1. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾಪ ಶ್ರೀ ರಾಮಕೃಷ್ಣ ಹೆಗಡೆಯವರ ಸರ್ಕಾರವಿದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳ,ಪರಿಸರ ತಜ್ಞರ ಮತ್ತು...
ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ ಒಂದುದಿನ ನಿಂತು ಮಾರನೇ ದಿನ ಪರ್ವತ ಹತ್ತಿ ಇಳಿಯುತ್ತಾರೆ. ಆ ಒಂದು ದಿನದಲ್ಲಿ ಭಟ್ರು ಕೊಡುವ ಅನ್ನ, ತಿಳಿ ಸಾರು, ಮಜ್ಜಿಗೆ ಉಪ್ಪಿನಕಾಯಿ ಅಮೃತಕ್ಕೆ ಸಮ. ಭಟ್ರು ನಗುನಗುತ್ತಾ, ಮಾತಾಡಿಸುತ್ತಾ ಊಟ ಬಡಿಸುವಾಗ ಎಷ್ಟೇ ಕಲ್ಲು ಹೃದಯದವನಿಗಾದರೂ ಮನಸ್ಸಲ್ಲಿ ಅವರ ಬಗ್ಗೆ ಹೇಳಲಾಗದಷ್ಟು ಗೌರವ ಪ್ರೀತಿ ತುಂಬಿ ಬರಬಹುದು. ಭಟ್ರ ಮನೆಯಲ್ಲಿ ಕೊಡುವ ಆತಿಥ್ಯ ಯಾವುದೇ...
ಅರ್ಜುನ. ಹೆಸರಿಗೆ ತಕ್ಕಂತೆಯೇ ಇದ್ದ. ಕಂಬದಂಥ ಕಾಲು, ಗಟ್ಟಿ ಮುಟ್ಟಾದ ಮೈಕಟ್ಟು, ಬೆಟ್ಟವನ್ನೂ ಅಲುಗಾಡಿವಷ್ಟು ಶಕ್ತಿಶಾಲಿ. ತಾನು ಎಷ್ಟೇ ಬಲಾಢ್ಯನಾಗಿದ್ರೂ ಅಷ್ಟೇ ಸೌಮ್ಯ ಸ್ವಭಾವ. 750 ಕೆಜಿಯ...
ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಆಚರಣೆಗೆ ಹಾಗೂ ಖಾಸಗಿ ದರ್ಬಾರಿಗೆ ಸಿದ್ಧತೆ ಪ್ರಾರಂಭವಾಗಿದ್ದು, ನಾಳೆ ಅಕ್ಟೋಬರ್ 9 ಸಿಂಹಾಸನ ಜೋಡಣೆ ಪ್ರಕ್ರಿಯೆ ನಡೆಯುತ್ತದೆ...
ಈ ಸರತಿಯ ಮೈಸೂರು ದಸರೆಯ ಬಹುವರ್ಣ "ಶತಲಕ್ಷ ದೀಪೋತ್ಸವ"ವನ್ನು ಶತಲಕ್ಷ ರಸಿಕರೇ ಸುಖಿಸಿರಬಹುದು. ನವರಾತ್ರಿ ನೆನಪುಗಳಿಂದ ತೀರ ಕೆರಳಿದ್ದ ನನ್ನ ಮನಸ್ಸನ್ನು ತಣಿಸಲು ನಾನೂ ಆ ಸಮಯ ಮೂರು...
ಅದೊಂದು ಶನಿವಾರದ ದಿನ. ಅರ್ಥಾತ್ ಮಾರ್ನಿಂಗ್ ಕ್ಲಾಸ್. ಅವತ್ತು ಸಿಹಿಮೊಗೆ ಕ್ರಿಕೇಟ್ ಅಕಾಡೆಮಿಯವರು ಶಿವಮೊಗ್ಗ ನಗರದ ರಾಗಿಗುಡ್ಡದ ಸಮೀಪದ ಜಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕರ್ಯಕ್ರಮವನ್ನು ಹಮ್ಮಿಕೊಂಡಿದ್ದರು....
‘ಅಮ್ಮ’ ಎಂದರೆ ನೆನಪಾಗುವುದು ಪ್ರೀತಿ, ತ್ಯಾಗ, ಕರುಣೆ. ಅವಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಆಕೆಯ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಹಾಗಾಗಿಯೇ ಜನಪದರು ಹೇಳಿರುವುದು...