ಹೆಜ್ಜೆಯಿಡಲು ಸಹಾಯಕವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ನೇಮಕಾತಿಯಡಿಯಲ್ಲಿ ವಿವಿಧ ಹುದ್ದೆಗಳು ಪ್ರಕಟಗೊಂಡಿದ್ದು, ಆಯ್ಕೆಯಾದವರಿಗೆ 7ನೇ ವೇತನ ಆಯೋಗದ...
Latest News

ಸಿಸಿಬಿ ದಾಳಿ: ಸಾತಗಳ್ಳಿಯಲ್ಲಿ ಎಂಡಿಎಂಎ ಮಾದಕ ವಸ್ತು ವಶ, ಮೂವರು ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರ ಸಿಸಿಬಿ ಪೊಲೀಸರು ಪಡೆದ ಖಚಿತ ಮಾಹಿತಿಯ ಮೇರೆಗೆ ದಿನಾಂಕ 03/02/2026 ರಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಸಮೀಪ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರೂ.1,20,000/- ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ (MDMA) ಮಾದಕ ಪದಾರ್ಥವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ತಂಡ ಕಾರ್ಯಾಚರಣೆ ನಡೆಸಿದ್ದು, ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ತನಿಖೆಯ ವೇಳೆ ಆರೋಪಿಗಳ ಮಾದಕ ವಸ್ತು ಜಾಲ, ಸರಬರಾಜು ಮೂಲ ಹಾಗೂ ಇತರ ಸಂಪರ್ಕಗಳ...
Latest News

ಮೂರು ದಶಕಗಳ ಜನಸೇವೆಗೆ ರಾಷ್ಟ್ರಮಟ್ಟದ ಗೌರವ: ರೊ. ಡಾ. ಎಂ. ಪಿ. ವರ್ಷ ಅವರಿಗೆ ‘ಜನ್ ಉತ್ಸವ್ ನ್ಯಾಷನಲ್ ಅಚಿವರ್ಸ್ ಪ್ರಶಸ್ತಿ–2025’

ಮೈಸೂರು:- ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ನಿರಂತರವಾಗಿ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ, ಕ್ರೆಡಿಟ್–ಐ ಸಂಸ್ಥೆ, ಮೈಸೂರು ಇದರ ಸಂಸ್ಥಾಪಕರೂ ಹಾಗೂ ರೋಟರಿ...
Latest News

ಹನುಮಾನ್ ಚಾಲೀಸಾ ಮಾಹಾಪಾರಾಯಣ ರಥೋತ್ಸವಕ್ಕೆ ಎಲ್. ನಾಗೇಂದ್ರ ಚಾಲನೆ: ಫೆ.14ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮಹಾಯಜ್ಞ

ಮೈಸೂರು: ಮೈಸೂರಿನ ಅವಧೂತ ದತ್ತಪೀಠದಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಫೆಬ್ರವರಿ 14 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀ ಹನುಮಾನ್ ಚಾಲೀಸಾ ಮಾಹಾಪಾರಾಯಣ...
Latest News

ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಕೆ.ಬಿ. ಲಿಂಗರಾಜುಗೆ ಆತ್ಮೀಯ ಅಭಿನಂದನೆ

ಗೌರವ ಡಾಕ್ಟರೇಟ್ ಪಡೆದ ಕೆ.ಬಿ. ಲಿಂಗರಾಜುಗೆ ಮಾಜಿ ಶಾಸಕ ಎಲ್. ನಾಗೇಂದ್ರರಿಂದ ಅಭಿನಂದನೆ ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಕೆ.ಬಿ....
1 15 16 17 18 19 35
Page 17 of 35