ಕನಿಷ್ಠ ಬೆಂಬಲ ಬೆಲೆ ಕಾನೂನು ಒತ್ತಾಯ: ಬನ್ನೂರಿನಲ್ಲಿ ರೈತರ ಜಾಗೃತಿ ಅಭಿಯಾನ ಮೈಸೂರು:- ರೈತ ಸಮಾವೇಶಕ್ಕೆ ಭಾಗವಹಿಸುವಂತೆ ಬನ್ನೂರು ಸಂತೆಮಾಳದ ಬಸವೇಶ್ವರ ಸರ್ಕಲ್ ನಲ್ಲಿ ರೈತರನ್ನು ಜಾಗೃತಿ...
ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಆಡಳಿತದ ಟೀಕೆ ಮೈಸೂರು:- ಇಂದು ನಗರದ ಅತಿಥಿಗೃಹದಲ್ಲಿ ಮಾತಾನಾಡಿದ ಕೇಂದ್ರ ಸಚಿವ ರಾಜ್ಯದ ಆರ್ಥಿಕ ಪರಿಸ್ಥಿತಿ, ಪ್ರಮುಖ ಅಭಿವೃದ್ಧಿ...
ಬೆಂಗಳೂರು, ಫೆಬ್ರವರಿ 08:- ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ವಾಸವಗಿರುವ ಪ್ರತಿಷ್ಠಿತ ಕುಟುಂಬದ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರಿಗೆ ಮದುವೆಯಾಗಲು ನಿರ್ಧಾರ ಮಾಡಿದ್ದರಿಂದ ಮಾನಸಿಕ ವ್ಯಥೆಗೆ ಒಳಗಾದ ಯುವ ಬಾಡಿಬಿಲ್ಡರ್ ಸಾವಿಗೆ ಶರಣಾದ ಘಟನೆ ನಡೆದಿದೆ. ಸಾ* ಯಿಡದ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದ್ದು, ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ. ಬೆಂಗಳೂರು ಪೊಲೀಸ್ ಮೂಲಗಳ ಪ್ರಕಾರ, ಕಿರಣ್ ತಮ್ಮ ಮನೆಯಲ್ಲಿ ನೇ* ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃ* ದೇಹವನ್ನು ಮ*ಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಬಾಡಿಬಿಲ್ಡರ್ ಕಿರಣ್ ದು ದೀರ್ಘಕಾಲದ ಪ್ರೇಮ...
ವರದಿ:-ವಡ್ಡರಕೊಪ್ಪಲು ಶಿವರಾಮು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಸುತ್ತ ನಡೆಯುತ್ತಿರುವ ರಾಜಕೀಯ ಲೆಕ್ಕಾಚಾರ ಬೆಂಗಳೂರು: ಕರ್ನಾಟಕ ರಾಜಕೀಯದ ಕೇಂದ್ರ ಬಿಂದುವಾಗಿರುವ ಮುಖ್ಯಮಂತ್ರಿ ಸ್ಥಾನ ಕಳೆದ ಕೆಲವು ತಿಂಗಳಿಗಳಿಂದ ...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ. ಫೆ. 07:- ಮಹಾಶಿವರಾತ್ರಿಯಿಂದ ಯುಗಾದಿಯವರಿಗೆ ನಡೆಯುವ ಶ್ರೀ ಕ್ಷೇತ್ರ ಕಪ್ಪಡಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೂಕ್ತ ಭದ್ರತೆ ನೀಡುವ ಜೊತೆಗೆ ಎಲ್ಲಾ ಮೂಲಭೂತ...
ಸ್ಥಳೀಯ ಉತ್ಪನ್ನಗಳಿಗೆ ವೇದಿಕೆ, ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ ಮೈಸೂರು, ಫೆ.7: ನಗರದ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನವು ಶುಕ್ರವಾರ ಬಣ್ಣ ಬಣ್ಣದ ಮಳಿಗೆಗಳು, ಸ್ಥಳೀಯ ಉತ್ಪನ್ನಗಳ...
ಆರ್ಪಿಜಿ ಫೌಂಡೇಶನ್ ಸಿಎಸ್ಆರ್ ಉಪಕ್ರಮಕ್ಕೆ ಚಾಲನೆ ಮೈಸೂರು, ಫೆ. 6: ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಆರ್ಪಿಜಿ ಫೌಂಡೇಶನ್ನ ಸಿಎಸ್ಆರ್ (ಸಮುದಾಯ ಅಭಿವೃದ್ಧಿ) ಉಪಕ್ರಮದಡಿ, ಕೆಇಸಿ ಏಷಿಯನ್ ಕೇಬಲ್ಸ್ ಲಿಮಿಟೆಡ್ನ ಮೈಸೂರು ಘಟಕವು ಬೆಳವಾಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೂರು ತರಗತಿ ಕೊಠಡಿಗಳನ್ನು ನವೀಕರಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿದೆ. ಈ ಸೌಲಭ್ಯಗಳನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸಂತೋಷ ಮೂಡಿಸಿದೆ. ನವೀಕರಿಸಲಾದ ತರಗತಿ ಕೊಠಡಿಗಳು ಸುಮಾರು 90 ವಿದ್ಯಾರ್ಥಿಗಳಿಗೆ ಉತ್ತಮ ಮತ್ತು ಆರಾಮದಾಯಕ ಕಲಿಕಾ ವಾತಾವರಣ ಒದಗಿಸಲಿವೆ. ಹಳೆಯದಾಗಿ ಬಳಕೆಯಲ್ಲಿದ್ದ ಕೊಠಡಿಗಳನ್ನು ದುರಸ್ತಿ ಮಾಡಿ, ಹೊಸ ಬಣ್ಣ ಬಳಸಿ, ಬೆಳಕು ಮತ್ತು ಗಾಳಿಯ ವ್ಯವಸ್ಥೆಯನ್ನು ಸುಧಾರಿಸಲಾಗಿದೆ. ಇದರ ಜೊತೆಗೆ ಶಾಲಾ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಾಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಪರಿಸರ ಕಲ್ಪಿಸಲಾಗಿದೆ. ಈ ಸೌಲಭ್ಯಗಳನ್ನು ಮೈಸೂರು ಮಹಾನಗರ ಪಾಲಿಕೆ...
“ಬ್ರದರ್”ಅಗಲಿಕೆ: ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಮೈಸೂರು, ಫೆ. 06:- ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ವಲಯದಲ್ಲಿ “ಬ್ರದರ್” ಎಂದೇ ಆತ್ಮೀಯವಾಗಿ ಪರಿಚಿತರಾಗಿದ್ದ ಕೆ. ವಿ. ಶ್ರೀನಿವಾಸನ್...