“ಬ್ರದರ್”ಅಗಲಿಕೆ: ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಮೈಸೂರು, ಫೆ. 06:- ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ವಲಯದಲ್ಲಿ “ಬ್ರದರ್” ಎಂದೇ ಆತ್ಮೀಯವಾಗಿ ಪರಿಚಿತರಾಗಿದ್ದ ಕೆ. ವಿ. ಶ್ರೀನಿವಾಸನ್...
ವರದಿ :-ವಡ್ಡರಕೊಪ್ಪಲು ಶಿವರಾಮು. ಕ್ಷೇತ್ರ ಅಭಿವೃದ್ಧಿಗೆ ಬೆಂಬಲದ ಭರವಸೆ: ಕೆ.ಆರ್.ನಗರದಲ್ಲಿ ಗೃಹ ಸಚಿವರ ಮಾತು ಕೆ.ಆರ್.ನಗರ, ಫೆ. 06: ಹಾಸನದಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಗೃಹ ಸಚಿವ...
ಮೈಸೂರು :- ಅವಧೂತ ದತ್ತಪೀಠದ ವತಿಯಿಂದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರ ನೇತೃತ್ವದಲ್ಲಿ ಫೆಬ್ರವರಿ 14ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞದ ಭಿತ್ತಿಪತ್ರವನ್ನ ಶ್ರೀದತ್ತವಿಜಯಾನಂದ ಸ್ವಾಮೀಜಿ ಮತ್ತು ಶಾಸಕ ಟಿಎಸ್ ಶ್ರೀವತ್ಸ ರವರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ಆವರಣದಲ್ಲಿ ಬಿಡುಗಡೆ ಮಾಡಿದರು, ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ಮಾತನಾಡಿ *ಹನುಮಾನ್ ಚಾಲೀಸ ಪಠಣದಿಂದ ಮನುಷ್ಯನ ಆಯಸ್ಸು ಆರೋಗ್ಯ ವೃದ್ಧಿಸುವ ಜೊತೆಯಲ್ಲೆ ಆಂಜನೇಯನ ಶಕ್ತಿಯಿಂದ ಇಡೀ ಭೂಮಂಡಲವೇ ರಕ್ಷಣೆಯಾಗುತ್ತಿದೆ, ರಾಮ ಸೀತೆಯನ್ನು ಒಂದು ಮಾಡಿದ ಹನುಮ ಶಕ್ತಿ ಅಪಾರವಾದುದು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಫಬ್ರವರಿ 14ರಂದು ಲಕ್ಷಾಂತರ ಮಂದಿಯಿಂದ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು, ಪ್ರತಿಯೊಬ್ಬರಿಗೂ ಅನ್ನಪ್ರಸಾದ ಹನುಮರಕ್ಷೆಯನ್ನ ನೀಡಲಿದ್ದು...
ಮೈಸೂರು,ಫೆ.6:- ಮೈಸೂರು ತಾಲ್ಲೂಕು ಕಸಬಾ ಹೋಬಳಿ, ಮೈಸೂರು ಗ್ರಾಮದ ಸ.ನಂ.87ರಲ್ಲಿ 0.38 ಎಕರೆ/ಗುಂಟೆ ಜಮೀನನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜ್ಞಾಪನ ಸಂಖ್ಯೆ: LND(1)CR: 280/2009-10, ದಿನಾಂಕ: 30.08.2010...
ಬೆಂಗಳೂರು :- ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ...
ಬಜೆಟ್ ದೇಶದ ಅಭಿವೃದ್ಧಿಯ ದಿಕ್ಸೂಚಿ: ಡಾ. ರವಿ ಭಂಡಾರಿ ಮೈಸೂರು:- ನಗರದ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ...
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನತೆಗೆ ಮತ್ತೊಂದು ಹೊಸ ಅವಕಾಶ ತೆರೆದಿದೆ. ಸಾಮಾನ್ಯವಾಗಿ ಪೊಲೀಸ್, ಶಿಕ್ಷಣ ಅಥವಾ ಕಂದಾಯ ಇಲಾಖೆಗಳ ನೇಮಕಾತಿಗಳು ಹೆಚ್ಚು ಗಮನ ಸೆಳೆಯುತ್ತವೆ. ಆದರೆ ಈ ಬಾರಿ ಸಹಕಾರಿ ಕ್ಷೇತ್ರದಲ್ಲಿಯೇ ಉದ್ಯೋಗ ಅವಕಾಶಗಳು ಪ್ರಕಟವಾಗಿದ್ದು, ಹಲವು ಅಭ್ಯರ್ಥಿಗಳ ಗಮನ ಸೆಳೆಯುತ್ತಿದೆ. ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳ ನಿಯಮಿತ (KSCCF) ಸಂಸ್ಥೆ ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳು ಭರ್ತಿಯಾಗಲಿದ್ದು, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸ್ಥಿರ ಭವಿಷ್ಯದತ್ತ ಹೆಜ್ಜೆಯಿಡಲು ಸಹಾಯಕವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ನೇಮಕಾತಿಯಡಿಯಲ್ಲಿ ವಿವಿಧ ಹುದ್ದೆಗಳು ಪ್ರಕಟಗೊಂಡಿದ್ದು, ಆಯ್ಕೆಯಾದವರಿಗೆ 7ನೇ ವೇತನ ಆಯೋಗದ...