ಮೈಸೂರು :- ಕೆಂಪಿಸಿದ್ದನ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ...
ಮ್ಯೂನಿಕ್ (ಜರ್ಮನಿ), ಫೆಬ್ರವರಿ 2026: ಮೈಸೂರು ಸಂಸದ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೆಬ್ರವರಿ 11ರಿಂದ 15ರವರೆಗೆ ಜರ್ಮನಿಯ ಬವೇರಿಯಾದ ಮ್ಯೂನಿಕ್ ನಗರದಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ರಾಜತಾಂತ್ರಿಕ ಹಾಗೂ ನೀತಿ ಸಂವಾದಗಳಲ್ಲಿ ಭಾಗವಹಿಸುತ್ತಿದ್ದಾರೆ. ಭಾರತ, ಬವೇರಿಯಾ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಸಹಕಾರ ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮಗಳಲ್ಲಿ ಅವರು ಪ್ರಮುಖ ಭಾಷಣಕಾರರಾಗಿ ಮತ್ತು ಸಂವಾದ ಭಾಗಿಯಾಗಿದ್ದಾರೆ. ಈ ಭೇಟಿಯ ಭಾಗವಾಗಿ ಯದುವೀರ್ ಒಡೆಯರ್ ಅವರು ಇಂಡಿಯಾ–ಯುರೋಪ್ ರೆಸಿಲಿಯನ್ಸ್ ಫೋರಂ ಮತ್ತು ಮ್ಯೂನಿಕ್ ಭದ್ರತಾ ಸಮ್ಮೇಳನದ ಅಂಗಸಂವಾದಗಳೊಂದಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಜಾಗತಿಕ ಆಡಳಿತ, ತಂತ್ರಜ್ಞಾನ ಸಹಕಾರ, ಹಾಗೂ ಭೂರಾಜಕೀಯ ಸಮನ್ವಯದಲ್ಲಿ ಭಾರತದ ಪಾತ್ರ ಹೆಚ್ಚುತ್ತಿರುವ ಹಿನ್ನೆಲೆ, ಈ ವೇದಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆ ಗಮನಾರ್ಹವಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಮ್ಯೂನಿಕ್ನ ಹಾನ್ಸ್ ಸೈಡಲ್ ಫೌಂಡೇಶನ್ ಕೇಂದ್ರದಲ್ಲಿ ನಡೆದ...
ಮೈಸೂರು: ನಗರದ ಮಾನಸಗಂಗೋತ್ರಿಯಲ್ಲಿರುವ ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರ (ಎಂಎಂಟಿಟಿಸಿ)ದಲ್ಲಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರಿಗಾಗಿ ಆಯೋಜಿಸಿರುವ ಎರಡು ದಿನಗಳ ತರಬೇತಿ ವಿಚಾರಸಂಕಿರಣಕ್ಕೆ ಗುರುವಾರ ಚಾಲನೆ ದೊರೆಯಿತು. ರೂಸಾ 2.0 ಯೋಜನೆಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ‘ಪರಿಣಾಮಕಾರಿ ಬೋಧನೆಗೆ ಅಗತ್ಯವಾದ ಕೌಶಲಗಳು’ ಎಂಬ ವಿಷಯದ ಮೇಲೆ ಕೇಂದ್ರೀಕರಿಸಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅವರು ಮಾತನಾಡಿ, ಶಿಕ್ಷಕ ವೃತ್ತಿಯ ಮಹತ್ವವನ್ನು ಒತ್ತಿ ಹೇಳಿದರು. ಶಿಕ್ಷಕ ವೃತ್ತಿಯಲ್ಲಿ ದೊರೆಯುವ ಆತ್ಮತೃಪ್ತಿ ಮತ್ತು ಸಮಾಜಮುಖಿ ಕೊಡುಗೆ ಇತರ ವೃತ್ತಿಗಳಲ್ಲಿ ಅಪರೂಪವೆಂದರು. ಆರ್ಥಿಕವಾಗಿ ಹೆಚ್ಚು ಲಾಭದಾಯಕವಲ್ಲದಿದ್ದರೂ, ಮನಸ್ಸಿನ ವಿಶಾಲತೆ ಮತ್ತು ಮೌಲ್ಯಗಳನ್ನು ಬೆಳೆಸುವ ಅವಕಾಶ ಈ ವೃತ್ತಿಯಲ್ಲಿ ದೊರೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಚಿಂತನೆ ಹಾಗೂ ಜವಾಬ್ದಾರಿತನ ಬೆಳೆಸುವ ಕೆಲಸ ಶಿಕ್ಷಕರ ಕೈಯಲ್ಲಿದೆ ಎಂದು ಅವರು...
ಮೈಸೂರು ಫೆ.11:- ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ...
ಮೈಸೂರು: February 11:- ಭಾರತದ ಪ್ರಮುಖ ಮತ್ತು ಪ್ರೀಮಿಯಂ ಮದುವೆ ಹಾಗೂ ಲಕ್ಸುರಿ ಫ್ಯಾಷನ್ ಪ್ರದರ್ಶನಗಳಲ್ಲಿ ಒಂದಾದ ಹೈ ಲೈಫ್ ಬ್ರೈಡ್ಸ್ ಮೈಸೂರಿನಲ್ಲಿ ಭವ್ಯವಾಗಿ ಉದ್ಘಾಟನೆಗೊಂಡಿತು. ರಾಡಿಸನ್...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ.11:- ಜೆಡಿಎಸ್ ಪಕ್ಷದ ವತಿಯಿಂದ ಮತದಾರ ಪರಿಷ್ಕರಣೆ ಮತ್ತು ಬೂತ್ ಮಟ್ಟದ ಏಜೆಂಟ್ರುಗಳ ನೇಮಕ ನೇಮಕ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ವಿ ದೇವರೆಟ್ಟಿ ಮಾತನಾಡುತ್ತಿರುವುದು. ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಯೊಂದು ಬೂತ್ ಮಟ್ಟದಲ್ಲಿ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವವರು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮೃತರಾದವರು ಗ್ರಾಮದಿಂದ ಹೊರ ಹೋಗಿರುವವರು ಅವರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸಿ ಮತ್ತು ಹೊಸದಾಗಿ 18 ವರ್ಷ ತುಂಬಿರುವ ಯುವಕರನ್ನು ಸೇರಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ವಿ ದೇವರಟ್ಟಿ ಮಾಹಿತಿ ನೀಡಿದರು. ಮತದಾರರ ಪರಿಷ್ಕರಣೆ ವಿಚಾರವಾಗಿ ಬಿ ಎಲ್ಎ 2 ನೇಮಕಾತಿಗಾಗಿ ವಕೀಲ ಅಂಕನಹಳ್ಳಿ ತಿಮ್ಮಪ್ಪ ಬಿ ಎಲ್ ಎ 1 ರವರ ನೇತೃತ್ವದಲ್ಲಿ ಹಂಪಾಪುರ ಅಡಗೂರು ಹೊಸ ಅಗ್ರಹಾರ. ಅರ್ಜುನ ಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್...
ಇನ್ನೂ ಮುಂದೆ Gold loan ಚಿನ್ನದ ಮೇಲೆ ಸಾಲ ಪಡೆಯುವವರಿಗೆ 2026ರಲ್ಲಿ ಅತಿ ದೊಡ್ಡ ಮಟ್ಟದ ಅನುಕೂಲ ಚಿನ್ನ ಇಟ್ಟಿರುವ ಎಲ್ಲರಿಗೂ ದೊರೆಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಿನ್ನದ ಸಾಲ ವ್ಯವಸ್ಥೆಯನ್ನು ಇನ್ನಷ್ಟುಸುಲಭವಾಗೊ ಗ್ರಾಹಕರ ಸ್ನೇಹಿಯಾಗಿಸಲು ಹೊಸ ನಿಯಮಗಳನ್ನು ತಂದಿದೆ . RBI ನ ಹೊಸ ಈ ನಿಯಮಗಳ ಮೂಲಕ ಸಣ್ಣ ಸಾಲಗಾರರಿಗೆ ಹೆಚ್ಚಿನ ಹಣ ಸಿಗಲಿದೆ ,ಕಡಿಮೆ ವೇಗದ ಪ್ರಕ್ರಿಯೆ ಮತ್ತು ಎಲ್ಲಾ ಬ್ಯಾಂಕುಗಳ ಮೇಲಿನ ಹೊಣೆಗಾರಿಕೆಯನ್ನು ಹೆಚ್ಚಿಸಲಾಗಿದೆ. RBI ತಂದಿರುವ ಈ ಎಲ್ಲಾ ಹೊಸ ಮಾರ್ಗಸೂಚಿಗಳು ಏಪ್ರಿಲ್ 1, 2026 ರಿಂದ ದೇಶದ ಎಲ್ಲಾ ಸರ್ಕಾರಿ, ಖಾಸಗಿ ಬ್ಯಾಂಕುಗಳು ಹಾಗೂ NBFCಗಳಿಗೆ ಕಡ್ಡಾಯವಾಗಿ ಅನ್ವಯವಾಗುತ್ತವೆ. 1. ಚಿನ್ನದ ಸಾಲದ ಮೌಲ್ಯದಲ್ಲಿ ಭಾರಿ ಏರಿಕೆ (LTV ಹೆಚ್ಚಳ) RBI ಹೊಸ ನಿಯಮಗಳ ಪ್ರಕಾರ, ಚಿನ್ನದ ಮೌಲ್ಯಕ್ಕೆ ಅನುಗುಣವಾಗಿ ನೀಡುವ ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ₹2.5...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ, ಫೆ. 10: ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ವೈದ್ಯಕೀಯ ಸೇವೆಗಳು ದೊರೆಯಬೇಕು ಎಂಬ ಉದ್ದೇಶದಿಂದ ಸಮೀಪದ ಕನುಗನಹಳ್ಳಿ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 10:- ಪ್ರತಿಯೊಂದು ಕ್ಷೇತ್ರಕ್ಕೂ ಆಯಾಯ ಕ್ಷೇತ್ರದಲ್ಲಿ ಕೆಲಸ ಮಾಡಿದವರನ್ನು ಆಯ್ಕೆ ಮಾಡುವ ಮೂಲಕ ಆಯ್ಕೆ ಮಾಡಿದ್ದಾರೆ ಆ ಕ್ಷೇತ್ರ...