ಸಾವಿರಾರು ಭಕ್ತರ ಸಮ್ಮುಖದಲ್ಲಿ ತೋಪಮ್ಮ ದೇವಿ ಜಾತ್ರೆ ಕಳೆಗಟ್ಟಿತು ವರದಿ:- ವಡ್ಡರಕೊಪ್ಪಲು ಶಿವರಾಮು ಕೆ.ಆರ್.ನಗರ, ಫೆ.17: ಪಟ್ಟಣದ ಹೊರವಲಯದ ಹಾಸನ–ಮೈಸೂರು ರಸ್ತೆಯಲ್ಲಿರುವ ಆದಿ ಶಕ್ತಿ ತೋಪಮ್ಮ ದೇವಿಯ...
ಮೈಸೂರು:- ಮಹಾಶಿವರಾತ್ರಿ ಹಬ್ಬದ ಪಾವನ ಪ್ರಯುಕ್ತವಾಗಿ ಮೈಸೂರಿನ ಜಯನಗರದಲ್ಲಿರುವ ಮರುಳೇಶ್ವರ ದೇವಸ್ಥಾನದ ಆವರಣದಲ್ಲಿ, ಮರುಳೇಶ್ವರ ಸೇವಾ ಟ್ರಸ್ಟ್, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್, ಹಾಗೂ ನೇಗಿಲ ಯೋಗಿ...
ಮೈಸೂರು: ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳ ಪ್ರತಿಭೆ, ಹಠಮಾರಿ ಮನೋಭಾವ ಮತ್ತು ಕ್ರೀಡಾ ಮನೋಭಾವವನ್ನು ಪ್ರತಿಬಿಂಬಿಸುವಂತೆ, ವಿಶೇಷ ಒಲಿಂಪಿಕ್ಸ್ ಕರ್ನಾಟಕ ರಾಜ್ಯ ಕ್ರಿಕೆಟ್ ಆಯ್ಕೆ ಟ್ರಯಲ್ಸ್ ಮೈಸೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ನಲ್ಲಿ ಯಶಸ್ವಿಯಾಗಿ ನಡೆಯಿತು. ವಿಶೇಷ ಒಲಿಂಪಿಕ್ಸ್ ಕರ್ನಾಟಕ ಮತ್ತು ದೇವದಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಟ್ರಯಲ್ಸ್ನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 60 ವಿಶೇಷ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳು ಭಾಗವಹಿಸಿದ್ದರು. ಅವರಲ್ಲಿ 16 ಆಟಗಾರರನ್ನು ಮುಂದಿನ ತಿಂಗಳು ಹರಿಯಾಣದ ರೋಹ್ಟಕ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಆಯ್ಕೆ ಮಾಡಲಾಗಿದೆ. ಇದು ಭಾರತೀಯ ವಿಶೇಷ ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಹಾರ್ಡ್ ಬಾಲ್ ಬಳಸಿ ವಿಶೇಷ ಕ್ರೀಡಾಪಟುಗಳಿಗೆ ಕ್ರಿಕೆಟ್ ಪರಿಚಯಿಸಿರುವ ಐತಿಹಾಸಿಕ ಮೈಲುಗಲ್ಲು ಆಗಿದ್ದು, ಸಮಾನ ಅವಕಾಶಗಳ ಕ್ರೀಡೆಗೆ ಮಹತ್ವದ ಹೆಜ್ಜೆಯಾಗಿದೆ. ಈ ಕಾರ್ಯಕ್ರಮವು ಮುಖ್ಯ...
2024-25ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ಪರಿಶೀಲನೆ : ಪ್ರಗತಿ ಮತ್ತು ಸಾಧನೆಗಳ ವಿವರಣೆ ನೀಡಿದ ಕೆ.ಎಂ.ಮುನಿಗೋಪಾಲ್ ರಾಜು ಮೈಸೂರು, ಫೆ.16, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...
ವರದಿ :-ಎಂ ನಾಗೇಂದ್ರ ಕುಮಾರ್. ಟಿ.ನರಸೀಪುರ, ಫೆ.16: ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಹಿನ್ನೆಲೆಯಲ್ಲಿ ರೈತ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಆರೋಪಿಸಿ...
ವರದಿ:- ಪಿರಿಯಾಪಟ್ಟಣ ಪ್ರಸನ್ನ. ಪಿರಿಯಾಪಟ್ಟಣ, ಫೆ.16: ನಗರದ ಗೊಲ್ಲರ ಬೀದಿತಲ್ಲಿ ಕಿಡಿಗೇಡಿಗಳಿಂದ ರಾಗಿ ಹುಲ್ಲಿನ ಮೇದೆಗೆ ಬೆಂಕಿ ಹಚ್ಚಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ಮೇವು...
ನಂಜನಗೂಡು:- ತಾಲೂಕಿನ ಶಿರಮಳ್ಳಿ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮುಚ್ಚಲಾಗುತ್ತಿದ್ದು ಇದನ್ನು ವಿರೋಧಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ...
ಪುರಾಣ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಶ್ರೀರಾಮಲಿಂಗೇಶ್ವ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಹಿನ್ನಲೆ ವಿಶೇಷ ಪೂಜೆ ನಡೆಯಲಿದೆ. ವರದಿ :-ಹೊಸೂರು ಆನಂದ. ಹೊಸೂರು :-ಚುಂಚನಕಟ್ಟೆ ಸಮೀಪದಲ್ಲಿರುವ ಶ್ರೀರಾಮಲಿಂಗೇಶ್ವರ...
ಬನ್ನೂರು: ಇಂದು ಬನ್ನೂರಿನ ಸಂತೇಮಾಳದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಭಾರತ–ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧವಾಗಿ ರೈತರಿಂದ ಆಕ್ರೋಶ ಮತ್ತೊಮ್ಮೆ ಭುಗಿಲೆದ್ದಿದ್ದು, ಬನ್ನೂರಿನಲ್ಲಿ ರಾಜ್ಯ ಕಬ್ಬು ಬೆಳೆಗಾರರ...