Mandya

ಪೂಜ್ಯ ಶ್ರೀ ಬಸವಾನಂದ ಸ್ವಾಮೀಜಿಯವರಿಗೆ ಗುರುವಂದನೆ

ಕಾಯಕಯೋಗಿ

kayaka guru

ಮಂಡ್ಯದ ಸಿದ್ದಗಂಗಾ ಶ್ರೀ ಉದ್ಯಾನವನದಲ್ಲಿ ನಿಸರ್ಗ ಚಿಕಿತ್ಸಕರು, ಪ್ರವಚನ ಪ್ರವೀಣರಾದ ಪೂಜ್ಯ ಶ್ರೀ ಬಸವಾನಂದಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಪೂಜ್ಯರು ಸಸಿನೆಟ್ಟು ಪ್ರವಚನ ನೀಡಿ ಆಶೀರ್ವದಿಸಿದರು.

Contact us for classifieds and ads : +91 9742974234