ಮೈಸೂರು: ಸ್ಯಾಂಡಲ್ವುಡ್ನ ಅಪ್ರತಿಮ ನಟ ಪುನೀತ್ ರಾಜ್ ಕುಮಾರ್ ಅವರ 51ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದಲ್ಲಿ ಅಭಿಮಾನಿಗಳು ಹೃದಯಪೂರ್ವಕವಾಗಿ ಸಂಭ್ರಮಾಚರಣೆ ನಡೆಸಿದರು. ಸಬರ್ ಬಸ್ ಸ್ಟ್ಯಾಂಡ್...
ಮೈಸೂರು:- ಹುಣಸೂರು ತಾಲೂಕಿನಲ್ಲಿ ಮುಳ್ಳೂರು ಗ್ರಾ.ಪಂ.ಯ ಪಿಡಿಓ ಮಂಜುಳಾ ಲಂಚ ಸ್ವೀಕರಿಸುವ ವೇಳೆ ಬಂಧನ ಲೋಕಾಯುಕ್ತ ಬಲೆ –, ಘಟನೆ ವೇಳೆ ಆತ್ಮಹಾನಿ ಯತ್ನ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದ ಭ್ರಷ್ಟಾಚಾರದ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಮಂಜುಳಾ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದು, ಘಟನೆಯ ವೇಳೆ ಆತ್ಮಹಾನಿಗೆ ಯತ್ನಿಸಿದ ಘಟನೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, ಮಹದೇವ್ ಎಂಬ ಯುವಕ ತನ್ನ ತಂದೆ ಸ್ವಾಮಿ ಅವರ ಬಾಕಿ ಸಂಬಳವನ್ನು ಪಡೆಯಲು ಪಂಚಾಯ್ತಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದ್ದಾನೆ. ಸ್ವಾಮಿ ಅವರು ನೀರುಗಂಟಿಯಾಗಿ ಕೆಲಸ ನಿರ್ವಹಿಸುತ್ತಿದ್ದಾಗ ಕರ್ತವ್ಯದಲ್ಲೇ ಮೃತಪಟ್ಟಿದ್ದರು. ನಂತರ ಅನುಕಂಪದ ಆಧಾರದ ಮೇಲೆ ಮಹದೇವ್ ಅವರಿಗೆ ಉದ್ಯೋಗ ನೀಡಲಾಗಿತ್ತು. ಆದರೆ, ಸ್ವಾಮಿ ಅವರು ಸೇವೆ...
ಮೇಷ ರಾಶಿ ಇಂದು ನಿಮ್ಮಲ್ಲಿ ಚೈತನ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಮಾತಿಗೆ ಮಹತ್ವ ಸಿಗಬಹುದು. ಹೊಸ ಯೋಜನೆಗಳನ್ನು ಆರಂಭಿಸಲು ಒಳ್ಳೆಯ ದಿನ. ಆದರೆ ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಕೇಳುವುದು ಉತ್ತಮ. ವ್ಯಾಪಾರಿಗಳಿಗೆ ಹೊಸ ಗ್ರಾಹಕರ ಪರಿಚಯವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕೆಲವೊಂದು ಚಿಕ್ಕ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಬಹುದು, ಆದರೆ ಅವು ಬೇಗ ಸರಿಯಾಗುತ್ತವೆ. ಆರೋಗ್ಯದ ದೃಷ್ಟಿಯಿಂದ ಸ್ವಲ್ಪ ದಣಿವು ಕಾಣಿಸಬಹುದು, ಆದ್ದರಿಂದ ವಿಶ್ರಾಂತಿ ಅಗತ್ಯ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಹೆಚ್ಚಾಗುತ್ತದೆ. ಹಣಕಾಸಿನಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಮುಖ್ಯ. ಶುಭ ದಿಕ್ಕು: ಪೂರ್ವ ಶುಭ ಸಂಖ್ಯೆ: 9 ಶುಭ ಬಣ್ಣ: ಕೆಂಪು ವೃಷಭ ರಾಶಿ ಇಂದು ನಿಮ್ಮ ಮನಸ್ಸಿನಲ್ಲಿ ಹೊಸ ಆಲೋಚನೆಗಳು ಮೂಡಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಸಿಗುವ ದಿನ. ಕೆಲಸದಲ್ಲಿ ಕೆಲವು ಸವಾಲುಗಳು ಎದುರಾಗಬಹುದು,...
ಮೈಸೂರು, ಮಾ.16: ನಗರದ ಪ್ರಮುಖ ಪರಿಸರ ತಾಣವಾದ ಕುಕ್ಕರಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಣಿಜ್ಯ ಹಾಗೂ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ ಪರಿಸರ ಸಂರಕ್ಷಿಸಿ...