Latest News

Latest News

ಮೈಸೂರು ವಿಶ್ವವಿದ್ಯಾನಿಲಯ ಚೆಸ್ ತಂಡಕ್ಕೆ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಚೆಸ್ ತಂಡಕ್ಕೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಮೂವರು ಪ್ರತಿಭಾವಂತ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು, ಕಾಲೇಜಿಗೆ ಹಾಗೂ ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ವಿಚಾರವಾಗಿದೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಭವಾನಿ ಸಿ.ಎಸ್ (ತೃತೀಯ ಬಿಎಸ್ಸಿ), ಪೂರ್ವಿ ಡಿ.ಎಸ್ (ತೃತೀಯ ಬಿಎಸ್ಸಿ) ಹಾಗೂ ದೇವಿಕಾ (ದ್ವಿತೀಯ ಬಿಸಿಎ) ಅವರು ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ಚೆಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ತಂಡದಲ್ಲಿ ಭವಾನಿ ಸಿ.ಎಸ್ ಅವರನ್ನು ತಂಡದ ನಾಯಕಿಯಾಗಿ ನೇಮಕ ಮಾಡಲಾಗಿದ್ದು, ಅವರ ನಾಯಕತ್ವದಲ್ಲಿ ತಂಡವು ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತವಾಗುತ್ತಿದೆ. ಚೆಸ್ ಆಟದಲ್ಲಿ ಉತ್ತಮ ತಂತ್ರಜ್ಞಾನ, ಧೈರ್ಯ ಹಾಗೂ ಏಕಾಗ್ರತೆಯನ್ನು ತೋರಿಸಿರುವ ಈ ವಿದ್ಯಾರ್ಥಿನಿಯರು ಕಾಲೇಜು ಮಟ್ಟದಿಂದ ವಿಶ್ವವಿದ್ಯಾನಿಲಯ ಮಟ್ಟದವರೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ:-  ನಾಯಕತ್ವ ಚರ್ಚೆಗಳ ಮಧ್ಯೆ ಡಾ. ಜಿ....
Latest News

ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯಕ್ಕೆ ಹೊಸ ಕುಲಪತಿ: ಪ್ರೊ. ಕೆ. ರಾಮಕೃಷ್ಣಯ್ಯ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಖ್ಯಾತ ರಂಗಕರ್ಮಿ ಹಾಗೂ ಶಿಕ್ಷಣ ತಜ್ಞರಾದ ಪ್ರೊ. ಕೆ. ರಾಮಕೃಷ್ಣಯ್ಯ...
Latest News

ನಾಯಕತ್ವ ಚರ್ಚೆಗಳ ಮಧ್ಯೆ ಡಾ. ಜಿ. ಪರಮೇಶ್ವರ್ ಕುಮಾರಸ್ವಾಮಿ ಭೇಟಿ: ರಾಜ್ಯ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಗಳ ಮಾತು

ವರದಿ:-ವಡ್ಡರಕೊಪ್ಪಲು ಶಿವರಾಮು. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಜೋರಾಗಿರುವ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ....
Latest News

ಗೋಪ್ಯ ಸ್ನೇಹದಿಂದ ಮದುವೆ ಮಾತಿನವರೆಗೆ: ವಿಜಯ್ ದೇವರಕೊಂಡ?ರಶ್ಮಿಕಾ ಸಂಬಂಧದ ಪಯಣ ಮತ್ತೆ ಚರ್ಚೆಯಲ್ಲಿ

ಹೈದರಾಬಾದ್: ದಕ್ಷಿಣ ಭಾರತದ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಸ್ನೇಹ ಹಾಗೂ ಪ್ರೀತಿಯ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಸುದ್ದಿಗಳಿಗೆ...
Latest News

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತ ಸಾಧ್ಯತೆ: ಬೇಡಿಕೆ ಈಡೇರಿಕೆಗಾಗಿ ವೈದ್ಯರ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸರ್ಕಾರಿ ವೈದ್ಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 11 ರಿಂದ ಹಂತ ಹಂತವಾಗಿ ಮುಷ್ಕರ ನಡೆಸಲು...
Latest News

ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ: ಜೈಲು ಸೌಲಭ್ಯಗಳ ಬಗ್ಗೆ ನ್ಯಾಯಾಧೀಶರ ಮುಂದೆ ಪ್ರಸ್ತಾಪ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ದರ್ಶನ್ ತಮ್ಮ ವಕೀಲರ ಮೂಲಕ ಹಾಗೂ ಸ್ವತಃ ನ್ಯಾಯಾಧೀಶರ ಗಮನಕ್ಕೆ ಹಲವು ವಿಷಯಗಳನ್ನು ತಂದರು. ಪ್ರಕರಣದ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಮತ್ತು ಸಾಧ್ಯವಾದರೆ ಪ್ರತಿದಿನವೂ ವಿಚಾರಣೆ ನಡೆಯುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಜೈಲಿನಲ್ಲಿ ಇರುವ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಅವರು ನ್ಯಾಯಾಲಯಕ್ಕೆ ವಿವರಿಸಿದರು. ಇತ್ತೀಚೆಗೆ ಜೈಲಿನಲ್ಲಿ ತಲೆದಿಂಬು ಹಾಗೂ ಟಿವಿ ವ್ಯವಸ್ಥೆ ಕಲ್ಪಿಸಿರುವುದಕ್ಕಾಗಿ ದರ್ಶನ್ ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನ್ಯಾಯಾಲಯ ತನ್ನ ಕರ್ತವ್ಯವನ್ನು ಮಾತ್ರ ನಿರ್ವಹಿಸುತ್ತಿದ್ದು ಧನ್ಯವಾದ ಹೇಳುವ ಅಗತ್ಯವಿಲ್ಲ ಎಂದು ತಿಳಿಸಿದರು ಎಂಬ ಮಾಹಿತಿ...
Latest News

ಮೈಸೂರು ಸಿಸಿಬಿ ಪೊಲೀಸರ ದಾಳಿ: ರೂ.10.30 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ವಶ – 4 ಆರೋಪಿಗಳ ಬಂಧನ

ಮೈಸೂರು, ಫೆ.23: ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇತ್ತೀಚಿನ ದಾಳಿಯಲ್ಲಿ ರೂ.10,30,800 ಮೌಲ್ಯದ 103...
Latest News

ಆದಿವಾಸಿಗಳು ಪುರಾತನ ಸಂಸ್ಕೃತಿ, ಜ್ಞಾನದ ವಾರಸುದಾರರು : ಎಂ.ಆರ್. ಗಂಗಾಧರ್

ಮೈಸೂರು, ಫೆ.23:- ಆದಿವಾಸಿಗಾಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಆರ್. ಗಂಗಾಧರ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಡೆದ ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ ಕುರಿತು ನಡೆದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಎಂದರೆ ಕೇವಲ ಔಷಧ ಮತ್ತು ಆಸ್ಪತ್ರೆಯಲ್ಲ ಅದು ಪೌಷ್ಠಿಕತೆ. ನಂಬಿಕೆ, ಪಾರಂಪರಿಕತೆ ಮತ್ತು ಅಸ್ಮಿತೆಯನ್ನು ಒಳಗೊಂಡಿದೆ. ಆದಿವಾಸಿಗಳ ವಿಶೇಷವಾದ ಜ್ಞಾನ ಜಾಗತೀಕರಣದಲ್ಲಿ ಸ್ಥಾನ ಪಲ್ಲಟಗೊಳ್ಳುತ್ತಿದೆ. ಇದನ್ನೂ ಓದಿ:- ಫೆಬ್ರುವರಿ 30 ಸಿನಿಮಾ ಬಿಡುಗಡೆಗೆ ಉತ್ತಮ ಸ್ಪಂದನೆ: ನಿರ್ದೇಶಕ ಎಂ.ಎಲ್. ಪ್ರಶಾಂತ್ ಜಾಗತೀಕರಣವು ಅನುಕೂಲ ಮತ್ತು ಅನಾನುಕೂಲ ಎರಡನ್ನು...
1 27 28 29 30 31 56
Page 29 of 56