ಮೈಸೂರು: February 11:- ಭಾರತದ ಪ್ರಮುಖ ಮತ್ತು ಪ್ರೀಮಿಯಂ ಮದುವೆ ಹಾಗೂ ಲಕ್ಸುರಿ ಫ್ಯಾಷನ್ ಪ್ರದರ್ಶನಗಳಲ್ಲಿ ಒಂದಾದ ಹೈ ಲೈಫ್ ಬ್ರೈಡ್ಸ್ ಮೈಸೂರಿನಲ್ಲಿ ಭವ್ಯವಾಗಿ ಉದ್ಘಾಟನೆಗೊಂಡಿತು. ರಾಡಿಸನ್...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ.11:- ಜೆಡಿಎಸ್ ಪಕ್ಷದ ವತಿಯಿಂದ ಮತದಾರ ಪರಿಷ್ಕರಣೆ ಮತ್ತು ಬೂತ್ ಮಟ್ಟದ ಏಜೆಂಟ್ರುಗಳ ನೇಮಕ ನೇಮಕ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ವಿ ದೇವರೆಟ್ಟಿ ಮಾತನಾಡುತ್ತಿರುವುದು. ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಯೊಂದು ಬೂತ್ ಮಟ್ಟದಲ್ಲಿ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವವರು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮೃತರಾದವರು ಗ್ರಾಮದಿಂದ ಹೊರ ಹೋಗಿರುವವರು ಅವರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸಿ ಮತ್ತು ಹೊಸದಾಗಿ 18 ವರ್ಷ ತುಂಬಿರುವ ಯುವಕರನ್ನು ಸೇರಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ವಿ ದೇವರಟ್ಟಿ ಮಾಹಿತಿ ನೀಡಿದರು. ಮತದಾರರ ಪರಿಷ್ಕರಣೆ ವಿಚಾರವಾಗಿ ಬಿ ಎಲ್ಎ 2 ನೇಮಕಾತಿಗಾಗಿ ವಕೀಲ ಅಂಕನಹಳ್ಳಿ ತಿಮ್ಮಪ್ಪ ಬಿ ಎಲ್ ಎ 1 ರವರ ನೇತೃತ್ವದಲ್ಲಿ ಹಂಪಾಪುರ ಅಡಗೂರು ಹೊಸ ಅಗ್ರಹಾರ. ಅರ್ಜುನ ಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್...
ಇನ್ನೂ ಮುಂದೆ Gold loan ಚಿನ್ನದ ಮೇಲೆ ಸಾಲ ಪಡೆಯುವವರಿಗೆ 2026ರಲ್ಲಿ ಅತಿ ದೊಡ್ಡ ಮಟ್ಟದ ಅನುಕೂಲ ಚಿನ್ನ ಇಟ್ಟಿರುವ ಎಲ್ಲರಿಗೂ ದೊರೆಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಿನ್ನದ ಸಾಲ ವ್ಯವಸ್ಥೆಯನ್ನು ಇನ್ನಷ್ಟುಸುಲಭವಾಗೊ ಗ್ರಾಹಕರ ಸ್ನೇಹಿಯಾಗಿಸಲು ಹೊಸ ನಿಯಮಗಳನ್ನು ತಂದಿದೆ . RBI ನ ಹೊಸ ಈ ನಿಯಮಗಳ ಮೂಲಕ ಸಣ್ಣ ಸಾಲಗಾರರಿಗೆ ಹೆಚ್ಚಿನ ಹಣ ಸಿಗಲಿದೆ ,ಕಡಿಮೆ ವೇಗದ ಪ್ರಕ್ರಿಯೆ ಮತ್ತು ಎಲ್ಲಾ ಬ್ಯಾಂಕುಗಳ ಮೇಲಿನ ಹೊಣೆಗಾರಿಕೆಯನ್ನು ಹೆಚ್ಚಿಸಲಾಗಿದೆ. RBI ತಂದಿರುವ ಈ ಎಲ್ಲಾ ಹೊಸ ಮಾರ್ಗಸೂಚಿಗಳು ಏಪ್ರಿಲ್ 1, 2026 ರಿಂದ ದೇಶದ ಎಲ್ಲಾ ಸರ್ಕಾರಿ, ಖಾಸಗಿ ಬ್ಯಾಂಕುಗಳು ಹಾಗೂ NBFCಗಳಿಗೆ ಕಡ್ಡಾಯವಾಗಿ ಅನ್ವಯವಾಗುತ್ತವೆ. 1. ಚಿನ್ನದ ಸಾಲದ ಮೌಲ್ಯದಲ್ಲಿ ಭಾರಿ ಏರಿಕೆ (LTV ಹೆಚ್ಚಳ) RBI ಹೊಸ ನಿಯಮಗಳ ಪ್ರಕಾರ, ಚಿನ್ನದ ಮೌಲ್ಯಕ್ಕೆ ಅನುಗುಣವಾಗಿ ನೀಡುವ ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ₹2.5...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ, ಫೆ. 10: ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ವೈದ್ಯಕೀಯ ಸೇವೆಗಳು ದೊರೆಯಬೇಕು ಎಂಬ ಉದ್ದೇಶದಿಂದ ಸಮೀಪದ ಕನುಗನಹಳ್ಳಿ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 10:- ಪ್ರತಿಯೊಂದು ಕ್ಷೇತ್ರಕ್ಕೂ ಆಯಾಯ ಕ್ಷೇತ್ರದಲ್ಲಿ ಕೆಲಸ ಮಾಡಿದವರನ್ನು ಆಯ್ಕೆ ಮಾಡುವ ಮೂಲಕ ಆಯ್ಕೆ ಮಾಡಿದ್ದಾರೆ ಆ ಕ್ಷೇತ್ರ...
ಮೈಸೂರು:- ಬೆಟ್ಟದ ಪ್ರಾಧಿಕಾರದ ಅಧ್ಯಕ್ಷರ ಕೈ ಗೊಂಬೆಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು,ಸಂಸದರು ನಡೆಯನ್ನು ಖಂಡಿಸಿ ಹಾಗೂ ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಖಂಡಿಸಿ...
ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ: ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹೊಳೆತಂದ್ರೆ ಗ್ರಾಮದಲ್ಲಿ ಭಕ್ತಿಭಾವದ ವಾತಾವರಣ ನಡುವೆ ಇಂದು ಸುಮಾರು 40 ಜನರು ಪವಿತ್ರ...
ಮೈಸೂರು, ಫೆ.09:- ಜಿಲ್ಲಾ ಪಂಚಾಯತ್ ಮೈಸೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೈಸೂರು ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಸಹಯೋಗದೊಂದಿಗೆ ಮೈಸೂರು ಜಿಲ್ಲಾ ಆರ್.ಡಿ.ಪಿ.ಆರ್. ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ. 12 ಮತ್ತು 13 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯತ್ನಲ್ಲಿ ಸೋಮವಾರ ಕ್ರೀಡಾಕೂಟದ ಲೋಗೋ ಹಾಗೂ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಅಥ್ಲೆಟಿಕ್ನಲ್ಲಿ 100 ಮೀ ಮತ್ತು 400 ಮೀ ಓಟದ ಸ್ಪರ್ಧೆ, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ, ಪೆನಾಲ್ಟಿ ಶೂಟೌಟ್ (ಹಾಕಿ), ಮ್ಯೂಸಿಕಲ್ಚೇರ್, ಬಾಲ್ ಇನ್ದಿ ಬಾಸ್ಕೆಟ್, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದಗೀತೆ, ಜನಪದ ನೃತ್ಯ, ವಾದ್ಯ...